AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮತ್ತೆ ಫ್ರೀ ಕಾಶ್ಮೀರ ಬರಹ ಪತ್ತೆ!

ಬೆಂಗಳೂರು: ವಿವಾದದ ಕಿಚ್ಚು ಹೊತ್ತಿಸಿ ದೇಶಾದ್ಯಂತ ಹಿಂಸಾಚಾರಕ್ಕೆ ಕಾರಣವಾಗಿದ್ದ ಫ್ರೀ ಕಾಶ್ಮೀರ ಕೂಗು ಮತ್ತೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೇಳಿಬಂದಿದೆ. ನಗರದ ಎನ್‌ಸಿಸಿ ಕಚೇರಿಯ ಕಾಂಪೌಂಡ್ ಗೋಡೆಯ ಮೇಲೆ ಫ್ರೀ ಕಾಶ್ಮೀರ ಬರಹ ಪತ್ತೆಯಾಗಿದೆ. ಮೇಜರ್ ಸಂದೀಪ್ ಉನ್ನಿಕೃಷ್ಣನ್ ಪ್ರತಿಮೆ ಬಳಿಯ ಡಿಫೆನ್ಸ್ ಕಾಂಪೌಂಡ್ ಮೇಲೆ ಸಿಎಎ ವಿರೋಧಿ ಬರಹ ಇದ್ದು, ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ಬರಹವೂ ಇದೇ ಜಾಗದಲ್ಲಿ ಪತ್ತೆಯಾಗಿದೆ. ಮೇಜರ್ ಎನ್ ಕ್ಲೇವ್ ನಿಂದ 200 ಮೀ. ದೂರದಲ್ಲಿ ಪತ್ತೆಯಾದ ಈ ಬರಹವನ್ನು ಯಾರು? […]

ಬೆಂಗಳೂರಿನಲ್ಲಿ ಮತ್ತೆ ಫ್ರೀ ಕಾಶ್ಮೀರ ಬರಹ ಪತ್ತೆ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Mar 02, 2020 | 1:16 PM

Share

ಬೆಂಗಳೂರು: ವಿವಾದದ ಕಿಚ್ಚು ಹೊತ್ತಿಸಿ ದೇಶಾದ್ಯಂತ ಹಿಂಸಾಚಾರಕ್ಕೆ ಕಾರಣವಾಗಿದ್ದ ಫ್ರೀ ಕಾಶ್ಮೀರ ಕೂಗು ಮತ್ತೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೇಳಿಬಂದಿದೆ. ನಗರದ ಎನ್‌ಸಿಸಿ ಕಚೇರಿಯ ಕಾಂಪೌಂಡ್ ಗೋಡೆಯ ಮೇಲೆ ಫ್ರೀ ಕಾಶ್ಮೀರ ಬರಹ ಪತ್ತೆಯಾಗಿದೆ.

ಮೇಜರ್ ಸಂದೀಪ್ ಉನ್ನಿಕೃಷ್ಣನ್ ಪ್ರತಿಮೆ ಬಳಿಯ ಡಿಫೆನ್ಸ್ ಕಾಂಪೌಂಡ್ ಮೇಲೆ ಸಿಎಎ ವಿರೋಧಿ ಬರಹ ಇದ್ದು, ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ಬರಹವೂ ಇದೇ ಜಾಗದಲ್ಲಿ ಪತ್ತೆಯಾಗಿದೆ. ಮೇಜರ್ ಎನ್ ಕ್ಲೇವ್ ನಿಂದ 200 ಮೀ. ದೂರದಲ್ಲಿ ಪತ್ತೆಯಾದ ಈ ಬರಹವನ್ನು ಯಾರು? ಯಾವಾಗ ಬರೆದಿದ್ದಾರೆ ಎಂದು ಸದ್ಯಕ್ಕೆ ತಿಳಿದು ಬಂದಿಲ್ಲ. ಆದ್ರೆ ಇದು ಹಳೆಯ ಬರಹವಾಗಿದ್ದು, ಇಂದು ಬೆಳಕಿಗೆ ಬಂದಿದೆ ಎಂದು ಇಲ್ಲಿನ ಸ್ಥಳೀಯರು ತಿಳಿಸಿದ್ದಾರೆ.

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​