AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ಯೋತಿಷಿ ಆನಂದ್ ಗುರೂಜಿಗೆ ಸ್ನೇಹಿತರಿಂದಲೇ ಬ್ಲ್ಯಾಕ್‌ಮೇಲ್, ರೂ. 50 ಲಕ್ಷಕ್ಕೆ ಡಿಮ್ಯಾಂಡ್

ಖ್ಯಾತ ಜ್ಯೋತಿಷಿ ಆನಂದ್ ಗುರೂಜಿಗೆ ಬ್ಲ್ಯಾಕ್‌ಮೇಲ್ ಮಾಡದ ಆರೋಪ ಕೇಳಿ ಬಂದಿದ್ದು ಬ್ಲ್ಯಾಕ್‌ಮೇಲ್ ಮಾಡಿದ್ದ ಸ್ನೇಹಿತರ ವಿರುದ್ಧ ಠಾಣೆಗೆ ದೂರು ನೀಡಿರುವ ಘಟನೆ ನಡೆದಿದೆ.

ಜ್ಯೋತಿಷಿ ಆನಂದ್ ಗುರೂಜಿಗೆ ಸ್ನೇಹಿತರಿಂದಲೇ ಬ್ಲ್ಯಾಕ್‌ಮೇಲ್, ರೂ. 50 ಲಕ್ಷಕ್ಕೆ ಡಿಮ್ಯಾಂಡ್
ಖ್ಯಾತ ಜ್ಯೋತಿಷಿ ಆನಂದ್ ಗುರೂಜಿ
ಆಯೇಷಾ ಬಾನು
ಆಯೇಷಾ ಬಾನು|

Updated on:Feb 02, 2021 | 1:39 PM

Share

ಬೆಂಗಳೂರು: ಖ್ಯಾತ ಜ್ಯೋತಿಷಿ ಆನಂದ್ ಗುರೂಜಿಗೆ ಬ್ಲ್ಯಾಕ್‌ಮೇಲ್ ಮಾಡಿದ ಆರೋಪ ಕೇಳಿ ಬಂದಿದ್ದು ಬ್ಲ್ಯಾಕ್‌ಮೇಲ್ ಮಾಡಿದ್ದ ಸ್ನೇಹಿತರ ವಿರುದ್ಧ ಠಾಣೆಗೆ ದೂರು ನೀಡಿರುವ ಘಟನೆ ನಡೆದಿದೆ. ಸ್ನೇಹಿತ ವಿರುದ್ಧ ಆನಂದ್ ಗುರೂಜಿ ಆಪ್ತ ಗಿರಿನಗರ ಠಾಣೆಗೆ ದೂರು ನೀಡಿದ್ದು ಆರೋಪಿಗಳು ಸದ್ಯ ಜಾಮೀನಿನ ಮೇಲೆ ಹೊರಬಂದಿದ್ದಾರೆ.

ವೈಯಕ್ತಿಕ ವಿಚಾರಗಳನ್ನ ಇಟ್ಟುಕೊಂಡು 50 ಲಕ್ಷಕ್ಕೆ ಡಿಮ್ಯಾಂಡ್ ಆನಂದ್ ಗುರೂಜಿಗೆ ಸ್ನೇಹಿತರೇ ಬ್ಲಾಕ್ ಮೇಲ್ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಆರೋಪಿಗಳು ವೈಯಕ್ತಿಕ ವಿಚಾರಗಳನ್ನ ಇಟ್ಟುಕೊಂಡು 50 ಲಕ್ಷಕ್ಕೆ ಡಿಮ್ಯಾಂಡ್ ಮಾಡಿದ್ದರಂತೆ. ಜೊತೆಗೆ ಆನಂದ್ ಗುರೂಜಿ ಹಾಗೂ ಅವರ ಸ್ನೇಹಿತ ಸುಧೀಂದ್ರ ಎಂಬುವವರಿಗೆ ಕೊಲೆ ಬೆದರಿಕೆ ಹಾಕಿದ್ದರಂತೆ. ಈ ಹಿನ್ನೆಲೆಯಲ್ಲಿ ಜನವರಿ 28ರಂದು ಗುರೂಜಿ ಆಪ್ತ ನಾಗರಾಜ್ ಬಿ.ಆರ್ ಎಂಬುವವರು ಕೃಷ್ಣಮೂರ್ತಿ, ವೆಂಕಟೇಶ್, ವೇಲು ವಿರುದ್ಧ ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ದೂರಿನಲ್ಲಿ 50 ಲಕ್ಷ ಹಣ ಕೊಟ್ಟರೆ ಸುಮ್ಮನಾಗುತ್ತೇವೆ, ಇಲ್ಲದೆ ಹೋದ್ರೆ ಸಾಮಾಜಿಕ ಜಾಲತಾಣಗಳಲ್ಲಿ ವಿಷಯ ವೈರಲ್ ಮಾಡುವುದಾಗಿ ಆನಂದ್ ಗುರೂಜಿಗೆ ಸ್ನೇಹಿತರು ಎಚ್ಚರಿಕೆ ನೀಡಿದ್ದರು. ಜೊತೆಗೆ ಮಾಧ್ಯಮಗಳಲ್ಲಿ ಈ ಬಗ್ಗೆ ಪ್ರಕಟಿಸುವುದಾಗಿ ಬೆದರಿಕೆ ಹಾಕಿದ್ದರು ಎಂದು ಉಲ್ಲೇಖಿಸಲಾಗಿದೆ.

ತಮ್ಮ ವಿರುದ್ಧ ದೂರು ನೀಡಿದ್ದರಿಂದ ಸಿಟ್ಟಿಗೆದ್ದ ಆರೋಪಿಗಳು ವಾಟ್ಸ್ ಗ್ರೂಪ್​ನಲ್ಲಿ ಗುರೂಜಿ ಹಾಗೂ ಸುಧೀಂದ್ರ ಕುರಿತು ಮಾನಹಾನಿ ಸಂದೇಶ ರವಾನಿಸಿ ಈಗಲಾದ್ರೂ ಕನಿಷ್ಠ 26ಲಕ್ಷ ಹಣ ಕೊಡಿ, ಇಲ್ಲವಾದ್ರೆ ಬೇರೆ ವೈಯಕ್ತಿಕ ವಿಷಯಗಳನ್ನ ಹಂತ ಹಂತವಾಗಿ ವೈರಲ್ ಮಾಡುವುದಾಗಿ ಹೇಳಿದ್ದರೂ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಬಗ್ಗೆ ದೂರು ದಾಖಲಾದ ಬಳಿಕ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ಈಗ ಎಲ್ಲಾ ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ದಿನಭವಿಷ್ಯ : 01-02-2021 ಖ್ಯಾತ ಜ್ಯೋತಿಷಿ ಡಾ ಬಸವರಾಜ ಗುರೂಜಿ ದ್ವಾದಶ ರಾಶಿಗಳ ಫಲಾಫಲ ಮಾಹಿತಿ

Published On - 1:34 pm, Tue, 2 February 21

Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ