ಬೆಂಗಳೂರಿನಲ್ಲಿ ಮತ್ತೆ ಫ್ರೀ ಕಾಶ್ಮೀರ ಬರಹ ಪತ್ತೆ!

ಬೆಂಗಳೂರು: ವಿವಾದದ ಕಿಚ್ಚು ಹೊತ್ತಿಸಿ ದೇಶಾದ್ಯಂತ ಹಿಂಸಾಚಾರಕ್ಕೆ ಕಾರಣವಾಗಿದ್ದ ಫ್ರೀ ಕಾಶ್ಮೀರ ಕೂಗು ಮತ್ತೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೇಳಿಬಂದಿದೆ. ನಗರದ ಎನ್‌ಸಿಸಿ ಕಚೇರಿಯ ಕಾಂಪೌಂಡ್ ಗೋಡೆಯ ಮೇಲೆ ಫ್ರೀ ಕಾಶ್ಮೀರ ಬರಹ ಪತ್ತೆಯಾಗಿದೆ. ಮೇಜರ್ ಸಂದೀಪ್ ಉನ್ನಿಕೃಷ್ಣನ್ ಪ್ರತಿಮೆ ಬಳಿಯ ಡಿಫೆನ್ಸ್ ಕಾಂಪೌಂಡ್ ಮೇಲೆ ಸಿಎಎ ವಿರೋಧಿ ಬರಹ ಇದ್ದು, ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ಬರಹವೂ ಇದೇ ಜಾಗದಲ್ಲಿ ಪತ್ತೆಯಾಗಿದೆ. ಮೇಜರ್ ಎನ್ ಕ್ಲೇವ್ ನಿಂದ 200 ಮೀ. ದೂರದಲ್ಲಿ ಪತ್ತೆಯಾದ ಈ ಬರಹವನ್ನು ಯಾರು? […]

ಬೆಂಗಳೂರಿನಲ್ಲಿ ಮತ್ತೆ ಫ್ರೀ ಕಾಶ್ಮೀರ ಬರಹ ಪತ್ತೆ!
ಸಾಧು ಶ್ರೀನಾಥ್​

Updated on: Mar 02, 2020 | 1:16 PM

ಬೆಂಗಳೂರು: ವಿವಾದದ ಕಿಚ್ಚು ಹೊತ್ತಿಸಿ ದೇಶಾದ್ಯಂತ ಹಿಂಸಾಚಾರಕ್ಕೆ ಕಾರಣವಾಗಿದ್ದ ಫ್ರೀ ಕಾಶ್ಮೀರ ಕೂಗು ಮತ್ತೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೇಳಿಬಂದಿದೆ. ನಗರದ ಎನ್‌ಸಿಸಿ ಕಚೇರಿಯ ಕಾಂಪೌಂಡ್ ಗೋಡೆಯ ಮೇಲೆ ಫ್ರೀ ಕಾಶ್ಮೀರ ಬರಹ ಪತ್ತೆಯಾಗಿದೆ.

ಮೇಜರ್ ಸಂದೀಪ್ ಉನ್ನಿಕೃಷ್ಣನ್ ಪ್ರತಿಮೆ ಬಳಿಯ ಡಿಫೆನ್ಸ್ ಕಾಂಪೌಂಡ್ ಮೇಲೆ ಸಿಎಎ ವಿರೋಧಿ ಬರಹ ಇದ್ದು, ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ಬರಹವೂ ಇದೇ ಜಾಗದಲ್ಲಿ ಪತ್ತೆಯಾಗಿದೆ. ಮೇಜರ್ ಎನ್ ಕ್ಲೇವ್ ನಿಂದ 200 ಮೀ. ದೂರದಲ್ಲಿ ಪತ್ತೆಯಾದ ಈ ಬರಹವನ್ನು ಯಾರು? ಯಾವಾಗ ಬರೆದಿದ್ದಾರೆ ಎಂದು ಸದ್ಯಕ್ಕೆ ತಿಳಿದು ಬಂದಿಲ್ಲ. ಆದ್ರೆ ಇದು ಹಳೆಯ ಬರಹವಾಗಿದ್ದು, ಇಂದು ಬೆಳಕಿಗೆ ಬಂದಿದೆ ಎಂದು ಇಲ್ಲಿನ ಸ್ಥಳೀಯರು ತಿಳಿಸಿದ್ದಾರೆ.



sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us