AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ವರ್ಷದ ಪುಟ್ಟ ಪೋರನಿಗೆ ಕ್ರೀಡೆ ಬಗ್ಗೆ ಎಲ್ಲಿಲ್ಲದ ಆಸಕ್ತಿ, ನಿತ್ಯ ಬೆಳಗ್ಗೆ 8 ಕಿಲೋಮೀಟರ್ ರನ್ನಿಂಗ್, ಜಾಗಿಂಗ್

ಆತ ಪುಟ್ಟ ಪೋರ. ಆದ್ರೂ ಕ್ರೀಡೆಯಲ್ಲಿ ಸಾಧನೆ ಮಾಡ್ಬೇಕು ಅನ್ನೋ ಕನಸು. ಅದ್ರಲ್ಲೂ ಮ್ಯಾರಥಾನ್​ನಲ್ಲಿ ಮಿಂಚಬೇಕು ಅಂತಾ ತಯಾರಿ ನಡೆಸ್ತಿದ್ದಾನೆ. ಪ್ರತಿದಿನ ಎಂಟು ಕಿಲೋ ಮೀಟರ್‌ ಓಡಿ ಚಿಕ್ಕ ವಯಸ್ಸಿನಲ್ಲಿ ಸಾಧನೆ ಮಾಡೋಕೆ ಮುಂದಾಗಿದ್ದಾನೆ.

4 ವರ್ಷದ ಪುಟ್ಟ ಪೋರನಿಗೆ ಕ್ರೀಡೆ ಬಗ್ಗೆ ಎಲ್ಲಿಲ್ಲದ ಆಸಕ್ತಿ, ನಿತ್ಯ ಬೆಳಗ್ಗೆ 8 ಕಿಲೋಮೀಟರ್ ರನ್ನಿಂಗ್, ಜಾಗಿಂಗ್
ಮೊಹಮ್ಮದ ಜೈದ್
ಆಯೇಷಾ ಬಾನು
ಆಯೇಷಾ ಬಾನು|

Updated on: Dec 04, 2020 | 8:28 AM

Share

ಹಾವೇರಿ: ಮೊಹಮ್ಮದ ಜೈದ್. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಕಾಗಿನೆಲೆ ಗ್ರಾಮದ ನಿವಾಸಿ. ವಯಸ್ಸು ಈಗ ನಾಲ್ಕು ವರ್ಷ ಎಂಟು ತಿಂಗಳು. ಜನಿಸಿದ ಕೆಲವು ತಿಂಗಳುಗಳ ನಂತರದಿಂದ ಈ ಬಾಲಕನಿಗೆ ಕ್ರೀಡೆ, ಯೋಗ ಅಂದ್ರೆ ಎಲ್ಲಿಲ್ಲದ ಪ್ರೀತಿ.

ಪುಟ್ಟ ಪೋರನಿಗೆ ಸಾಧಿಸುವ ಛಲ: ಬಾಲಕನ ತಂದೆ ಆಸೀಫ್ ಸುಮಾರು ವರ್ಷಗಳ ಕಾಲ ಗಡಿ ಭದ್ರತಾ ಪಡೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ತಂದೆಗೂ ಕ್ರೀಡೆ ಅಂದ್ರೆ ಅಚ್ಚುಮೆಚ್ಚು. ಹೀಗಾಗಿ ಮಗನ ಕ್ರೀಡಾ ಆಸಕ್ತಿ ಕಂಡು ತಂದೆ ಮಗನಿಗೆ ಸಾಥ್ ನೀಡ್ತಿದ್ದಾರೆ. ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ವೇಳೆಯಲ್ಲಿ‌ ತಂದೆ‌‌ ಮಗನಿಗೆ ಯೋಗಾಸನ, ರನ್ನಿಂಗ್, ಜಾಗಿಂಗ್ ಹೇಳಿಕೊಡ್ತಿದ್ದಾರೆ.

ಈಗಾಗಲೆೇ ಎರಡು, ನಾಲ್ಕು, ಐದು ಕಿಲೋ ಮೀಟರ್ ಮ್ಯಾರಥಾನ್​ಗಳಲ್ಲಿ ಭಾಗವಹಿಸಿ ಈ ಬಾಲಕ ಸೈ‌ ಎನಿಸಿಕೊಂಡಿದ್ದಾನೆ. ಇದೆೇ ತಿಂಗಳು ವಿಜಯಪುರ ಜಿಲ್ಲೆಯಲ್ಲಿ ನಡೆಯಲಿರೋ ಮ್ಯಾರಥಾನ್ ಓಟಕ್ಕೂ ಕಸರತ್ತು ನಡೆಸ್ತಿದ್ದಾನೆ.

ಓಟದಲ್ಲಿ ಸಾಧನೆ‌ ಮಾಡೋ ಕನಸಿನೊಂದಿಗೆ ನಿತ್ಯವೂ ಎಂಟು ಕಿ.ಮೀ.ನಷ್ಟು ರನ್ನಿಂಗ್ ಓಡೋ ಈ ಪುಟ್ಟ ಪೋರನಿಗೆ ತಂದೆಯೇ ಗೈಡ್ ಆಗಿದ್ದಾರೆ. ಬೆಳೆಯೋ ಸಿರಿ ಮೊಳಕೆಯಲ್ಲಿ ಅನ್ನುವಂತೆ ಈ ಬಾಲಕ ಮುಂದೆ ಸಾಕಷ್ಟು ಸಾಧನೆ ಮಾಡಲಿ.

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್