AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇಂಟ್‌ ಜೋಸೆಫ್‌ ಕಾಲೇಜಿನ ವಿದ್ಯಾರ್ಥಿಗಳು-ಸಿಬ್ಬಂದಿಗೆ ಕೊರೊನಾ ಪಾಸಿಟಿವ್​​

ಬೆಂಗಳೂರು: ಕೊರೊನಾದಿಂದ ಮುಚ್ಚಲಾಗಿದ್ದ ಎಲ್ಲಾ ಕಾಲೇಜುಗಳು ಮತ್ತೊಮ್ಮೆ ವಿದ್ಯಾರ್ಥಿಗಳಿಂದ ಗಿಜಿಗುಡುತ್ತಿವೆ. ಬಹಳ ದಿನಗಳಿಂದ ಕಾಣಸಿಗದ ತಮ್ಮ ಸ್ನೇಹಿತರನ್ನು ನೋಡಿ ಎಲ್ಲರೂ ತುಂಬಾ ಖುಷ್​ ಆಗಿದ್ದಾರೆ. ಆದರೆ, ಕಾಲೇಜು ಶುರುವಾದ ಎರಡನೇ ದಿನಕ್ಕೆ ನಗರದ ಸೇಂಟ್‌ ಜೋಸೆಫ್‌ ಕಾಲೇಜಿನಲ್ಲಿ ನಾಲ್ವರಿಗೆ ಸೋಂಕು ದೃಢವಾಗಿದೆ. ಇಬ್ಬರು ವಿದ್ಯಾರ್ಥಿಗಳು ಹಾಗೂ ಇಬ್ಬರು ಸಿಬ್ಬಂದಿಗೆ ಕೊರೊನಾ ಪಾಸಿಟಿವ್​ ಎಂದು ವರದಿಯಾಗಿದೆ. ನಿನ್ನೆಯಿಂದ ಕಾಲೇಜು ಆರಂಭವಾದ ಹಿನ್ನೆಲೆಯಲ್ಲಿ ಎಲ್ಲರಿಗೂ ಕೊರೊನಾ ಟೆಸ್ಟ್‌ ಕಡ್ಡಾಯಗೊಳಿಸಿದ್ರು. ಈ ವೇಳೆ ನಾಲ್ವರಿಗೆ ಸೋಂಕು ಪತ್ತೆಯಾಗಿದೆ. ಸದ್ಯ, ಎಲ್ಲಾ ಸೋಂಕಿತರಿಗೆ […]

ಸೇಂಟ್‌ ಜೋಸೆಫ್‌ ಕಾಲೇಜಿನ ವಿದ್ಯಾರ್ಥಿಗಳು-ಸಿಬ್ಬಂದಿಗೆ ಕೊರೊನಾ ಪಾಸಿಟಿವ್​​
KUSHAL V
| Edited By: ಸಾಧು ಶ್ರೀನಾಥ್​|

Updated on: Nov 18, 2020 | 5:22 PM

Share

ಬೆಂಗಳೂರು: ಕೊರೊನಾದಿಂದ ಮುಚ್ಚಲಾಗಿದ್ದ ಎಲ್ಲಾ ಕಾಲೇಜುಗಳು ಮತ್ತೊಮ್ಮೆ ವಿದ್ಯಾರ್ಥಿಗಳಿಂದ ಗಿಜಿಗುಡುತ್ತಿವೆ. ಬಹಳ ದಿನಗಳಿಂದ ಕಾಣಸಿಗದ ತಮ್ಮ ಸ್ನೇಹಿತರನ್ನು ನೋಡಿ ಎಲ್ಲರೂ ತುಂಬಾ ಖುಷ್​ ಆಗಿದ್ದಾರೆ.

ಆದರೆ, ಕಾಲೇಜು ಶುರುವಾದ ಎರಡನೇ ದಿನಕ್ಕೆ ನಗರದ ಸೇಂಟ್‌ ಜೋಸೆಫ್‌ ಕಾಲೇಜಿನಲ್ಲಿ ನಾಲ್ವರಿಗೆ ಸೋಂಕು ದೃಢವಾಗಿದೆ. ಇಬ್ಬರು ವಿದ್ಯಾರ್ಥಿಗಳು ಹಾಗೂ ಇಬ್ಬರು ಸಿಬ್ಬಂದಿಗೆ ಕೊರೊನಾ ಪಾಸಿಟಿವ್​ ಎಂದು ವರದಿಯಾಗಿದೆ.

ನಿನ್ನೆಯಿಂದ ಕಾಲೇಜು ಆರಂಭವಾದ ಹಿನ್ನೆಲೆಯಲ್ಲಿ ಎಲ್ಲರಿಗೂ ಕೊರೊನಾ ಟೆಸ್ಟ್‌ ಕಡ್ಡಾಯಗೊಳಿಸಿದ್ರು. ಈ ವೇಳೆ ನಾಲ್ವರಿಗೆ ಸೋಂಕು ಪತ್ತೆಯಾಗಿದೆ. ಸದ್ಯ, ಎಲ್ಲಾ ಸೋಂಕಿತರಿಗೆ 14 ದಿನಗಳವರೆಗೆ ಹೋಂ ಐಸೋಲೇಷನ್​ಗೆ ಕಳಿಸಲಾಗಿದೆ. ಜೊತೆಗೆ, ಅವರ ಸಂಪರ್ಕಿತರಿಗೆ ಹೋಮ್‌ ಐಸೋಲೇಷನ್‌ನಲ್ಲಿರಲು ಸೂಚಿಸಲಾಗಿದೆ.

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್