AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇಂಟ್‌ ಜೋಸೆಫ್‌ ಕಾಲೇಜಿನ ವಿದ್ಯಾರ್ಥಿಗಳು-ಸಿಬ್ಬಂದಿಗೆ ಕೊರೊನಾ ಪಾಸಿಟಿವ್​​

ಬೆಂಗಳೂರು: ಕೊರೊನಾದಿಂದ ಮುಚ್ಚಲಾಗಿದ್ದ ಎಲ್ಲಾ ಕಾಲೇಜುಗಳು ಮತ್ತೊಮ್ಮೆ ವಿದ್ಯಾರ್ಥಿಗಳಿಂದ ಗಿಜಿಗುಡುತ್ತಿವೆ. ಬಹಳ ದಿನಗಳಿಂದ ಕಾಣಸಿಗದ ತಮ್ಮ ಸ್ನೇಹಿತರನ್ನು ನೋಡಿ ಎಲ್ಲರೂ ತುಂಬಾ ಖುಷ್​ ಆಗಿದ್ದಾರೆ. ಆದರೆ, ಕಾಲೇಜು ಶುರುವಾದ ಎರಡನೇ ದಿನಕ್ಕೆ ನಗರದ ಸೇಂಟ್‌ ಜೋಸೆಫ್‌ ಕಾಲೇಜಿನಲ್ಲಿ ನಾಲ್ವರಿಗೆ ಸೋಂಕು ದೃಢವಾಗಿದೆ. ಇಬ್ಬರು ವಿದ್ಯಾರ್ಥಿಗಳು ಹಾಗೂ ಇಬ್ಬರು ಸಿಬ್ಬಂದಿಗೆ ಕೊರೊನಾ ಪಾಸಿಟಿವ್​ ಎಂದು ವರದಿಯಾಗಿದೆ. ನಿನ್ನೆಯಿಂದ ಕಾಲೇಜು ಆರಂಭವಾದ ಹಿನ್ನೆಲೆಯಲ್ಲಿ ಎಲ್ಲರಿಗೂ ಕೊರೊನಾ ಟೆಸ್ಟ್‌ ಕಡ್ಡಾಯಗೊಳಿಸಿದ್ರು. ಈ ವೇಳೆ ನಾಲ್ವರಿಗೆ ಸೋಂಕು ಪತ್ತೆಯಾಗಿದೆ. ಸದ್ಯ, ಎಲ್ಲಾ ಸೋಂಕಿತರಿಗೆ […]

ಸೇಂಟ್‌ ಜೋಸೆಫ್‌ ಕಾಲೇಜಿನ ವಿದ್ಯಾರ್ಥಿಗಳು-ಸಿಬ್ಬಂದಿಗೆ ಕೊರೊನಾ ಪಾಸಿಟಿವ್​​
KUSHAL V
| Edited By: |

Updated on: Nov 18, 2020 | 5:22 PM

Share

ಬೆಂಗಳೂರು: ಕೊರೊನಾದಿಂದ ಮುಚ್ಚಲಾಗಿದ್ದ ಎಲ್ಲಾ ಕಾಲೇಜುಗಳು ಮತ್ತೊಮ್ಮೆ ವಿದ್ಯಾರ್ಥಿಗಳಿಂದ ಗಿಜಿಗುಡುತ್ತಿವೆ. ಬಹಳ ದಿನಗಳಿಂದ ಕಾಣಸಿಗದ ತಮ್ಮ ಸ್ನೇಹಿತರನ್ನು ನೋಡಿ ಎಲ್ಲರೂ ತುಂಬಾ ಖುಷ್​ ಆಗಿದ್ದಾರೆ.

ಆದರೆ, ಕಾಲೇಜು ಶುರುವಾದ ಎರಡನೇ ದಿನಕ್ಕೆ ನಗರದ ಸೇಂಟ್‌ ಜೋಸೆಫ್‌ ಕಾಲೇಜಿನಲ್ಲಿ ನಾಲ್ವರಿಗೆ ಸೋಂಕು ದೃಢವಾಗಿದೆ. ಇಬ್ಬರು ವಿದ್ಯಾರ್ಥಿಗಳು ಹಾಗೂ ಇಬ್ಬರು ಸಿಬ್ಬಂದಿಗೆ ಕೊರೊನಾ ಪಾಸಿಟಿವ್​ ಎಂದು ವರದಿಯಾಗಿದೆ.

ನಿನ್ನೆಯಿಂದ ಕಾಲೇಜು ಆರಂಭವಾದ ಹಿನ್ನೆಲೆಯಲ್ಲಿ ಎಲ್ಲರಿಗೂ ಕೊರೊನಾ ಟೆಸ್ಟ್‌ ಕಡ್ಡಾಯಗೊಳಿಸಿದ್ರು. ಈ ವೇಳೆ ನಾಲ್ವರಿಗೆ ಸೋಂಕು ಪತ್ತೆಯಾಗಿದೆ. ಸದ್ಯ, ಎಲ್ಲಾ ಸೋಂಕಿತರಿಗೆ 14 ದಿನಗಳವರೆಗೆ ಹೋಂ ಐಸೋಲೇಷನ್​ಗೆ ಕಳಿಸಲಾಗಿದೆ. ಜೊತೆಗೆ, ಅವರ ಸಂಪರ್ಕಿತರಿಗೆ ಹೋಮ್‌ ಐಸೋಲೇಷನ್‌ನಲ್ಲಿರಲು ಸೂಚಿಸಲಾಗಿದೆ.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ