AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಡೆಡ್ಲಿ ಕೊರೊನಾಗೆ ಮತ್ತೆ ನಾಲ್ವರು ಬಲಿ!

ಬೆಂಗಳೂರು: ಮಹಾಮಾರಿ ಕೊರೊನಾ ಮರಣ ಮೃದಂಗ ಭಾರಿಸುತ್ತಿದೆ. ಇಂದು ಮತ್ತೆ ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಸೋಂಕಿತ ನಾಲ್ವರು ಮೃತಪಟ್ಟಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ವರು ಬಲಿಯಾಗಿದ್ದು, ಬೆಂಗಳೂರಿನಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಮೃತ ರೋಗಿಗಳಲ್ಲಿ ಇಬ್ಬರು ಬೌರಿಂಗ್ ಆಸ್ಪತ್ರೆ ಇಂದ ಶಿಫ್ಟ್ ಆಗಿದ್ದರು. ಮತ್ತಿಬ್ಬರು ರಾಜೀವ್ ಗಾಂಧಿ ಹಾಗೂ ಖಾಸಾಗಿ ಆಸ್ಪತ್ರೆಯಿಂದ ಶಿಫ್ಟ್ ಆಗಿದ್ದರು. ನಿನ್ನೆ ಕೂಡ ಬೆಂಗಳೂರಿನಲ್ಲಿ ಇಬ್ಬರು ಬಲಿಯಾಗಿದ್ದರು. ಇಂದು ಕೂಡ ಮತ್ತೆ ನಾಲ್ವರು ಮೃತಪಟ್ಟಿದ್ದಾರೆ. ಐಸಿಯುಗೆ ಹೋಗುತ್ತಿರುವ ಕೆಲವರು ಚಿಕಿತ್ಸೆ ಫಲಕಾರಿಯಾಗಿದೆ […]

ಬೆಂಗಳೂರಿನಲ್ಲಿ ಡೆಡ್ಲಿ ಕೊರೊನಾಗೆ ಮತ್ತೆ ನಾಲ್ವರು ಬಲಿ!
ಆಯೇಷಾ ಬಾನು
|

Updated on:Jun 11, 2020 | 4:03 PM

Share

ಬೆಂಗಳೂರು: ಮಹಾಮಾರಿ ಕೊರೊನಾ ಮರಣ ಮೃದಂಗ ಭಾರಿಸುತ್ತಿದೆ. ಇಂದು ಮತ್ತೆ ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಸೋಂಕಿತ ನಾಲ್ವರು ಮೃತಪಟ್ಟಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ವರು ಬಲಿಯಾಗಿದ್ದು, ಬೆಂಗಳೂರಿನಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ.

ಮೃತ ರೋಗಿಗಳಲ್ಲಿ ಇಬ್ಬರು ಬೌರಿಂಗ್ ಆಸ್ಪತ್ರೆ ಇಂದ ಶಿಫ್ಟ್ ಆಗಿದ್ದರು. ಮತ್ತಿಬ್ಬರು ರಾಜೀವ್ ಗಾಂಧಿ ಹಾಗೂ ಖಾಸಾಗಿ ಆಸ್ಪತ್ರೆಯಿಂದ ಶಿಫ್ಟ್ ಆಗಿದ್ದರು. ನಿನ್ನೆ ಕೂಡ ಬೆಂಗಳೂರಿನಲ್ಲಿ ಇಬ್ಬರು ಬಲಿಯಾಗಿದ್ದರು. ಇಂದು ಕೂಡ ಮತ್ತೆ ನಾಲ್ವರು ಮೃತಪಟ್ಟಿದ್ದಾರೆ. ಐಸಿಯುಗೆ ಹೋಗುತ್ತಿರುವ ಕೆಲವರು ಚಿಕಿತ್ಸೆ ಫಲಕಾರಿಯಾಗಿದೆ ಸಾವನ್ನಪ್ಪುತ್ತಿದ್ದಾರೆ. ಮತ್ತೆ ಕೆಲವರು ಸಾರಿ ಹಾಗೂ ಐಎಲ್​ಐ ಕೇಸ್​ಗಳಿಂದ ಮೃತಪಡುತ್ತಿದ್ದಾರೆ.

Published On - 8:29 am, Thu, 11 June 20

Follow Us
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!