AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇಂಟ್‌ ಜೋಸೆಫ್‌ ಕಾಲೇಜಿನ ವಿದ್ಯಾರ್ಥಿಗಳು-ಸಿಬ್ಬಂದಿಗೆ ಕೊರೊನಾ ಪಾಸಿಟಿವ್​​

ಬೆಂಗಳೂರು: ಕೊರೊನಾದಿಂದ ಮುಚ್ಚಲಾಗಿದ್ದ ಎಲ್ಲಾ ಕಾಲೇಜುಗಳು ಮತ್ತೊಮ್ಮೆ ವಿದ್ಯಾರ್ಥಿಗಳಿಂದ ಗಿಜಿಗುಡುತ್ತಿವೆ. ಬಹಳ ದಿನಗಳಿಂದ ಕಾಣಸಿಗದ ತಮ್ಮ ಸ್ನೇಹಿತರನ್ನು ನೋಡಿ ಎಲ್ಲರೂ ತುಂಬಾ ಖುಷ್​ ಆಗಿದ್ದಾರೆ. ಆದರೆ, ಕಾಲೇಜು ಶುರುವಾದ ಎರಡನೇ ದಿನಕ್ಕೆ ನಗರದ ಸೇಂಟ್‌ ಜೋಸೆಫ್‌ ಕಾಲೇಜಿನಲ್ಲಿ ನಾಲ್ವರಿಗೆ ಸೋಂಕು ದೃಢವಾಗಿದೆ. ಇಬ್ಬರು ವಿದ್ಯಾರ್ಥಿಗಳು ಹಾಗೂ ಇಬ್ಬರು ಸಿಬ್ಬಂದಿಗೆ ಕೊರೊನಾ ಪಾಸಿಟಿವ್​ ಎಂದು ವರದಿಯಾಗಿದೆ. ನಿನ್ನೆಯಿಂದ ಕಾಲೇಜು ಆರಂಭವಾದ ಹಿನ್ನೆಲೆಯಲ್ಲಿ ಎಲ್ಲರಿಗೂ ಕೊರೊನಾ ಟೆಸ್ಟ್‌ ಕಡ್ಡಾಯಗೊಳಿಸಿದ್ರು. ಈ ವೇಳೆ ನಾಲ್ವರಿಗೆ ಸೋಂಕು ಪತ್ತೆಯಾಗಿದೆ. ಸದ್ಯ, ಎಲ್ಲಾ ಸೋಂಕಿತರಿಗೆ […]

ಸೇಂಟ್‌ ಜೋಸೆಫ್‌ ಕಾಲೇಜಿನ ವಿದ್ಯಾರ್ಥಿಗಳು-ಸಿಬ್ಬಂದಿಗೆ ಕೊರೊನಾ ಪಾಸಿಟಿವ್​​
KUSHAL V
| Edited By: ಸಾಧು ಶ್ರೀನಾಥ್​|

Updated on: Nov 18, 2020 | 5:22 PM

Share

ಬೆಂಗಳೂರು: ಕೊರೊನಾದಿಂದ ಮುಚ್ಚಲಾಗಿದ್ದ ಎಲ್ಲಾ ಕಾಲೇಜುಗಳು ಮತ್ತೊಮ್ಮೆ ವಿದ್ಯಾರ್ಥಿಗಳಿಂದ ಗಿಜಿಗುಡುತ್ತಿವೆ. ಬಹಳ ದಿನಗಳಿಂದ ಕಾಣಸಿಗದ ತಮ್ಮ ಸ್ನೇಹಿತರನ್ನು ನೋಡಿ ಎಲ್ಲರೂ ತುಂಬಾ ಖುಷ್​ ಆಗಿದ್ದಾರೆ.

ಆದರೆ, ಕಾಲೇಜು ಶುರುವಾದ ಎರಡನೇ ದಿನಕ್ಕೆ ನಗರದ ಸೇಂಟ್‌ ಜೋಸೆಫ್‌ ಕಾಲೇಜಿನಲ್ಲಿ ನಾಲ್ವರಿಗೆ ಸೋಂಕು ದೃಢವಾಗಿದೆ. ಇಬ್ಬರು ವಿದ್ಯಾರ್ಥಿಗಳು ಹಾಗೂ ಇಬ್ಬರು ಸಿಬ್ಬಂದಿಗೆ ಕೊರೊನಾ ಪಾಸಿಟಿವ್​ ಎಂದು ವರದಿಯಾಗಿದೆ.

ನಿನ್ನೆಯಿಂದ ಕಾಲೇಜು ಆರಂಭವಾದ ಹಿನ್ನೆಲೆಯಲ್ಲಿ ಎಲ್ಲರಿಗೂ ಕೊರೊನಾ ಟೆಸ್ಟ್‌ ಕಡ್ಡಾಯಗೊಳಿಸಿದ್ರು. ಈ ವೇಳೆ ನಾಲ್ವರಿಗೆ ಸೋಂಕು ಪತ್ತೆಯಾಗಿದೆ. ಸದ್ಯ, ಎಲ್ಲಾ ಸೋಂಕಿತರಿಗೆ 14 ದಿನಗಳವರೆಗೆ ಹೋಂ ಐಸೋಲೇಷನ್​ಗೆ ಕಳಿಸಲಾಗಿದೆ. ಜೊತೆಗೆ, ಅವರ ಸಂಪರ್ಕಿತರಿಗೆ ಹೋಮ್‌ ಐಸೋಲೇಷನ್‌ನಲ್ಲಿರಲು ಸೂಚಿಸಲಾಗಿದೆ.

Follow Us
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು