AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್​ ಅಧಿಕಾರಿ ಆಯ್ತು, ಈಗ ಕ್ಷೇತ್ರ ಶಿಕ್ಷಣಾಧಿಕಾರಿ ಹೆಸರಲ್ಲಿ ಪಂಗನಾಮಕ್ಕೆ ಸ್ಕೆಚ್​, ಯಾವೂರಲ್ಲಿ?

ಆನೇಕಲ್: ಇಷ್ಟು ದಿನ ಪ್ರಭಾವಿ ಪೊಲೀಸ್​ ಅಧಿಕಾರಿಗಳ ಹೆಸರು ಹೇಳಿಕೊಂಡು ಫೇಸ್​ಬುಕ್​ ಮೂಲಕ ದುಡ್ಡೆತ್ತುವ ಪ್ರೋಗ್ರಾಂ ಹಾಕಿಕೊಳ್ಳುತ್ತಿದ್ದ ಖದೀಮರು ಈಗ ಶಿಕ್ಷಣ ಕ್ಷೇತ್ರಕ್ಕೂ ಕಾಲಿರಿಸಿದ್ದಾರೆ. ಆನೇಕಲ್‌ನಲ್ಲಿ‌.. ಕ್ಷೇತ್ರ ಶಿಕ್ಷಣಾಧಿಕಾರಿ ಹೆಸರಲ್ಲಿ ಫೇಸ್ ಬುಕ್‌ನಲ್ಲಿ ಖದೀಮರು ಹಣಕ್ಕೆ ಬೇಡಿಕೆ ಇಡುತ್ತಿರುವ ಪ್ರಸಂಗ ನಡೆದಿದೆ. ಹೌದು.. ಕ್ಷೇತ್ರ ಶಿಕ್ಷಣಾಧಿಕಾರಿ ಹೆಸರಲ್ಲಿ ಫೇಸ್ ಬುಕ್‌ ಖಾತೆ ತೆರೆದಿರುವ ಖದೀಮರು ಶಿಕ್ಷಣಾಧಿಕಾರಿ ಗೆಳೆಯರ ಬಳಿ ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ. ಆನೇಕಲ್‌ನಲ್ಲಿ‌ ಕೆಲಸ ಮಾಡಿ ಇದೀಗ ವರ್ಗಾವಣೆಯಾಗಿರುವ BEO ರಮೇಶ್ ಅವರ ಹೆಸರಲ್ಲಿ ಖದೀಮರು […]

ಪೊಲೀಸ್​ ಅಧಿಕಾರಿ ಆಯ್ತು, ಈಗ ಕ್ಷೇತ್ರ ಶಿಕ್ಷಣಾಧಿಕಾರಿ ಹೆಸರಲ್ಲಿ ಪಂಗನಾಮಕ್ಕೆ ಸ್ಕೆಚ್​, ಯಾವೂರಲ್ಲಿ?
ಪೃಥ್ವಿಶಂಕರ
|

Updated on:Nov 19, 2020 | 11:13 AM

Share

ಆನೇಕಲ್: ಇಷ್ಟು ದಿನ ಪ್ರಭಾವಿ ಪೊಲೀಸ್​ ಅಧಿಕಾರಿಗಳ ಹೆಸರು ಹೇಳಿಕೊಂಡು ಫೇಸ್​ಬುಕ್​ ಮೂಲಕ ದುಡ್ಡೆತ್ತುವ ಪ್ರೋಗ್ರಾಂ ಹಾಕಿಕೊಳ್ಳುತ್ತಿದ್ದ ಖದೀಮರು ಈಗ ಶಿಕ್ಷಣ ಕ್ಷೇತ್ರಕ್ಕೂ ಕಾಲಿರಿಸಿದ್ದಾರೆ. ಆನೇಕಲ್‌ನಲ್ಲಿ‌.. ಕ್ಷೇತ್ರ ಶಿಕ್ಷಣಾಧಿಕಾರಿ ಹೆಸರಲ್ಲಿ ಫೇಸ್ ಬುಕ್‌ನಲ್ಲಿ ಖದೀಮರು ಹಣಕ್ಕೆ ಬೇಡಿಕೆ ಇಡುತ್ತಿರುವ ಪ್ರಸಂಗ ನಡೆದಿದೆ.

ಹೌದು.. ಕ್ಷೇತ್ರ ಶಿಕ್ಷಣಾಧಿಕಾರಿ ಹೆಸರಲ್ಲಿ ಫೇಸ್ ಬುಕ್‌ ಖಾತೆ ತೆರೆದಿರುವ ಖದೀಮರು ಶಿಕ್ಷಣಾಧಿಕಾರಿ ಗೆಳೆಯರ ಬಳಿ ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ. ಆನೇಕಲ್‌ನಲ್ಲಿ‌ ಕೆಲಸ ಮಾಡಿ ಇದೀಗ ವರ್ಗಾವಣೆಯಾಗಿರುವ BEO ರಮೇಶ್ ಅವರ ಹೆಸರಲ್ಲಿ ಖದೀಮರು ವಂಚಿಸುವ ಪ್ರಯತ್ನ ಮಾಡಿದ್ದಾರೆ.

ಕೆಲ ದಿನಗಳ‌ ಹಿಂದೆ ಪೊಲೀಸ್ ಅಧಿಕಾರಿಯೊಬ್ಬರ ಖಾತೆಯಿಂದ ಇದೇ ರೀತಿ ವಂಚನೆ ಮಾಡಿದ್ದ ಖದೀಮರು ಇದೀಗ ಬಿಇಒ‌ ಅವರ ಫೋಟೋ ಹಾಗೂ ಡಿಟೇಲ್ಸ್ ಅನ್ನು ಫೇಸ್ ಬುಕ್‌ನಲ್ಲಿ ಹಾಕಿ ವಂಚಿಸಲು ಯತ್ನಿಸಿದ್ದಾರೆ. ಫೋನ್ ಪೇ‌ ಹಾಗೂ ಗೂಗಲ್‌ ಪೇನಲ್ಲಿ ಸ್ವಿಚ್ ಆಫ್ ಆಗಿರುವ ಫೋನ್ ನಂಬರ್​ಗಳ‌ನ್ನು ಬಳಕೆ ಮಾಡಿಕೊಂಡಿರುವ ವಂಚಕರು, ವಿನಯ್ ಕುಮಾರ್ ಎಂಬುವವರ ಖಾತೆಗೆ ಹಣ ಜಮೆ‌ ಮಾಡುವಂತೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ದುಡ್ಡು ಎತ್ತುವ ಪ್ರೋಗ್ರಾಂ.. DySp ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಅಕೌಂಟ್!

Published On - 10:48 am, Thu, 19 November 20

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ