AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇಂಟ್‌ ಜೋಸೆಫ್‌ ಕಾಲೇಜಿನ ವಿದ್ಯಾರ್ಥಿಗಳು-ಸಿಬ್ಬಂದಿಗೆ ಕೊರೊನಾ ಪಾಸಿಟಿವ್​​

ಬೆಂಗಳೂರು: ಕೊರೊನಾದಿಂದ ಮುಚ್ಚಲಾಗಿದ್ದ ಎಲ್ಲಾ ಕಾಲೇಜುಗಳು ಮತ್ತೊಮ್ಮೆ ವಿದ್ಯಾರ್ಥಿಗಳಿಂದ ಗಿಜಿಗುಡುತ್ತಿವೆ. ಬಹಳ ದಿನಗಳಿಂದ ಕಾಣಸಿಗದ ತಮ್ಮ ಸ್ನೇಹಿತರನ್ನು ನೋಡಿ ಎಲ್ಲರೂ ತುಂಬಾ ಖುಷ್​ ಆಗಿದ್ದಾರೆ. ಆದರೆ, ಕಾಲೇಜು ಶುರುವಾದ ಎರಡನೇ ದಿನಕ್ಕೆ ನಗರದ ಸೇಂಟ್‌ ಜೋಸೆಫ್‌ ಕಾಲೇಜಿನಲ್ಲಿ ನಾಲ್ವರಿಗೆ ಸೋಂಕು ದೃಢವಾಗಿದೆ. ಇಬ್ಬರು ವಿದ್ಯಾರ್ಥಿಗಳು ಹಾಗೂ ಇಬ್ಬರು ಸಿಬ್ಬಂದಿಗೆ ಕೊರೊನಾ ಪಾಸಿಟಿವ್​ ಎಂದು ವರದಿಯಾಗಿದೆ. ನಿನ್ನೆಯಿಂದ ಕಾಲೇಜು ಆರಂಭವಾದ ಹಿನ್ನೆಲೆಯಲ್ಲಿ ಎಲ್ಲರಿಗೂ ಕೊರೊನಾ ಟೆಸ್ಟ್‌ ಕಡ್ಡಾಯಗೊಳಿಸಿದ್ರು. ಈ ವೇಳೆ ನಾಲ್ವರಿಗೆ ಸೋಂಕು ಪತ್ತೆಯಾಗಿದೆ. ಸದ್ಯ, ಎಲ್ಲಾ ಸೋಂಕಿತರಿಗೆ […]

ಸೇಂಟ್‌ ಜೋಸೆಫ್‌ ಕಾಲೇಜಿನ ವಿದ್ಯಾರ್ಥಿಗಳು-ಸಿಬ್ಬಂದಿಗೆ ಕೊರೊನಾ ಪಾಸಿಟಿವ್​​
KUSHAL V
| Edited By: |

Updated on: Nov 18, 2020 | 5:22 PM

Share

ಬೆಂಗಳೂರು: ಕೊರೊನಾದಿಂದ ಮುಚ್ಚಲಾಗಿದ್ದ ಎಲ್ಲಾ ಕಾಲೇಜುಗಳು ಮತ್ತೊಮ್ಮೆ ವಿದ್ಯಾರ್ಥಿಗಳಿಂದ ಗಿಜಿಗುಡುತ್ತಿವೆ. ಬಹಳ ದಿನಗಳಿಂದ ಕಾಣಸಿಗದ ತಮ್ಮ ಸ್ನೇಹಿತರನ್ನು ನೋಡಿ ಎಲ್ಲರೂ ತುಂಬಾ ಖುಷ್​ ಆಗಿದ್ದಾರೆ.

ಆದರೆ, ಕಾಲೇಜು ಶುರುವಾದ ಎರಡನೇ ದಿನಕ್ಕೆ ನಗರದ ಸೇಂಟ್‌ ಜೋಸೆಫ್‌ ಕಾಲೇಜಿನಲ್ಲಿ ನಾಲ್ವರಿಗೆ ಸೋಂಕು ದೃಢವಾಗಿದೆ. ಇಬ್ಬರು ವಿದ್ಯಾರ್ಥಿಗಳು ಹಾಗೂ ಇಬ್ಬರು ಸಿಬ್ಬಂದಿಗೆ ಕೊರೊನಾ ಪಾಸಿಟಿವ್​ ಎಂದು ವರದಿಯಾಗಿದೆ.

ನಿನ್ನೆಯಿಂದ ಕಾಲೇಜು ಆರಂಭವಾದ ಹಿನ್ನೆಲೆಯಲ್ಲಿ ಎಲ್ಲರಿಗೂ ಕೊರೊನಾ ಟೆಸ್ಟ್‌ ಕಡ್ಡಾಯಗೊಳಿಸಿದ್ರು. ಈ ವೇಳೆ ನಾಲ್ವರಿಗೆ ಸೋಂಕು ಪತ್ತೆಯಾಗಿದೆ. ಸದ್ಯ, ಎಲ್ಲಾ ಸೋಂಕಿತರಿಗೆ 14 ದಿನಗಳವರೆಗೆ ಹೋಂ ಐಸೋಲೇಷನ್​ಗೆ ಕಳಿಸಲಾಗಿದೆ. ಜೊತೆಗೆ, ಅವರ ಸಂಪರ್ಕಿತರಿಗೆ ಹೋಮ್‌ ಐಸೋಲೇಷನ್‌ನಲ್ಲಿರಲು ಸೂಚಿಸಲಾಗಿದೆ.

ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?