AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಕಷ್ಟ ಪರಿಹಾರ ನೆಪದಲ್ಲಿ ₹27 ಕೋಟಿ ಪಂಗನಾಮ: ಸ್ವಾಮೀಜಿಗಾಗಿ CCB ತಲಾಶ್

ಕೋಲಾರ: ಸಂಕಷ್ಟ ಪರಿಹಾರ ನೆಪದಲ್ಲಿ ಬಂಗಾರಪೇಟೆ ಹೊರವಲಯದ ಬೆಳ್ಳಿಪೇಟೆ ಸೊಲ್ಲಾಪುರ ದೇವಿ ದೇವಸ್ಥಾನದ ಸ್ವಾಮೀಜಿ ಮಹಿಳೆಯೊಬ್ಬರಿಗೆ ಬರೋಬ್ಬರಿ 27 ಕೋಟಿ ರೂಪಾಯಿ ವಂಚನೆ ಮಾಡಿದ್ದಾನೆ. ಬೆಂಗಳೂರು ಮೂಲದ‌ ಗೀತಾ ಎಂಬುವರಿಗೆ ವಂಚಿಸಿ ಕಾವಿಧಾರಿ ಎಸ್ಕೇಪ್ ಆಗಿದ್ದಾನೆ. ಮೆಕಾನಿಕ್ ಕೆಲಸ‌ ಮಾಡಿಕೊಂಡಿದ್ದ ವಂಚಕ ತಾನು ಸ್ವಾಮೀಜಿ ಎಂದು ಹಲವರಿಗೆ ನಂಬಿಸಿದ್ದಾನೆ. ಆರೋಪಿ ನಾಗರಾಜ್ ದೇವಾಲಯದಲ್ಲೇ ಎಣ್ಣೆ ಹೊಡೆದು‌ ಬಿಂದಸ್ ಜೀವನ ಮಾಡುತ್ತಿದ್ದ. ದೇವರ ಹೆಸರಿನಲ್ಲಿ ‌ಜನರಿಗೆ ವಂಚಿಸಿ ಬೆಳ್ಳಿಪೇಟೆಯಲ್ಲಿ‌ ಬಂಗಲೆ ನಿರ್ಮಾಣ ಮಾಡಿಕೊಂಡಿದ್ದ. ಸದ್ಯ ದೂರು ದಾಖಲಾದ ಮೇಲೆ‌ […]

ಸಂಕಷ್ಟ ಪರಿಹಾರ ನೆಪದಲ್ಲಿ ₹27 ಕೋಟಿ ಪಂಗನಾಮ: ಸ್ವಾಮೀಜಿಗಾಗಿ CCB ತಲಾಶ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 28, 2020 | 12:29 PM

Share

ಕೋಲಾರ: ಸಂಕಷ್ಟ ಪರಿಹಾರ ನೆಪದಲ್ಲಿ ಬಂಗಾರಪೇಟೆ ಹೊರವಲಯದ ಬೆಳ್ಳಿಪೇಟೆ ಸೊಲ್ಲಾಪುರ ದೇವಿ ದೇವಸ್ಥಾನದ ಸ್ವಾಮೀಜಿ ಮಹಿಳೆಯೊಬ್ಬರಿಗೆ ಬರೋಬ್ಬರಿ 27 ಕೋಟಿ ರೂಪಾಯಿ ವಂಚನೆ ಮಾಡಿದ್ದಾನೆ. ಬೆಂಗಳೂರು ಮೂಲದ‌ ಗೀತಾ ಎಂಬುವರಿಗೆ ವಂಚಿಸಿ ಕಾವಿಧಾರಿ ಎಸ್ಕೇಪ್ ಆಗಿದ್ದಾನೆ.

ಮೆಕಾನಿಕ್ ಕೆಲಸ‌ ಮಾಡಿಕೊಂಡಿದ್ದ ವಂಚಕ ತಾನು ಸ್ವಾಮೀಜಿ ಎಂದು ಹಲವರಿಗೆ ನಂಬಿಸಿದ್ದಾನೆ. ಆರೋಪಿ ನಾಗರಾಜ್ ದೇವಾಲಯದಲ್ಲೇ ಎಣ್ಣೆ ಹೊಡೆದು‌ ಬಿಂದಸ್ ಜೀವನ ಮಾಡುತ್ತಿದ್ದ. ದೇವರ ಹೆಸರಿನಲ್ಲಿ ‌ಜನರಿಗೆ ವಂಚಿಸಿ ಬೆಳ್ಳಿಪೇಟೆಯಲ್ಲಿ‌ ಬಂಗಲೆ ನಿರ್ಮಾಣ ಮಾಡಿಕೊಂಡಿದ್ದ. ಸದ್ಯ ದೂರು ದಾಖಲಾದ ಮೇಲೆ‌ ಕಳ್ಳ ಸ್ವಾಮೀಜಿ ನಾಗರಾಜ್ ಮತ್ತು ಕುಟುಂಬಸ್ಥರು ತಲೆಮರೆಸಿಕೊಂಡಿದ್ದಾರೆ.

ಸ್ವಾಮೀಜಿ ಮನೆಯಲ್ಲಿ ಸಿಸಿಬಿ ಅಧಿಕಾರಿಗಳ ಶೋಧ: ಪ್ರಕರಣ ಸಂಬಂಧ ಸಿಸಿಬಿ ಅಧಿಕಾರಿಗಳು ತಡರಾತ್ರಿ ಮನೆಗೆ ಭೇಟಿ ನೀಡಿದ್ರು. ಸರ್ಚಿಂಗ್ ವಾರಂಟ್‌ ಮೂಲಕ ಎಂಟ್ರಿಕೊಟ್ಟಿದ್ದ ಸಿಸಿಬಿ ಮನೆಯಲ್ಲಿ ಸಂಪೂರ್ಣವಾಗಿ ಶೋಧ ನಡೆಸಿದ್ದಾರೆ. ಆಗ ಮನೆಯಲ್ಲಿ ನಮ್ಮ ತಂದೆ ಇರಲಿಲ್ಲ. ಮನೆಯಲ್ಲಿ ಎರಡು ಲಕ್ಷ ರೂಪಾಯಿ ಹಣ ಇತ್ತು. ಹಣ ಸೇರಿದಂತೆ ಚಿನ್ನಾಭರವಣವನ್ನ ಅಧಿಕಾರಿಗಳು ಜಪ್ತಿ ಮಾಡಿದ್ರು. ನಮ್ಮ ತಂದೆಯ ಮಾರ್ಯದೆ ಕಳೆಯಲು ಹೀಗೆ ಮಾಡುತ್ತಿದ್ದಾರೆ ಎಂದು ಸ್ವಾಮೀಜಿ ಮಗ ಶಿವಕುಮಾರ್ ಹೇಳಿಕೆ ನೀಡಿದ್ದಾರೆ.

Published On - 12:28 pm, Fri, 28 February 20

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು