AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಫ್ರೀ ಕಾಶ್ಮೀರ’ ಅನ್ನೋದರಲ್ಲಿ ತಪ್ಪೇನಿದೆ? ವಕೀಲರ ವಿರುದ್ಧ ಸಿದ್ದರಾಮಯ್ಯ ಕಿಡಿ

ಮೈಸೂರು: ನಳಿನಿ ಎಂಬ ಕಾಲೇಜು ವಿದ್ಯಾರ್ಥಿನಿ ‘ಫ್ರೀ ಕಾಶ್ಮೀರ’ ಪ್ಲೇ ಕಾರ್ಡ್ ಪ್ರದರ್ಶಿಸಿದ್ದನ್ನ ಮಾಜಿ ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ಇದೇ ವೇಳೆ, ನಳಿನಿ ಪರ ವಕಾಲತ್ತು ವಹಿಸದಂತೆ ಮೈಸೂರು ವಕೀಲರ ಸಂಘ ತೆಗೆದುಕೊಂಡಿರುವ ನಿರ್ಧಾರ ಅಸಂವಿಧಾನಿಕವಾಗುದೆ ಎಂದು ಸಿದ್ದರಾಮಯ್ಯ ಜರಿದಿದ್ದಾರೆ. ಇಂತಹ ನಿರ್ಧಾರ ತೆಗೆದುಕೊಳ್ಳಲು ವಕೀಲರ ಸಂಘಕ್ಕೆ ಅವಕಾಶವೇ ಇಲ್ಲ. ಫ್ರೀ ಕಾಶ್ಮೀರ ಪ್ಲೇ ಕಾರ್ಡ್ ಪ್ರದರ್ಶಿಸಿದ್ದು ದೇಶ ದ್ರೋಹದ ಕೆಲಸವಲ್ಲ. ಕಾಶ್ಮೀರದಲ್ಲಿ ಇಂದಿಗೂ ತುರ್ತುಸ್ಥಿತಿ ಇದೆ. ಅದರಿಂದ ಮುಕ್ತಗೊಳಸಬೇಕೆಂಬ ಭಾವನೆಯಿಂದ ನಳಿನಿ ಪ್ಲೇ ಕಾರ್ಡ್ ಪ್ರದರ್ಶಿಸಿದ್ದಾಳೆ. […]

‘ಫ್ರೀ ಕಾಶ್ಮೀರ’ ಅನ್ನೋದರಲ್ಲಿ ತಪ್ಪೇನಿದೆ? ವಕೀಲರ ವಿರುದ್ಧ ಸಿದ್ದರಾಮಯ್ಯ ಕಿಡಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jan 22, 2020 | 11:19 AM

Share

ಮೈಸೂರು: ನಳಿನಿ ಎಂಬ ಕಾಲೇಜು ವಿದ್ಯಾರ್ಥಿನಿ ‘ಫ್ರೀ ಕಾಶ್ಮೀರ’ ಪ್ಲೇ ಕಾರ್ಡ್ ಪ್ರದರ್ಶಿಸಿದ್ದನ್ನ ಮಾಜಿ ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ಇದೇ ವೇಳೆ, ನಳಿನಿ ಪರ ವಕಾಲತ್ತು ವಹಿಸದಂತೆ ಮೈಸೂರು ವಕೀಲರ ಸಂಘ ತೆಗೆದುಕೊಂಡಿರುವ ನಿರ್ಧಾರ ಅಸಂವಿಧಾನಿಕವಾಗುದೆ ಎಂದು ಸಿದ್ದರಾಮಯ್ಯ ಜರಿದಿದ್ದಾರೆ.

ಇಂತಹ ನಿರ್ಧಾರ ತೆಗೆದುಕೊಳ್ಳಲು ವಕೀಲರ ಸಂಘಕ್ಕೆ ಅವಕಾಶವೇ ಇಲ್ಲ. ಫ್ರೀ ಕಾಶ್ಮೀರ ಪ್ಲೇ ಕಾರ್ಡ್ ಪ್ರದರ್ಶಿಸಿದ್ದು ದೇಶ ದ್ರೋಹದ ಕೆಲಸವಲ್ಲ. ಕಾಶ್ಮೀರದಲ್ಲಿ ಇಂದಿಗೂ ತುರ್ತುಸ್ಥಿತಿ ಇದೆ. ಅದರಿಂದ ಮುಕ್ತಗೊಳಸಬೇಕೆಂಬ ಭಾವನೆಯಿಂದ ನಳಿನಿ ಪ್ಲೇ ಕಾರ್ಡ್ ಪ್ರದರ್ಶಿಸಿದ್ದಾಳೆ. ಇದರ ವಿರುದ್ದ ಮೈಸೂರು ವಕೀಲರ ಸಂಘ ವಕಾಲತ್ತು ಹಾಕದೆ ನಿರ್ಣಯ ಕೈಗೊಂಡಿರುವುದು ಸರಿಯಲ್ಲ. ಇದನ್ನು ನಾನು ಖಂಡಿಸುತ್ತೇನೆ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ