AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಕಷ್ಟ ಪರಿಹಾರ ನೆಪದಲ್ಲಿ ₹27 ಕೋಟಿ ಪಂಗನಾಮ: ಸ್ವಾಮೀಜಿಗಾಗಿ CCB ತಲಾಶ್

ಕೋಲಾರ: ಸಂಕಷ್ಟ ಪರಿಹಾರ ನೆಪದಲ್ಲಿ ಬಂಗಾರಪೇಟೆ ಹೊರವಲಯದ ಬೆಳ್ಳಿಪೇಟೆ ಸೊಲ್ಲಾಪುರ ದೇವಿ ದೇವಸ್ಥಾನದ ಸ್ವಾಮೀಜಿ ಮಹಿಳೆಯೊಬ್ಬರಿಗೆ ಬರೋಬ್ಬರಿ 27 ಕೋಟಿ ರೂಪಾಯಿ ವಂಚನೆ ಮಾಡಿದ್ದಾನೆ. ಬೆಂಗಳೂರು ಮೂಲದ‌ ಗೀತಾ ಎಂಬುವರಿಗೆ ವಂಚಿಸಿ ಕಾವಿಧಾರಿ ಎಸ್ಕೇಪ್ ಆಗಿದ್ದಾನೆ. ಮೆಕಾನಿಕ್ ಕೆಲಸ‌ ಮಾಡಿಕೊಂಡಿದ್ದ ವಂಚಕ ತಾನು ಸ್ವಾಮೀಜಿ ಎಂದು ಹಲವರಿಗೆ ನಂಬಿಸಿದ್ದಾನೆ. ಆರೋಪಿ ನಾಗರಾಜ್ ದೇವಾಲಯದಲ್ಲೇ ಎಣ್ಣೆ ಹೊಡೆದು‌ ಬಿಂದಸ್ ಜೀವನ ಮಾಡುತ್ತಿದ್ದ. ದೇವರ ಹೆಸರಿನಲ್ಲಿ ‌ಜನರಿಗೆ ವಂಚಿಸಿ ಬೆಳ್ಳಿಪೇಟೆಯಲ್ಲಿ‌ ಬಂಗಲೆ ನಿರ್ಮಾಣ ಮಾಡಿಕೊಂಡಿದ್ದ. ಸದ್ಯ ದೂರು ದಾಖಲಾದ ಮೇಲೆ‌ […]

ಸಂಕಷ್ಟ ಪರಿಹಾರ ನೆಪದಲ್ಲಿ ₹27 ಕೋಟಿ ಪಂಗನಾಮ: ಸ್ವಾಮೀಜಿಗಾಗಿ CCB ತಲಾಶ್
ಸಾಧು ಶ್ರೀನಾಥ್​
|

Updated on:Feb 28, 2020 | 12:29 PM

Share

ಕೋಲಾರ: ಸಂಕಷ್ಟ ಪರಿಹಾರ ನೆಪದಲ್ಲಿ ಬಂಗಾರಪೇಟೆ ಹೊರವಲಯದ ಬೆಳ್ಳಿಪೇಟೆ ಸೊಲ್ಲಾಪುರ ದೇವಿ ದೇವಸ್ಥಾನದ ಸ್ವಾಮೀಜಿ ಮಹಿಳೆಯೊಬ್ಬರಿಗೆ ಬರೋಬ್ಬರಿ 27 ಕೋಟಿ ರೂಪಾಯಿ ವಂಚನೆ ಮಾಡಿದ್ದಾನೆ. ಬೆಂಗಳೂರು ಮೂಲದ‌ ಗೀತಾ ಎಂಬುವರಿಗೆ ವಂಚಿಸಿ ಕಾವಿಧಾರಿ ಎಸ್ಕೇಪ್ ಆಗಿದ್ದಾನೆ.

ಮೆಕಾನಿಕ್ ಕೆಲಸ‌ ಮಾಡಿಕೊಂಡಿದ್ದ ವಂಚಕ ತಾನು ಸ್ವಾಮೀಜಿ ಎಂದು ಹಲವರಿಗೆ ನಂಬಿಸಿದ್ದಾನೆ. ಆರೋಪಿ ನಾಗರಾಜ್ ದೇವಾಲಯದಲ್ಲೇ ಎಣ್ಣೆ ಹೊಡೆದು‌ ಬಿಂದಸ್ ಜೀವನ ಮಾಡುತ್ತಿದ್ದ. ದೇವರ ಹೆಸರಿನಲ್ಲಿ ‌ಜನರಿಗೆ ವಂಚಿಸಿ ಬೆಳ್ಳಿಪೇಟೆಯಲ್ಲಿ‌ ಬಂಗಲೆ ನಿರ್ಮಾಣ ಮಾಡಿಕೊಂಡಿದ್ದ. ಸದ್ಯ ದೂರು ದಾಖಲಾದ ಮೇಲೆ‌ ಕಳ್ಳ ಸ್ವಾಮೀಜಿ ನಾಗರಾಜ್ ಮತ್ತು ಕುಟುಂಬಸ್ಥರು ತಲೆಮರೆಸಿಕೊಂಡಿದ್ದಾರೆ.

ಸ್ವಾಮೀಜಿ ಮನೆಯಲ್ಲಿ ಸಿಸಿಬಿ ಅಧಿಕಾರಿಗಳ ಶೋಧ: ಪ್ರಕರಣ ಸಂಬಂಧ ಸಿಸಿಬಿ ಅಧಿಕಾರಿಗಳು ತಡರಾತ್ರಿ ಮನೆಗೆ ಭೇಟಿ ನೀಡಿದ್ರು. ಸರ್ಚಿಂಗ್ ವಾರಂಟ್‌ ಮೂಲಕ ಎಂಟ್ರಿಕೊಟ್ಟಿದ್ದ ಸಿಸಿಬಿ ಮನೆಯಲ್ಲಿ ಸಂಪೂರ್ಣವಾಗಿ ಶೋಧ ನಡೆಸಿದ್ದಾರೆ. ಆಗ ಮನೆಯಲ್ಲಿ ನಮ್ಮ ತಂದೆ ಇರಲಿಲ್ಲ. ಮನೆಯಲ್ಲಿ ಎರಡು ಲಕ್ಷ ರೂಪಾಯಿ ಹಣ ಇತ್ತು. ಹಣ ಸೇರಿದಂತೆ ಚಿನ್ನಾಭರವಣವನ್ನ ಅಧಿಕಾರಿಗಳು ಜಪ್ತಿ ಮಾಡಿದ್ರು. ನಮ್ಮ ತಂದೆಯ ಮಾರ್ಯದೆ ಕಳೆಯಲು ಹೀಗೆ ಮಾಡುತ್ತಿದ್ದಾರೆ ಎಂದು ಸ್ವಾಮೀಜಿ ಮಗ ಶಿವಕುಮಾರ್ ಹೇಳಿಕೆ ನೀಡಿದ್ದಾರೆ.

Published On - 12:28 pm, Fri, 28 February 20

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ