AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಮಾನದಿಯಲ್ಲಿ ಈಜಲು ಹೋಗಿ ನೀರುಪಾಲಾಗಿದ್ದ ನಾಲ್ವರ ಶವ ಪತ್ತೆ

ಯಾದಗಿರಿ: ಭೀಮಾನದಿಯಲ್ಲಿ ಈಜಲು ಹೋಗಿ ನೀರುಪಾಲಾಗಿದ್ದ ನಾಲ್ವರ ಶವಗಳು ಪತ್ತೆಯಾಗಿವೆ. ನಿನ್ನೆ ವಡಗೇರ ತಾಲೂಕಿನ ಗುರಸಣಗಿ ಬಳಿಯ ಭೀಮಾನದಿಯಲ್ಲಿ ಈಜಲು ಹೋಗಿ ನಾಲ್ವರು ಯುವಕರು ನೀರುಪಾಲಾಗಿದ್ದರು. ಇಂದು ಅವರ ಮೃತ ದೇಹಗಳು ಸಿಕ್ಕಿವೆ. ಯಾದಗಿರಿ ನಗರದ ಅಜೀಜ್ ಕಾಲೋನಿಯ ನಿವಾಸಿಗಳಾದ ಅಯಾನ್, ಅಮಾನ್, ರೆಹಾನ್, ಇರ್ಫಾನ್ ಶವಗಳು ಸಿಕ್ಕಿವೆ. ಇಂದು ಬೆಳಿಗ್ಗೆಯಿಂದಲೇ ಅಗ್ನಿ ಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸಿ ನದಿ ನೀರಿನಲ್ಲಿ ತೇಲಿ ಬಂದ ನಾಲ್ಕು ಮಂದಿಯ ಮೃತ ದೇಹ ಪತ್ತೆ ಮಾಡಿದ್ದಾರೆ. ಶವಗಳನ್ನು ನೋಡುತ್ತಿದ್ದಂತೆ […]

ಭೀಮಾನದಿಯಲ್ಲಿ ಈಜಲು ಹೋಗಿ ನೀರುಪಾಲಾಗಿದ್ದ ನಾಲ್ವರ ಶವ ಪತ್ತೆ
ಆಯೇಷಾ ಬಾನು
|

Updated on: Sep 07, 2020 | 8:59 AM

Share

ಯಾದಗಿರಿ: ಭೀಮಾನದಿಯಲ್ಲಿ ಈಜಲು ಹೋಗಿ ನೀರುಪಾಲಾಗಿದ್ದ ನಾಲ್ವರ ಶವಗಳು ಪತ್ತೆಯಾಗಿವೆ. ನಿನ್ನೆ ವಡಗೇರ ತಾಲೂಕಿನ ಗುರಸಣಗಿ ಬಳಿಯ ಭೀಮಾನದಿಯಲ್ಲಿ ಈಜಲು ಹೋಗಿ ನಾಲ್ವರು ಯುವಕರು ನೀರುಪಾಲಾಗಿದ್ದರು. ಇಂದು ಅವರ ಮೃತ ದೇಹಗಳು ಸಿಕ್ಕಿವೆ. ಯಾದಗಿರಿ ನಗರದ ಅಜೀಜ್ ಕಾಲೋನಿಯ ನಿವಾಸಿಗಳಾದ ಅಯಾನ್, ಅಮಾನ್, ರೆಹಾನ್, ಇರ್ಫಾನ್ ಶವಗಳು ಸಿಕ್ಕಿವೆ.

ಇಂದು ಬೆಳಿಗ್ಗೆಯಿಂದಲೇ ಅಗ್ನಿ ಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸಿ ನದಿ ನೀರಿನಲ್ಲಿ ತೇಲಿ ಬಂದ ನಾಲ್ಕು ಮಂದಿಯ ಮೃತ ದೇಹ ಪತ್ತೆ ಮಾಡಿದ್ದಾರೆ. ಶವಗಳನ್ನು ನೋಡುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: ಭೀಮಾ ನದಿಯಲ್ಲಿ ಈಜಲು ಹೋದ ನಾಲ್ಕು ಯುವಕರು ನೀರುಪಾಲು

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ