AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ವರ್ಷದ ಪುಟ್ಟ ಪೋರನಿಗೆ ಕ್ರೀಡೆ ಬಗ್ಗೆ ಎಲ್ಲಿಲ್ಲದ ಆಸಕ್ತಿ, ನಿತ್ಯ ಬೆಳಗ್ಗೆ 8 ಕಿಲೋಮೀಟರ್ ರನ್ನಿಂಗ್, ಜಾಗಿಂಗ್

ಆತ ಪುಟ್ಟ ಪೋರ. ಆದ್ರೂ ಕ್ರೀಡೆಯಲ್ಲಿ ಸಾಧನೆ ಮಾಡ್ಬೇಕು ಅನ್ನೋ ಕನಸು. ಅದ್ರಲ್ಲೂ ಮ್ಯಾರಥಾನ್​ನಲ್ಲಿ ಮಿಂಚಬೇಕು ಅಂತಾ ತಯಾರಿ ನಡೆಸ್ತಿದ್ದಾನೆ. ಪ್ರತಿದಿನ ಎಂಟು ಕಿಲೋ ಮೀಟರ್‌ ಓಡಿ ಚಿಕ್ಕ ವಯಸ್ಸಿನಲ್ಲಿ ಸಾಧನೆ ಮಾಡೋಕೆ ಮುಂದಾಗಿದ್ದಾನೆ.

4 ವರ್ಷದ ಪುಟ್ಟ ಪೋರನಿಗೆ ಕ್ರೀಡೆ ಬಗ್ಗೆ ಎಲ್ಲಿಲ್ಲದ ಆಸಕ್ತಿ, ನಿತ್ಯ ಬೆಳಗ್ಗೆ 8 ಕಿಲೋಮೀಟರ್ ರನ್ನಿಂಗ್, ಜಾಗಿಂಗ್
ಮೊಹಮ್ಮದ ಜೈದ್
ಆಯೇಷಾ ಬಾನು
|

Updated on: Dec 04, 2020 | 8:28 AM

Share

ಹಾವೇರಿ: ಮೊಹಮ್ಮದ ಜೈದ್. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಕಾಗಿನೆಲೆ ಗ್ರಾಮದ ನಿವಾಸಿ. ವಯಸ್ಸು ಈಗ ನಾಲ್ಕು ವರ್ಷ ಎಂಟು ತಿಂಗಳು. ಜನಿಸಿದ ಕೆಲವು ತಿಂಗಳುಗಳ ನಂತರದಿಂದ ಈ ಬಾಲಕನಿಗೆ ಕ್ರೀಡೆ, ಯೋಗ ಅಂದ್ರೆ ಎಲ್ಲಿಲ್ಲದ ಪ್ರೀತಿ.

ಪುಟ್ಟ ಪೋರನಿಗೆ ಸಾಧಿಸುವ ಛಲ: ಬಾಲಕನ ತಂದೆ ಆಸೀಫ್ ಸುಮಾರು ವರ್ಷಗಳ ಕಾಲ ಗಡಿ ಭದ್ರತಾ ಪಡೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ತಂದೆಗೂ ಕ್ರೀಡೆ ಅಂದ್ರೆ ಅಚ್ಚುಮೆಚ್ಚು. ಹೀಗಾಗಿ ಮಗನ ಕ್ರೀಡಾ ಆಸಕ್ತಿ ಕಂಡು ತಂದೆ ಮಗನಿಗೆ ಸಾಥ್ ನೀಡ್ತಿದ್ದಾರೆ. ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ವೇಳೆಯಲ್ಲಿ‌ ತಂದೆ‌‌ ಮಗನಿಗೆ ಯೋಗಾಸನ, ರನ್ನಿಂಗ್, ಜಾಗಿಂಗ್ ಹೇಳಿಕೊಡ್ತಿದ್ದಾರೆ.

ಈಗಾಗಲೆೇ ಎರಡು, ನಾಲ್ಕು, ಐದು ಕಿಲೋ ಮೀಟರ್ ಮ್ಯಾರಥಾನ್​ಗಳಲ್ಲಿ ಭಾಗವಹಿಸಿ ಈ ಬಾಲಕ ಸೈ‌ ಎನಿಸಿಕೊಂಡಿದ್ದಾನೆ. ಇದೆೇ ತಿಂಗಳು ವಿಜಯಪುರ ಜಿಲ್ಲೆಯಲ್ಲಿ ನಡೆಯಲಿರೋ ಮ್ಯಾರಥಾನ್ ಓಟಕ್ಕೂ ಕಸರತ್ತು ನಡೆಸ್ತಿದ್ದಾನೆ.

ಓಟದಲ್ಲಿ ಸಾಧನೆ‌ ಮಾಡೋ ಕನಸಿನೊಂದಿಗೆ ನಿತ್ಯವೂ ಎಂಟು ಕಿ.ಮೀ.ನಷ್ಟು ರನ್ನಿಂಗ್ ಓಡೋ ಈ ಪುಟ್ಟ ಪೋರನಿಗೆ ತಂದೆಯೇ ಗೈಡ್ ಆಗಿದ್ದಾರೆ. ಬೆಳೆಯೋ ಸಿರಿ ಮೊಳಕೆಯಲ್ಲಿ ಅನ್ನುವಂತೆ ಈ ಬಾಲಕ ಮುಂದೆ ಸಾಕಷ್ಟು ಸಾಧನೆ ಮಾಡಲಿ.

ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು
ಚುನಾವಣಾ ಅಯೋಗದ ವಿರುದ್ಧ ಅಭಿಯಾನ ನಡೆಸುತ್ತಿರುವ ರಾಹುಲ್ ಗಾಂಧಿ
ಚುನಾವಣಾ ಅಯೋಗದ ವಿರುದ್ಧ ಅಭಿಯಾನ ನಡೆಸುತ್ತಿರುವ ರಾಹುಲ್ ಗಾಂಧಿ
ನಿಮ್ಮನ್ನೂ ದೇವೇಗೌಡ್ರು ಉಚ್ಛಾಟಿಸಿದ್ರು: ಸಿದ್ದರಾಮಯ್ಯಗೆ ಯತ್ನಾಳ್ ಚಮಕ್
ನಿಮ್ಮನ್ನೂ ದೇವೇಗೌಡ್ರು ಉಚ್ಛಾಟಿಸಿದ್ರು: ಸಿದ್ದರಾಮಯ್ಯಗೆ ಯತ್ನಾಳ್ ಚಮಕ್
ಸುಜಾತ ಭಟ್ ಗೆ ಮಹೇಶ್ ತಿಮರೋಡಿ ಕೆಲದಿನ ಆಶ್ರಯ ನೀಡಿದ್ದರು: ಜಯಂತ್
ಸುಜಾತ ಭಟ್ ಗೆ ಮಹೇಶ್ ತಿಮರೋಡಿ ಕೆಲದಿನ ಆಶ್ರಯ ನೀಡಿದ್ದರು: ಜಯಂತ್
ರಸ್ತೆ ಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಹತ್ತಿ ಎಳೆದುಕೊಂಡು ಹೋದ ಕಾರು!
ರಸ್ತೆ ಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಹತ್ತಿ ಎಳೆದುಕೊಂಡು ಹೋದ ಕಾರು!
ಕೆಎಸ್​ಸಿಎಗೆ ಪರವಾನಗಿ ಇರದಿದ್ದರೆ ಡಿಸಿಎಂ ಹೋಗಿದ್ದು ಯಾಕೆ? ಅಶೋಕ
ಕೆಎಸ್​ಸಿಎಗೆ ಪರವಾನಗಿ ಇರದಿದ್ದರೆ ಡಿಸಿಎಂ ಹೋಗಿದ್ದು ಯಾಕೆ? ಅಶೋಕ
ನಿಯಮಗಳನ್ನು ಉಲ್ಲಂಘಿಸಿ ತಿಮರೋಡಿಯವರನ್ನು ಬಂಧಿಸಲಾಗಿದೆ: ಮಟ್ಟಣ್ಣನವರ್
ನಿಯಮಗಳನ್ನು ಉಲ್ಲಂಘಿಸಿ ತಿಮರೋಡಿಯವರನ್ನು ಬಂಧಿಸಲಾಗಿದೆ: ಮಟ್ಟಣ್ಣನವರ್
ವಿವಾದದಲ್ಲಿ ರಮೋಲಾ; ಸಿನಿಮಾದಲ್ಲಿ ನಟಿಸಿ ಪ್ರಮೋಷನ್​ಗೆ ಬರಲ್ಲ ಎಂದ ನಟಿ?
ವಿವಾದದಲ್ಲಿ ರಮೋಲಾ; ಸಿನಿಮಾದಲ್ಲಿ ನಟಿಸಿ ಪ್ರಮೋಷನ್​ಗೆ ಬರಲ್ಲ ಎಂದ ನಟಿ?