AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮತ್ತೆ ಫ್ರೀ ಕಾಶ್ಮೀರ ಬರಹ ಪತ್ತೆ!

ಬೆಂಗಳೂರು: ವಿವಾದದ ಕಿಚ್ಚು ಹೊತ್ತಿಸಿ ದೇಶಾದ್ಯಂತ ಹಿಂಸಾಚಾರಕ್ಕೆ ಕಾರಣವಾಗಿದ್ದ ಫ್ರೀ ಕಾಶ್ಮೀರ ಕೂಗು ಮತ್ತೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೇಳಿಬಂದಿದೆ. ನಗರದ ಎನ್‌ಸಿಸಿ ಕಚೇರಿಯ ಕಾಂಪೌಂಡ್ ಗೋಡೆಯ ಮೇಲೆ ಫ್ರೀ ಕಾಶ್ಮೀರ ಬರಹ ಪತ್ತೆಯಾಗಿದೆ. ಮೇಜರ್ ಸಂದೀಪ್ ಉನ್ನಿಕೃಷ್ಣನ್ ಪ್ರತಿಮೆ ಬಳಿಯ ಡಿಫೆನ್ಸ್ ಕಾಂಪೌಂಡ್ ಮೇಲೆ ಸಿಎಎ ವಿರೋಧಿ ಬರಹ ಇದ್ದು, ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ಬರಹವೂ ಇದೇ ಜಾಗದಲ್ಲಿ ಪತ್ತೆಯಾಗಿದೆ. ಮೇಜರ್ ಎನ್ ಕ್ಲೇವ್ ನಿಂದ 200 ಮೀ. ದೂರದಲ್ಲಿ ಪತ್ತೆಯಾದ ಈ ಬರಹವನ್ನು ಯಾರು? […]

ಬೆಂಗಳೂರಿನಲ್ಲಿ ಮತ್ತೆ ಫ್ರೀ ಕಾಶ್ಮೀರ ಬರಹ ಪತ್ತೆ!
ಸಾಧು ಶ್ರೀನಾಥ್​
|

Updated on: Mar 02, 2020 | 1:16 PM

Share

ಬೆಂಗಳೂರು: ವಿವಾದದ ಕಿಚ್ಚು ಹೊತ್ತಿಸಿ ದೇಶಾದ್ಯಂತ ಹಿಂಸಾಚಾರಕ್ಕೆ ಕಾರಣವಾಗಿದ್ದ ಫ್ರೀ ಕಾಶ್ಮೀರ ಕೂಗು ಮತ್ತೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೇಳಿಬಂದಿದೆ. ನಗರದ ಎನ್‌ಸಿಸಿ ಕಚೇರಿಯ ಕಾಂಪೌಂಡ್ ಗೋಡೆಯ ಮೇಲೆ ಫ್ರೀ ಕಾಶ್ಮೀರ ಬರಹ ಪತ್ತೆಯಾಗಿದೆ.

ಮೇಜರ್ ಸಂದೀಪ್ ಉನ್ನಿಕೃಷ್ಣನ್ ಪ್ರತಿಮೆ ಬಳಿಯ ಡಿಫೆನ್ಸ್ ಕಾಂಪೌಂಡ್ ಮೇಲೆ ಸಿಎಎ ವಿರೋಧಿ ಬರಹ ಇದ್ದು, ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ಬರಹವೂ ಇದೇ ಜಾಗದಲ್ಲಿ ಪತ್ತೆಯಾಗಿದೆ. ಮೇಜರ್ ಎನ್ ಕ್ಲೇವ್ ನಿಂದ 200 ಮೀ. ದೂರದಲ್ಲಿ ಪತ್ತೆಯಾದ ಈ ಬರಹವನ್ನು ಯಾರು? ಯಾವಾಗ ಬರೆದಿದ್ದಾರೆ ಎಂದು ಸದ್ಯಕ್ಕೆ ತಿಳಿದು ಬಂದಿಲ್ಲ. ಆದ್ರೆ ಇದು ಹಳೆಯ ಬರಹವಾಗಿದ್ದು, ಇಂದು ಬೆಳಕಿಗೆ ಬಂದಿದೆ ಎಂದು ಇಲ್ಲಿನ ಸ್ಥಳೀಯರು ತಿಳಿಸಿದ್ದಾರೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ