AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಕಷ್ಟ ಪರಿಹಾರ ನೆಪದಲ್ಲಿ ₹27 ಕೋಟಿ ಪಂಗನಾಮ: ಸ್ವಾಮೀಜಿಗಾಗಿ CCB ತಲಾಶ್

ಕೋಲಾರ: ಸಂಕಷ್ಟ ಪರಿಹಾರ ನೆಪದಲ್ಲಿ ಬಂಗಾರಪೇಟೆ ಹೊರವಲಯದ ಬೆಳ್ಳಿಪೇಟೆ ಸೊಲ್ಲಾಪುರ ದೇವಿ ದೇವಸ್ಥಾನದ ಸ್ವಾಮೀಜಿ ಮಹಿಳೆಯೊಬ್ಬರಿಗೆ ಬರೋಬ್ಬರಿ 27 ಕೋಟಿ ರೂಪಾಯಿ ವಂಚನೆ ಮಾಡಿದ್ದಾನೆ. ಬೆಂಗಳೂರು ಮೂಲದ‌ ಗೀತಾ ಎಂಬುವರಿಗೆ ವಂಚಿಸಿ ಕಾವಿಧಾರಿ ಎಸ್ಕೇಪ್ ಆಗಿದ್ದಾನೆ. ಮೆಕಾನಿಕ್ ಕೆಲಸ‌ ಮಾಡಿಕೊಂಡಿದ್ದ ವಂಚಕ ತಾನು ಸ್ವಾಮೀಜಿ ಎಂದು ಹಲವರಿಗೆ ನಂಬಿಸಿದ್ದಾನೆ. ಆರೋಪಿ ನಾಗರಾಜ್ ದೇವಾಲಯದಲ್ಲೇ ಎಣ್ಣೆ ಹೊಡೆದು‌ ಬಿಂದಸ್ ಜೀವನ ಮಾಡುತ್ತಿದ್ದ. ದೇವರ ಹೆಸರಿನಲ್ಲಿ ‌ಜನರಿಗೆ ವಂಚಿಸಿ ಬೆಳ್ಳಿಪೇಟೆಯಲ್ಲಿ‌ ಬಂಗಲೆ ನಿರ್ಮಾಣ ಮಾಡಿಕೊಂಡಿದ್ದ. ಸದ್ಯ ದೂರು ದಾಖಲಾದ ಮೇಲೆ‌ […]

ಸಂಕಷ್ಟ ಪರಿಹಾರ ನೆಪದಲ್ಲಿ ₹27 ಕೋಟಿ ಪಂಗನಾಮ: ಸ್ವಾಮೀಜಿಗಾಗಿ CCB ತಲಾಶ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 28, 2020 | 12:29 PM

Share

ಕೋಲಾರ: ಸಂಕಷ್ಟ ಪರಿಹಾರ ನೆಪದಲ್ಲಿ ಬಂಗಾರಪೇಟೆ ಹೊರವಲಯದ ಬೆಳ್ಳಿಪೇಟೆ ಸೊಲ್ಲಾಪುರ ದೇವಿ ದೇವಸ್ಥಾನದ ಸ್ವಾಮೀಜಿ ಮಹಿಳೆಯೊಬ್ಬರಿಗೆ ಬರೋಬ್ಬರಿ 27 ಕೋಟಿ ರೂಪಾಯಿ ವಂಚನೆ ಮಾಡಿದ್ದಾನೆ. ಬೆಂಗಳೂರು ಮೂಲದ‌ ಗೀತಾ ಎಂಬುವರಿಗೆ ವಂಚಿಸಿ ಕಾವಿಧಾರಿ ಎಸ್ಕೇಪ್ ಆಗಿದ್ದಾನೆ.

ಮೆಕಾನಿಕ್ ಕೆಲಸ‌ ಮಾಡಿಕೊಂಡಿದ್ದ ವಂಚಕ ತಾನು ಸ್ವಾಮೀಜಿ ಎಂದು ಹಲವರಿಗೆ ನಂಬಿಸಿದ್ದಾನೆ. ಆರೋಪಿ ನಾಗರಾಜ್ ದೇವಾಲಯದಲ್ಲೇ ಎಣ್ಣೆ ಹೊಡೆದು‌ ಬಿಂದಸ್ ಜೀವನ ಮಾಡುತ್ತಿದ್ದ. ದೇವರ ಹೆಸರಿನಲ್ಲಿ ‌ಜನರಿಗೆ ವಂಚಿಸಿ ಬೆಳ್ಳಿಪೇಟೆಯಲ್ಲಿ‌ ಬಂಗಲೆ ನಿರ್ಮಾಣ ಮಾಡಿಕೊಂಡಿದ್ದ. ಸದ್ಯ ದೂರು ದಾಖಲಾದ ಮೇಲೆ‌ ಕಳ್ಳ ಸ್ವಾಮೀಜಿ ನಾಗರಾಜ್ ಮತ್ತು ಕುಟುಂಬಸ್ಥರು ತಲೆಮರೆಸಿಕೊಂಡಿದ್ದಾರೆ.

ಸ್ವಾಮೀಜಿ ಮನೆಯಲ್ಲಿ ಸಿಸಿಬಿ ಅಧಿಕಾರಿಗಳ ಶೋಧ: ಪ್ರಕರಣ ಸಂಬಂಧ ಸಿಸಿಬಿ ಅಧಿಕಾರಿಗಳು ತಡರಾತ್ರಿ ಮನೆಗೆ ಭೇಟಿ ನೀಡಿದ್ರು. ಸರ್ಚಿಂಗ್ ವಾರಂಟ್‌ ಮೂಲಕ ಎಂಟ್ರಿಕೊಟ್ಟಿದ್ದ ಸಿಸಿಬಿ ಮನೆಯಲ್ಲಿ ಸಂಪೂರ್ಣವಾಗಿ ಶೋಧ ನಡೆಸಿದ್ದಾರೆ. ಆಗ ಮನೆಯಲ್ಲಿ ನಮ್ಮ ತಂದೆ ಇರಲಿಲ್ಲ. ಮನೆಯಲ್ಲಿ ಎರಡು ಲಕ್ಷ ರೂಪಾಯಿ ಹಣ ಇತ್ತು. ಹಣ ಸೇರಿದಂತೆ ಚಿನ್ನಾಭರವಣವನ್ನ ಅಧಿಕಾರಿಗಳು ಜಪ್ತಿ ಮಾಡಿದ್ರು. ನಮ್ಮ ತಂದೆಯ ಮಾರ್ಯದೆ ಕಳೆಯಲು ಹೀಗೆ ಮಾಡುತ್ತಿದ್ದಾರೆ ಎಂದು ಸ್ವಾಮೀಜಿ ಮಗ ಶಿವಕುಮಾರ್ ಹೇಳಿಕೆ ನೀಡಿದ್ದಾರೆ.

Published On - 12:28 pm, Fri, 28 February 20

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್