AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್ ಹಿಂತಿರುಗಿಸಲು ಹೇಳಿದ್ದಕ್ಕೆ ಪ್ರಾಣವನೇ ತೆಗೆದ ಸ್ನೇಹಿತ.. ಯಾವೂರಲ್ಲಿ?

ಹಾಸನ: ಕೊಟ್ಟ ಬೈಕ್ ವಾಪಸ್ ಕೇಳಿದ್ದಕ್ಕೆ‌ ಸ್ನೇಹಿತನನ್ನೇ ಗೆಳೆಯ ಇರಿದು ಕೊಂದಿರುವ ಘಟನೆ ಹಾಸನ ಹೊರ ವಲಯದ ದೇವೇಗೌಡ ನಗರದಲ್ಲಿ ನಡೆದಿದೆ. ನಾರಿಹಳ್ಳಿಯ ಗವಿ ಅಲಿಯಾಸ್ ಗವಿಗೌಡ (23) ಕೊಲೆಯಾದ ಯುವಕ. ಕೃಷ್ಣ ಕೊಲೆ ಆರೋಪಿ. ಗವಿಗೌಡನ ಬೈಕನ್ನು ಸ್ನೇಹಿತ ಕೃಷ್ಣ ಬಳಸುತ್ತಿದ್ದ. ಒಮ್ಮೆ ಬೈಕ್​ನಲ್ಲಿ ಅಪಘಾತ ಮಾಡಿಕೊಂಡಿದ್ದ. ಹೀಗಾಗಿ ಬೈಕ್ ರಿಪೇರಿ ಮಾಡಿ ವಾಪಸ್ ಕೊಡು ಎಂದು ಗವಿ, ಕೃಷ್ಣನಿಗೆ ಹೇಳಿದ್ದಾನೆ. ಈ ವೇಳೆ ಸ್ನೇಹಿತರ ನಡುವೆ ಮಾತಿಗೆ ಮಾತು ಬೆಳೆದು ಕಲಹ ಉಂಟಾಗಿದೆ. ಬಳಿಕ […]

ಬೈಕ್ ಹಿಂತಿರುಗಿಸಲು ಹೇಳಿದ್ದಕ್ಕೆ ಪ್ರಾಣವನೇ ತೆಗೆದ ಸ್ನೇಹಿತ.. ಯಾವೂರಲ್ಲಿ?
ಆಯೇಷಾ ಬಾನು
|

Updated on:Oct 20, 2020 | 1:25 PM

Share

ಹಾಸನ: ಕೊಟ್ಟ ಬೈಕ್ ವಾಪಸ್ ಕೇಳಿದ್ದಕ್ಕೆ‌ ಸ್ನೇಹಿತನನ್ನೇ ಗೆಳೆಯ ಇರಿದು ಕೊಂದಿರುವ ಘಟನೆ ಹಾಸನ ಹೊರ ವಲಯದ ದೇವೇಗೌಡ ನಗರದಲ್ಲಿ ನಡೆದಿದೆ. ನಾರಿಹಳ್ಳಿಯ ಗವಿ ಅಲಿಯಾಸ್ ಗವಿಗೌಡ (23) ಕೊಲೆಯಾದ ಯುವಕ. ಕೃಷ್ಣ ಕೊಲೆ ಆರೋಪಿ.

ಗವಿಗೌಡನ ಬೈಕನ್ನು ಸ್ನೇಹಿತ ಕೃಷ್ಣ ಬಳಸುತ್ತಿದ್ದ. ಒಮ್ಮೆ ಬೈಕ್​ನಲ್ಲಿ ಅಪಘಾತ ಮಾಡಿಕೊಂಡಿದ್ದ. ಹೀಗಾಗಿ ಬೈಕ್ ರಿಪೇರಿ ಮಾಡಿ ವಾಪಸ್ ಕೊಡು ಎಂದು ಗವಿ, ಕೃಷ್ಣನಿಗೆ ಹೇಳಿದ್ದಾನೆ. ಈ ವೇಳೆ ಸ್ನೇಹಿತರ ನಡುವೆ ಮಾತಿಗೆ ಮಾತು ಬೆಳೆದು ಕಲಹ ಉಂಟಾಗಿದೆ. ಬಳಿಕ ಮನಸಲ್ಲಿ ದ್ವೇಷ ಹೊಂದಿದ್ದ ಕೃಷ್ಣ ಬೈಕ್ ರಿಪೇರಿಗೆ ಹಣ ಕೊಡೋದಾಗಿ ಮನೆ ಬಳಿ ಬರಲು ಹೇಳಿ ಚಾಕುವಿನಿಂದ ಗವಿಗೆ ಇರಿದಿದ್ದಾನೆ.

ಚೂರಿ‌ ಇರಿತದಿಂದ ಸ್ಥಳದಲ್ಲೇ ಗವಿಗೌಡನ ಪ್ರಾಣ ಹಾರಿ ಹೋಗಿದೆ. ಘಟನೆಯಿಂದ ರೊಚ್ಚಿಗೆದ್ದ ಆರೋಪಿ‌ ಕೃಷ್ಣನ ಮೇಲೆ ಗವಿ ಪರಿಚಿತರು ಹಲ್ಲೆ ನಡೆಸಿದ್ದಾರೆ. ಸದ್ಯ ಕೃಷ್ಣ ಹಾಸನದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಈ ಸಂಬಂಧ ಹಾಸನ ನಗರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Published On - 1:09 pm, Tue, 20 October 20

ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?