AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಕಷ್ಟ ಪರಿಹಾರ ನೆಪದಲ್ಲಿ ₹27 ಕೋಟಿ ಪಂಗನಾಮ: ಸ್ವಾಮೀಜಿಗಾಗಿ CCB ತಲಾಶ್

ಕೋಲಾರ: ಸಂಕಷ್ಟ ಪರಿಹಾರ ನೆಪದಲ್ಲಿ ಬಂಗಾರಪೇಟೆ ಹೊರವಲಯದ ಬೆಳ್ಳಿಪೇಟೆ ಸೊಲ್ಲಾಪುರ ದೇವಿ ದೇವಸ್ಥಾನದ ಸ್ವಾಮೀಜಿ ಮಹಿಳೆಯೊಬ್ಬರಿಗೆ ಬರೋಬ್ಬರಿ 27 ಕೋಟಿ ರೂಪಾಯಿ ವಂಚನೆ ಮಾಡಿದ್ದಾನೆ. ಬೆಂಗಳೂರು ಮೂಲದ‌ ಗೀತಾ ಎಂಬುವರಿಗೆ ವಂಚಿಸಿ ಕಾವಿಧಾರಿ ಎಸ್ಕೇಪ್ ಆಗಿದ್ದಾನೆ. ಮೆಕಾನಿಕ್ ಕೆಲಸ‌ ಮಾಡಿಕೊಂಡಿದ್ದ ವಂಚಕ ತಾನು ಸ್ವಾಮೀಜಿ ಎಂದು ಹಲವರಿಗೆ ನಂಬಿಸಿದ್ದಾನೆ. ಆರೋಪಿ ನಾಗರಾಜ್ ದೇವಾಲಯದಲ್ಲೇ ಎಣ್ಣೆ ಹೊಡೆದು‌ ಬಿಂದಸ್ ಜೀವನ ಮಾಡುತ್ತಿದ್ದ. ದೇವರ ಹೆಸರಿನಲ್ಲಿ ‌ಜನರಿಗೆ ವಂಚಿಸಿ ಬೆಳ್ಳಿಪೇಟೆಯಲ್ಲಿ‌ ಬಂಗಲೆ ನಿರ್ಮಾಣ ಮಾಡಿಕೊಂಡಿದ್ದ. ಸದ್ಯ ದೂರು ದಾಖಲಾದ ಮೇಲೆ‌ […]

ಸಂಕಷ್ಟ ಪರಿಹಾರ ನೆಪದಲ್ಲಿ ₹27 ಕೋಟಿ ಪಂಗನಾಮ: ಸ್ವಾಮೀಜಿಗಾಗಿ CCB ತಲಾಶ್
ಸಾಧು ಶ್ರೀನಾಥ್​
|

Updated on:Feb 28, 2020 | 12:29 PM

Share

ಕೋಲಾರ: ಸಂಕಷ್ಟ ಪರಿಹಾರ ನೆಪದಲ್ಲಿ ಬಂಗಾರಪೇಟೆ ಹೊರವಲಯದ ಬೆಳ್ಳಿಪೇಟೆ ಸೊಲ್ಲಾಪುರ ದೇವಿ ದೇವಸ್ಥಾನದ ಸ್ವಾಮೀಜಿ ಮಹಿಳೆಯೊಬ್ಬರಿಗೆ ಬರೋಬ್ಬರಿ 27 ಕೋಟಿ ರೂಪಾಯಿ ವಂಚನೆ ಮಾಡಿದ್ದಾನೆ. ಬೆಂಗಳೂರು ಮೂಲದ‌ ಗೀತಾ ಎಂಬುವರಿಗೆ ವಂಚಿಸಿ ಕಾವಿಧಾರಿ ಎಸ್ಕೇಪ್ ಆಗಿದ್ದಾನೆ.

ಮೆಕಾನಿಕ್ ಕೆಲಸ‌ ಮಾಡಿಕೊಂಡಿದ್ದ ವಂಚಕ ತಾನು ಸ್ವಾಮೀಜಿ ಎಂದು ಹಲವರಿಗೆ ನಂಬಿಸಿದ್ದಾನೆ. ಆರೋಪಿ ನಾಗರಾಜ್ ದೇವಾಲಯದಲ್ಲೇ ಎಣ್ಣೆ ಹೊಡೆದು‌ ಬಿಂದಸ್ ಜೀವನ ಮಾಡುತ್ತಿದ್ದ. ದೇವರ ಹೆಸರಿನಲ್ಲಿ ‌ಜನರಿಗೆ ವಂಚಿಸಿ ಬೆಳ್ಳಿಪೇಟೆಯಲ್ಲಿ‌ ಬಂಗಲೆ ನಿರ್ಮಾಣ ಮಾಡಿಕೊಂಡಿದ್ದ. ಸದ್ಯ ದೂರು ದಾಖಲಾದ ಮೇಲೆ‌ ಕಳ್ಳ ಸ್ವಾಮೀಜಿ ನಾಗರಾಜ್ ಮತ್ತು ಕುಟುಂಬಸ್ಥರು ತಲೆಮರೆಸಿಕೊಂಡಿದ್ದಾರೆ.

ಸ್ವಾಮೀಜಿ ಮನೆಯಲ್ಲಿ ಸಿಸಿಬಿ ಅಧಿಕಾರಿಗಳ ಶೋಧ: ಪ್ರಕರಣ ಸಂಬಂಧ ಸಿಸಿಬಿ ಅಧಿಕಾರಿಗಳು ತಡರಾತ್ರಿ ಮನೆಗೆ ಭೇಟಿ ನೀಡಿದ್ರು. ಸರ್ಚಿಂಗ್ ವಾರಂಟ್‌ ಮೂಲಕ ಎಂಟ್ರಿಕೊಟ್ಟಿದ್ದ ಸಿಸಿಬಿ ಮನೆಯಲ್ಲಿ ಸಂಪೂರ್ಣವಾಗಿ ಶೋಧ ನಡೆಸಿದ್ದಾರೆ. ಆಗ ಮನೆಯಲ್ಲಿ ನಮ್ಮ ತಂದೆ ಇರಲಿಲ್ಲ. ಮನೆಯಲ್ಲಿ ಎರಡು ಲಕ್ಷ ರೂಪಾಯಿ ಹಣ ಇತ್ತು. ಹಣ ಸೇರಿದಂತೆ ಚಿನ್ನಾಭರವಣವನ್ನ ಅಧಿಕಾರಿಗಳು ಜಪ್ತಿ ಮಾಡಿದ್ರು. ನಮ್ಮ ತಂದೆಯ ಮಾರ್ಯದೆ ಕಳೆಯಲು ಹೀಗೆ ಮಾಡುತ್ತಿದ್ದಾರೆ ಎಂದು ಸ್ವಾಮೀಜಿ ಮಗ ಶಿವಕುಮಾರ್ ಹೇಳಿಕೆ ನೀಡಿದ್ದಾರೆ.

Published On - 12:28 pm, Fri, 28 February 20

ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ