AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್ ಹಿಂತಿರುಗಿಸಲು ಹೇಳಿದ್ದಕ್ಕೆ ಪ್ರಾಣವನೇ ತೆಗೆದ ಸ್ನೇಹಿತ.. ಯಾವೂರಲ್ಲಿ?

ಹಾಸನ: ಕೊಟ್ಟ ಬೈಕ್ ವಾಪಸ್ ಕೇಳಿದ್ದಕ್ಕೆ‌ ಸ್ನೇಹಿತನನ್ನೇ ಗೆಳೆಯ ಇರಿದು ಕೊಂದಿರುವ ಘಟನೆ ಹಾಸನ ಹೊರ ವಲಯದ ದೇವೇಗೌಡ ನಗರದಲ್ಲಿ ನಡೆದಿದೆ. ನಾರಿಹಳ್ಳಿಯ ಗವಿ ಅಲಿಯಾಸ್ ಗವಿಗೌಡ (23) ಕೊಲೆಯಾದ ಯುವಕ. ಕೃಷ್ಣ ಕೊಲೆ ಆರೋಪಿ. ಗವಿಗೌಡನ ಬೈಕನ್ನು ಸ್ನೇಹಿತ ಕೃಷ್ಣ ಬಳಸುತ್ತಿದ್ದ. ಒಮ್ಮೆ ಬೈಕ್​ನಲ್ಲಿ ಅಪಘಾತ ಮಾಡಿಕೊಂಡಿದ್ದ. ಹೀಗಾಗಿ ಬೈಕ್ ರಿಪೇರಿ ಮಾಡಿ ವಾಪಸ್ ಕೊಡು ಎಂದು ಗವಿ, ಕೃಷ್ಣನಿಗೆ ಹೇಳಿದ್ದಾನೆ. ಈ ವೇಳೆ ಸ್ನೇಹಿತರ ನಡುವೆ ಮಾತಿಗೆ ಮಾತು ಬೆಳೆದು ಕಲಹ ಉಂಟಾಗಿದೆ. ಬಳಿಕ […]

ಬೈಕ್ ಹಿಂತಿರುಗಿಸಲು ಹೇಳಿದ್ದಕ್ಕೆ ಪ್ರಾಣವನೇ ತೆಗೆದ ಸ್ನೇಹಿತ.. ಯಾವೂರಲ್ಲಿ?
ಆಯೇಷಾ ಬಾನು
|

Updated on:Oct 20, 2020 | 1:25 PM

Share

ಹಾಸನ: ಕೊಟ್ಟ ಬೈಕ್ ವಾಪಸ್ ಕೇಳಿದ್ದಕ್ಕೆ‌ ಸ್ನೇಹಿತನನ್ನೇ ಗೆಳೆಯ ಇರಿದು ಕೊಂದಿರುವ ಘಟನೆ ಹಾಸನ ಹೊರ ವಲಯದ ದೇವೇಗೌಡ ನಗರದಲ್ಲಿ ನಡೆದಿದೆ. ನಾರಿಹಳ್ಳಿಯ ಗವಿ ಅಲಿಯಾಸ್ ಗವಿಗೌಡ (23) ಕೊಲೆಯಾದ ಯುವಕ. ಕೃಷ್ಣ ಕೊಲೆ ಆರೋಪಿ.

ಗವಿಗೌಡನ ಬೈಕನ್ನು ಸ್ನೇಹಿತ ಕೃಷ್ಣ ಬಳಸುತ್ತಿದ್ದ. ಒಮ್ಮೆ ಬೈಕ್​ನಲ್ಲಿ ಅಪಘಾತ ಮಾಡಿಕೊಂಡಿದ್ದ. ಹೀಗಾಗಿ ಬೈಕ್ ರಿಪೇರಿ ಮಾಡಿ ವಾಪಸ್ ಕೊಡು ಎಂದು ಗವಿ, ಕೃಷ್ಣನಿಗೆ ಹೇಳಿದ್ದಾನೆ. ಈ ವೇಳೆ ಸ್ನೇಹಿತರ ನಡುವೆ ಮಾತಿಗೆ ಮಾತು ಬೆಳೆದು ಕಲಹ ಉಂಟಾಗಿದೆ. ಬಳಿಕ ಮನಸಲ್ಲಿ ದ್ವೇಷ ಹೊಂದಿದ್ದ ಕೃಷ್ಣ ಬೈಕ್ ರಿಪೇರಿಗೆ ಹಣ ಕೊಡೋದಾಗಿ ಮನೆ ಬಳಿ ಬರಲು ಹೇಳಿ ಚಾಕುವಿನಿಂದ ಗವಿಗೆ ಇರಿದಿದ್ದಾನೆ.

ಚೂರಿ‌ ಇರಿತದಿಂದ ಸ್ಥಳದಲ್ಲೇ ಗವಿಗೌಡನ ಪ್ರಾಣ ಹಾರಿ ಹೋಗಿದೆ. ಘಟನೆಯಿಂದ ರೊಚ್ಚಿಗೆದ್ದ ಆರೋಪಿ‌ ಕೃಷ್ಣನ ಮೇಲೆ ಗವಿ ಪರಿಚಿತರು ಹಲ್ಲೆ ನಡೆಸಿದ್ದಾರೆ. ಸದ್ಯ ಕೃಷ್ಣ ಹಾಸನದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಈ ಸಂಬಂಧ ಹಾಸನ ನಗರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Published On - 1:09 pm, Tue, 20 October 20

Follow Us
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು