AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇಂಟ್‌ ಜೋಸೆಫ್‌ ಕಾಲೇಜಿನ ವಿದ್ಯಾರ್ಥಿಗಳು-ಸಿಬ್ಬಂದಿಗೆ ಕೊರೊನಾ ಪಾಸಿಟಿವ್​​

ಬೆಂಗಳೂರು: ಕೊರೊನಾದಿಂದ ಮುಚ್ಚಲಾಗಿದ್ದ ಎಲ್ಲಾ ಕಾಲೇಜುಗಳು ಮತ್ತೊಮ್ಮೆ ವಿದ್ಯಾರ್ಥಿಗಳಿಂದ ಗಿಜಿಗುಡುತ್ತಿವೆ. ಬಹಳ ದಿನಗಳಿಂದ ಕಾಣಸಿಗದ ತಮ್ಮ ಸ್ನೇಹಿತರನ್ನು ನೋಡಿ ಎಲ್ಲರೂ ತುಂಬಾ ಖುಷ್​ ಆಗಿದ್ದಾರೆ. ಆದರೆ, ಕಾಲೇಜು ಶುರುವಾದ ಎರಡನೇ ದಿನಕ್ಕೆ ನಗರದ ಸೇಂಟ್‌ ಜೋಸೆಫ್‌ ಕಾಲೇಜಿನಲ್ಲಿ ನಾಲ್ವರಿಗೆ ಸೋಂಕು ದೃಢವಾಗಿದೆ. ಇಬ್ಬರು ವಿದ್ಯಾರ್ಥಿಗಳು ಹಾಗೂ ಇಬ್ಬರು ಸಿಬ್ಬಂದಿಗೆ ಕೊರೊನಾ ಪಾಸಿಟಿವ್​ ಎಂದು ವರದಿಯಾಗಿದೆ. ನಿನ್ನೆಯಿಂದ ಕಾಲೇಜು ಆರಂಭವಾದ ಹಿನ್ನೆಲೆಯಲ್ಲಿ ಎಲ್ಲರಿಗೂ ಕೊರೊನಾ ಟೆಸ್ಟ್‌ ಕಡ್ಡಾಯಗೊಳಿಸಿದ್ರು. ಈ ವೇಳೆ ನಾಲ್ವರಿಗೆ ಸೋಂಕು ಪತ್ತೆಯಾಗಿದೆ. ಸದ್ಯ, ಎಲ್ಲಾ ಸೋಂಕಿತರಿಗೆ […]

ಸೇಂಟ್‌ ಜೋಸೆಫ್‌ ಕಾಲೇಜಿನ ವಿದ್ಯಾರ್ಥಿಗಳು-ಸಿಬ್ಬಂದಿಗೆ ಕೊರೊನಾ ಪಾಸಿಟಿವ್​​
KUSHAL V
| Edited By: ಸಾಧು ಶ್ರೀನಾಥ್​|

Updated on: Nov 18, 2020 | 5:22 PM

Share

ಬೆಂಗಳೂರು: ಕೊರೊನಾದಿಂದ ಮುಚ್ಚಲಾಗಿದ್ದ ಎಲ್ಲಾ ಕಾಲೇಜುಗಳು ಮತ್ತೊಮ್ಮೆ ವಿದ್ಯಾರ್ಥಿಗಳಿಂದ ಗಿಜಿಗುಡುತ್ತಿವೆ. ಬಹಳ ದಿನಗಳಿಂದ ಕಾಣಸಿಗದ ತಮ್ಮ ಸ್ನೇಹಿತರನ್ನು ನೋಡಿ ಎಲ್ಲರೂ ತುಂಬಾ ಖುಷ್​ ಆಗಿದ್ದಾರೆ.

ಆದರೆ, ಕಾಲೇಜು ಶುರುವಾದ ಎರಡನೇ ದಿನಕ್ಕೆ ನಗರದ ಸೇಂಟ್‌ ಜೋಸೆಫ್‌ ಕಾಲೇಜಿನಲ್ಲಿ ನಾಲ್ವರಿಗೆ ಸೋಂಕು ದೃಢವಾಗಿದೆ. ಇಬ್ಬರು ವಿದ್ಯಾರ್ಥಿಗಳು ಹಾಗೂ ಇಬ್ಬರು ಸಿಬ್ಬಂದಿಗೆ ಕೊರೊನಾ ಪಾಸಿಟಿವ್​ ಎಂದು ವರದಿಯಾಗಿದೆ.

ನಿನ್ನೆಯಿಂದ ಕಾಲೇಜು ಆರಂಭವಾದ ಹಿನ್ನೆಲೆಯಲ್ಲಿ ಎಲ್ಲರಿಗೂ ಕೊರೊನಾ ಟೆಸ್ಟ್‌ ಕಡ್ಡಾಯಗೊಳಿಸಿದ್ರು. ಈ ವೇಳೆ ನಾಲ್ವರಿಗೆ ಸೋಂಕು ಪತ್ತೆಯಾಗಿದೆ. ಸದ್ಯ, ಎಲ್ಲಾ ಸೋಂಕಿತರಿಗೆ 14 ದಿನಗಳವರೆಗೆ ಹೋಂ ಐಸೋಲೇಷನ್​ಗೆ ಕಳಿಸಲಾಗಿದೆ. ಜೊತೆಗೆ, ಅವರ ಸಂಪರ್ಕಿತರಿಗೆ ಹೋಮ್‌ ಐಸೋಲೇಷನ್‌ನಲ್ಲಿರಲು ಸೂಚಿಸಲಾಗಿದೆ.

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?