AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ಯೋತಿಷಿ ಆನಂದ್ ಗುರೂಜಿಗೆ ಸ್ನೇಹಿತರಿಂದಲೇ ಬ್ಲ್ಯಾಕ್‌ಮೇಲ್, ರೂ. 50 ಲಕ್ಷಕ್ಕೆ ಡಿಮ್ಯಾಂಡ್

ಖ್ಯಾತ ಜ್ಯೋತಿಷಿ ಆನಂದ್ ಗುರೂಜಿಗೆ ಬ್ಲ್ಯಾಕ್‌ಮೇಲ್ ಮಾಡದ ಆರೋಪ ಕೇಳಿ ಬಂದಿದ್ದು ಬ್ಲ್ಯಾಕ್‌ಮೇಲ್ ಮಾಡಿದ್ದ ಸ್ನೇಹಿತರ ವಿರುದ್ಧ ಠಾಣೆಗೆ ದೂರು ನೀಡಿರುವ ಘಟನೆ ನಡೆದಿದೆ.

ಜ್ಯೋತಿಷಿ ಆನಂದ್ ಗುರೂಜಿಗೆ ಸ್ನೇಹಿತರಿಂದಲೇ ಬ್ಲ್ಯಾಕ್‌ಮೇಲ್, ರೂ. 50 ಲಕ್ಷಕ್ಕೆ ಡಿಮ್ಯಾಂಡ್
ಖ್ಯಾತ ಜ್ಯೋತಿಷಿ ಆನಂದ್ ಗುರೂಜಿ
ಆಯೇಷಾ ಬಾನು
|

Updated on:Feb 02, 2021 | 1:39 PM

Share

ಬೆಂಗಳೂರು: ಖ್ಯಾತ ಜ್ಯೋತಿಷಿ ಆನಂದ್ ಗುರೂಜಿಗೆ ಬ್ಲ್ಯಾಕ್‌ಮೇಲ್ ಮಾಡಿದ ಆರೋಪ ಕೇಳಿ ಬಂದಿದ್ದು ಬ್ಲ್ಯಾಕ್‌ಮೇಲ್ ಮಾಡಿದ್ದ ಸ್ನೇಹಿತರ ವಿರುದ್ಧ ಠಾಣೆಗೆ ದೂರು ನೀಡಿರುವ ಘಟನೆ ನಡೆದಿದೆ. ಸ್ನೇಹಿತ ವಿರುದ್ಧ ಆನಂದ್ ಗುರೂಜಿ ಆಪ್ತ ಗಿರಿನಗರ ಠಾಣೆಗೆ ದೂರು ನೀಡಿದ್ದು ಆರೋಪಿಗಳು ಸದ್ಯ ಜಾಮೀನಿನ ಮೇಲೆ ಹೊರಬಂದಿದ್ದಾರೆ.

ವೈಯಕ್ತಿಕ ವಿಚಾರಗಳನ್ನ ಇಟ್ಟುಕೊಂಡು 50 ಲಕ್ಷಕ್ಕೆ ಡಿಮ್ಯಾಂಡ್ ಆನಂದ್ ಗುರೂಜಿಗೆ ಸ್ನೇಹಿತರೇ ಬ್ಲಾಕ್ ಮೇಲ್ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಆರೋಪಿಗಳು ವೈಯಕ್ತಿಕ ವಿಚಾರಗಳನ್ನ ಇಟ್ಟುಕೊಂಡು 50 ಲಕ್ಷಕ್ಕೆ ಡಿಮ್ಯಾಂಡ್ ಮಾಡಿದ್ದರಂತೆ. ಜೊತೆಗೆ ಆನಂದ್ ಗುರೂಜಿ ಹಾಗೂ ಅವರ ಸ್ನೇಹಿತ ಸುಧೀಂದ್ರ ಎಂಬುವವರಿಗೆ ಕೊಲೆ ಬೆದರಿಕೆ ಹಾಕಿದ್ದರಂತೆ. ಈ ಹಿನ್ನೆಲೆಯಲ್ಲಿ ಜನವರಿ 28ರಂದು ಗುರೂಜಿ ಆಪ್ತ ನಾಗರಾಜ್ ಬಿ.ಆರ್ ಎಂಬುವವರು ಕೃಷ್ಣಮೂರ್ತಿ, ವೆಂಕಟೇಶ್, ವೇಲು ವಿರುದ್ಧ ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ದೂರಿನಲ್ಲಿ 50 ಲಕ್ಷ ಹಣ ಕೊಟ್ಟರೆ ಸುಮ್ಮನಾಗುತ್ತೇವೆ, ಇಲ್ಲದೆ ಹೋದ್ರೆ ಸಾಮಾಜಿಕ ಜಾಲತಾಣಗಳಲ್ಲಿ ವಿಷಯ ವೈರಲ್ ಮಾಡುವುದಾಗಿ ಆನಂದ್ ಗುರೂಜಿಗೆ ಸ್ನೇಹಿತರು ಎಚ್ಚರಿಕೆ ನೀಡಿದ್ದರು. ಜೊತೆಗೆ ಮಾಧ್ಯಮಗಳಲ್ಲಿ ಈ ಬಗ್ಗೆ ಪ್ರಕಟಿಸುವುದಾಗಿ ಬೆದರಿಕೆ ಹಾಕಿದ್ದರು ಎಂದು ಉಲ್ಲೇಖಿಸಲಾಗಿದೆ.

ತಮ್ಮ ವಿರುದ್ಧ ದೂರು ನೀಡಿದ್ದರಿಂದ ಸಿಟ್ಟಿಗೆದ್ದ ಆರೋಪಿಗಳು ವಾಟ್ಸ್ ಗ್ರೂಪ್​ನಲ್ಲಿ ಗುರೂಜಿ ಹಾಗೂ ಸುಧೀಂದ್ರ ಕುರಿತು ಮಾನಹಾನಿ ಸಂದೇಶ ರವಾನಿಸಿ ಈಗಲಾದ್ರೂ ಕನಿಷ್ಠ 26ಲಕ್ಷ ಹಣ ಕೊಡಿ, ಇಲ್ಲವಾದ್ರೆ ಬೇರೆ ವೈಯಕ್ತಿಕ ವಿಷಯಗಳನ್ನ ಹಂತ ಹಂತವಾಗಿ ವೈರಲ್ ಮಾಡುವುದಾಗಿ ಹೇಳಿದ್ದರೂ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಬಗ್ಗೆ ದೂರು ದಾಖಲಾದ ಬಳಿಕ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ಈಗ ಎಲ್ಲಾ ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ದಿನಭವಿಷ್ಯ : 01-02-2021 ಖ್ಯಾತ ಜ್ಯೋತಿಷಿ ಡಾ ಬಸವರಾಜ ಗುರೂಜಿ ದ್ವಾದಶ ರಾಶಿಗಳ ಫಲಾಫಲ ಮಾಹಿತಿ

Published On - 1:34 pm, Tue, 2 February 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ