AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ವರ್ಷದ ಪುಟ್ಟ ಪೋರನಿಗೆ ಕ್ರೀಡೆ ಬಗ್ಗೆ ಎಲ್ಲಿಲ್ಲದ ಆಸಕ್ತಿ, ನಿತ್ಯ ಬೆಳಗ್ಗೆ 8 ಕಿಲೋಮೀಟರ್ ರನ್ನಿಂಗ್, ಜಾಗಿಂಗ್

ಆತ ಪುಟ್ಟ ಪೋರ. ಆದ್ರೂ ಕ್ರೀಡೆಯಲ್ಲಿ ಸಾಧನೆ ಮಾಡ್ಬೇಕು ಅನ್ನೋ ಕನಸು. ಅದ್ರಲ್ಲೂ ಮ್ಯಾರಥಾನ್​ನಲ್ಲಿ ಮಿಂಚಬೇಕು ಅಂತಾ ತಯಾರಿ ನಡೆಸ್ತಿದ್ದಾನೆ. ಪ್ರತಿದಿನ ಎಂಟು ಕಿಲೋ ಮೀಟರ್‌ ಓಡಿ ಚಿಕ್ಕ ವಯಸ್ಸಿನಲ್ಲಿ ಸಾಧನೆ ಮಾಡೋಕೆ ಮುಂದಾಗಿದ್ದಾನೆ.

4 ವರ್ಷದ ಪುಟ್ಟ ಪೋರನಿಗೆ ಕ್ರೀಡೆ ಬಗ್ಗೆ ಎಲ್ಲಿಲ್ಲದ ಆಸಕ್ತಿ, ನಿತ್ಯ ಬೆಳಗ್ಗೆ 8 ಕಿಲೋಮೀಟರ್ ರನ್ನಿಂಗ್, ಜಾಗಿಂಗ್
ಮೊಹಮ್ಮದ ಜೈದ್
ಆಯೇಷಾ ಬಾನು
ಆಯೇಷಾ ಬಾನು|

Updated on: Dec 04, 2020 | 8:28 AM

Share

ಹಾವೇರಿ: ಮೊಹಮ್ಮದ ಜೈದ್. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಕಾಗಿನೆಲೆ ಗ್ರಾಮದ ನಿವಾಸಿ. ವಯಸ್ಸು ಈಗ ನಾಲ್ಕು ವರ್ಷ ಎಂಟು ತಿಂಗಳು. ಜನಿಸಿದ ಕೆಲವು ತಿಂಗಳುಗಳ ನಂತರದಿಂದ ಈ ಬಾಲಕನಿಗೆ ಕ್ರೀಡೆ, ಯೋಗ ಅಂದ್ರೆ ಎಲ್ಲಿಲ್ಲದ ಪ್ರೀತಿ.

ಪುಟ್ಟ ಪೋರನಿಗೆ ಸಾಧಿಸುವ ಛಲ: ಬಾಲಕನ ತಂದೆ ಆಸೀಫ್ ಸುಮಾರು ವರ್ಷಗಳ ಕಾಲ ಗಡಿ ಭದ್ರತಾ ಪಡೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ತಂದೆಗೂ ಕ್ರೀಡೆ ಅಂದ್ರೆ ಅಚ್ಚುಮೆಚ್ಚು. ಹೀಗಾಗಿ ಮಗನ ಕ್ರೀಡಾ ಆಸಕ್ತಿ ಕಂಡು ತಂದೆ ಮಗನಿಗೆ ಸಾಥ್ ನೀಡ್ತಿದ್ದಾರೆ. ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ವೇಳೆಯಲ್ಲಿ‌ ತಂದೆ‌‌ ಮಗನಿಗೆ ಯೋಗಾಸನ, ರನ್ನಿಂಗ್, ಜಾಗಿಂಗ್ ಹೇಳಿಕೊಡ್ತಿದ್ದಾರೆ.

ಈಗಾಗಲೆೇ ಎರಡು, ನಾಲ್ಕು, ಐದು ಕಿಲೋ ಮೀಟರ್ ಮ್ಯಾರಥಾನ್​ಗಳಲ್ಲಿ ಭಾಗವಹಿಸಿ ಈ ಬಾಲಕ ಸೈ‌ ಎನಿಸಿಕೊಂಡಿದ್ದಾನೆ. ಇದೆೇ ತಿಂಗಳು ವಿಜಯಪುರ ಜಿಲ್ಲೆಯಲ್ಲಿ ನಡೆಯಲಿರೋ ಮ್ಯಾರಥಾನ್ ಓಟಕ್ಕೂ ಕಸರತ್ತು ನಡೆಸ್ತಿದ್ದಾನೆ.

ಓಟದಲ್ಲಿ ಸಾಧನೆ‌ ಮಾಡೋ ಕನಸಿನೊಂದಿಗೆ ನಿತ್ಯವೂ ಎಂಟು ಕಿ.ಮೀ.ನಷ್ಟು ರನ್ನಿಂಗ್ ಓಡೋ ಈ ಪುಟ್ಟ ಪೋರನಿಗೆ ತಂದೆಯೇ ಗೈಡ್ ಆಗಿದ್ದಾರೆ. ಬೆಳೆಯೋ ಸಿರಿ ಮೊಳಕೆಯಲ್ಲಿ ಅನ್ನುವಂತೆ ಈ ಬಾಲಕ ಮುಂದೆ ಸಾಕಷ್ಟು ಸಾಧನೆ ಮಾಡಲಿ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?