AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ಯೋತಿಷಿ ಆನಂದ್ ಗುರೂಜಿಗೆ ಸ್ನೇಹಿತರಿಂದಲೇ ಬ್ಲ್ಯಾಕ್‌ಮೇಲ್, ರೂ. 50 ಲಕ್ಷಕ್ಕೆ ಡಿಮ್ಯಾಂಡ್

ಖ್ಯಾತ ಜ್ಯೋತಿಷಿ ಆನಂದ್ ಗುರೂಜಿಗೆ ಬ್ಲ್ಯಾಕ್‌ಮೇಲ್ ಮಾಡದ ಆರೋಪ ಕೇಳಿ ಬಂದಿದ್ದು ಬ್ಲ್ಯಾಕ್‌ಮೇಲ್ ಮಾಡಿದ್ದ ಸ್ನೇಹಿತರ ವಿರುದ್ಧ ಠಾಣೆಗೆ ದೂರು ನೀಡಿರುವ ಘಟನೆ ನಡೆದಿದೆ.

ಜ್ಯೋತಿಷಿ ಆನಂದ್ ಗುರೂಜಿಗೆ ಸ್ನೇಹಿತರಿಂದಲೇ ಬ್ಲ್ಯಾಕ್‌ಮೇಲ್, ರೂ. 50 ಲಕ್ಷಕ್ಕೆ ಡಿಮ್ಯಾಂಡ್
ಖ್ಯಾತ ಜ್ಯೋತಿಷಿ ಆನಂದ್ ಗುರೂಜಿ
ಆಯೇಷಾ ಬಾನು
|

Updated on:Feb 02, 2021 | 1:39 PM

Share

ಬೆಂಗಳೂರು: ಖ್ಯಾತ ಜ್ಯೋತಿಷಿ ಆನಂದ್ ಗುರೂಜಿಗೆ ಬ್ಲ್ಯಾಕ್‌ಮೇಲ್ ಮಾಡಿದ ಆರೋಪ ಕೇಳಿ ಬಂದಿದ್ದು ಬ್ಲ್ಯಾಕ್‌ಮೇಲ್ ಮಾಡಿದ್ದ ಸ್ನೇಹಿತರ ವಿರುದ್ಧ ಠಾಣೆಗೆ ದೂರು ನೀಡಿರುವ ಘಟನೆ ನಡೆದಿದೆ. ಸ್ನೇಹಿತ ವಿರುದ್ಧ ಆನಂದ್ ಗುರೂಜಿ ಆಪ್ತ ಗಿರಿನಗರ ಠಾಣೆಗೆ ದೂರು ನೀಡಿದ್ದು ಆರೋಪಿಗಳು ಸದ್ಯ ಜಾಮೀನಿನ ಮೇಲೆ ಹೊರಬಂದಿದ್ದಾರೆ.

ವೈಯಕ್ತಿಕ ವಿಚಾರಗಳನ್ನ ಇಟ್ಟುಕೊಂಡು 50 ಲಕ್ಷಕ್ಕೆ ಡಿಮ್ಯಾಂಡ್ ಆನಂದ್ ಗುರೂಜಿಗೆ ಸ್ನೇಹಿತರೇ ಬ್ಲಾಕ್ ಮೇಲ್ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಆರೋಪಿಗಳು ವೈಯಕ್ತಿಕ ವಿಚಾರಗಳನ್ನ ಇಟ್ಟುಕೊಂಡು 50 ಲಕ್ಷಕ್ಕೆ ಡಿಮ್ಯಾಂಡ್ ಮಾಡಿದ್ದರಂತೆ. ಜೊತೆಗೆ ಆನಂದ್ ಗುರೂಜಿ ಹಾಗೂ ಅವರ ಸ್ನೇಹಿತ ಸುಧೀಂದ್ರ ಎಂಬುವವರಿಗೆ ಕೊಲೆ ಬೆದರಿಕೆ ಹಾಕಿದ್ದರಂತೆ. ಈ ಹಿನ್ನೆಲೆಯಲ್ಲಿ ಜನವರಿ 28ರಂದು ಗುರೂಜಿ ಆಪ್ತ ನಾಗರಾಜ್ ಬಿ.ಆರ್ ಎಂಬುವವರು ಕೃಷ್ಣಮೂರ್ತಿ, ವೆಂಕಟೇಶ್, ವೇಲು ವಿರುದ್ಧ ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ದೂರಿನಲ್ಲಿ 50 ಲಕ್ಷ ಹಣ ಕೊಟ್ಟರೆ ಸುಮ್ಮನಾಗುತ್ತೇವೆ, ಇಲ್ಲದೆ ಹೋದ್ರೆ ಸಾಮಾಜಿಕ ಜಾಲತಾಣಗಳಲ್ಲಿ ವಿಷಯ ವೈರಲ್ ಮಾಡುವುದಾಗಿ ಆನಂದ್ ಗುರೂಜಿಗೆ ಸ್ನೇಹಿತರು ಎಚ್ಚರಿಕೆ ನೀಡಿದ್ದರು. ಜೊತೆಗೆ ಮಾಧ್ಯಮಗಳಲ್ಲಿ ಈ ಬಗ್ಗೆ ಪ್ರಕಟಿಸುವುದಾಗಿ ಬೆದರಿಕೆ ಹಾಕಿದ್ದರು ಎಂದು ಉಲ್ಲೇಖಿಸಲಾಗಿದೆ.

ತಮ್ಮ ವಿರುದ್ಧ ದೂರು ನೀಡಿದ್ದರಿಂದ ಸಿಟ್ಟಿಗೆದ್ದ ಆರೋಪಿಗಳು ವಾಟ್ಸ್ ಗ್ರೂಪ್​ನಲ್ಲಿ ಗುರೂಜಿ ಹಾಗೂ ಸುಧೀಂದ್ರ ಕುರಿತು ಮಾನಹಾನಿ ಸಂದೇಶ ರವಾನಿಸಿ ಈಗಲಾದ್ರೂ ಕನಿಷ್ಠ 26ಲಕ್ಷ ಹಣ ಕೊಡಿ, ಇಲ್ಲವಾದ್ರೆ ಬೇರೆ ವೈಯಕ್ತಿಕ ವಿಷಯಗಳನ್ನ ಹಂತ ಹಂತವಾಗಿ ವೈರಲ್ ಮಾಡುವುದಾಗಿ ಹೇಳಿದ್ದರೂ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಬಗ್ಗೆ ದೂರು ದಾಖಲಾದ ಬಳಿಕ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ಈಗ ಎಲ್ಲಾ ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ದಿನಭವಿಷ್ಯ : 01-02-2021 ಖ್ಯಾತ ಜ್ಯೋತಿಷಿ ಡಾ ಬಸವರಾಜ ಗುರೂಜಿ ದ್ವಾದಶ ರಾಶಿಗಳ ಫಲಾಫಲ ಮಾಹಿತಿ

Published On - 1:34 pm, Tue, 2 February 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್