AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್ ಹಿಂತಿರುಗಿಸಲು ಹೇಳಿದ್ದಕ್ಕೆ ಪ್ರಾಣವನೇ ತೆಗೆದ ಸ್ನೇಹಿತ.. ಯಾವೂರಲ್ಲಿ?

ಹಾಸನ: ಕೊಟ್ಟ ಬೈಕ್ ವಾಪಸ್ ಕೇಳಿದ್ದಕ್ಕೆ‌ ಸ್ನೇಹಿತನನ್ನೇ ಗೆಳೆಯ ಇರಿದು ಕೊಂದಿರುವ ಘಟನೆ ಹಾಸನ ಹೊರ ವಲಯದ ದೇವೇಗೌಡ ನಗರದಲ್ಲಿ ನಡೆದಿದೆ. ನಾರಿಹಳ್ಳಿಯ ಗವಿ ಅಲಿಯಾಸ್ ಗವಿಗೌಡ (23) ಕೊಲೆಯಾದ ಯುವಕ. ಕೃಷ್ಣ ಕೊಲೆ ಆರೋಪಿ. ಗವಿಗೌಡನ ಬೈಕನ್ನು ಸ್ನೇಹಿತ ಕೃಷ್ಣ ಬಳಸುತ್ತಿದ್ದ. ಒಮ್ಮೆ ಬೈಕ್​ನಲ್ಲಿ ಅಪಘಾತ ಮಾಡಿಕೊಂಡಿದ್ದ. ಹೀಗಾಗಿ ಬೈಕ್ ರಿಪೇರಿ ಮಾಡಿ ವಾಪಸ್ ಕೊಡು ಎಂದು ಗವಿ, ಕೃಷ್ಣನಿಗೆ ಹೇಳಿದ್ದಾನೆ. ಈ ವೇಳೆ ಸ್ನೇಹಿತರ ನಡುವೆ ಮಾತಿಗೆ ಮಾತು ಬೆಳೆದು ಕಲಹ ಉಂಟಾಗಿದೆ. ಬಳಿಕ […]

ಬೈಕ್ ಹಿಂತಿರುಗಿಸಲು ಹೇಳಿದ್ದಕ್ಕೆ ಪ್ರಾಣವನೇ ತೆಗೆದ ಸ್ನೇಹಿತ.. ಯಾವೂರಲ್ಲಿ?
ಆಯೇಷಾ ಬಾನು
|

Updated on:Oct 20, 2020 | 1:25 PM

Share

ಹಾಸನ: ಕೊಟ್ಟ ಬೈಕ್ ವಾಪಸ್ ಕೇಳಿದ್ದಕ್ಕೆ‌ ಸ್ನೇಹಿತನನ್ನೇ ಗೆಳೆಯ ಇರಿದು ಕೊಂದಿರುವ ಘಟನೆ ಹಾಸನ ಹೊರ ವಲಯದ ದೇವೇಗೌಡ ನಗರದಲ್ಲಿ ನಡೆದಿದೆ. ನಾರಿಹಳ್ಳಿಯ ಗವಿ ಅಲಿಯಾಸ್ ಗವಿಗೌಡ (23) ಕೊಲೆಯಾದ ಯುವಕ. ಕೃಷ್ಣ ಕೊಲೆ ಆರೋಪಿ.

ಗವಿಗೌಡನ ಬೈಕನ್ನು ಸ್ನೇಹಿತ ಕೃಷ್ಣ ಬಳಸುತ್ತಿದ್ದ. ಒಮ್ಮೆ ಬೈಕ್​ನಲ್ಲಿ ಅಪಘಾತ ಮಾಡಿಕೊಂಡಿದ್ದ. ಹೀಗಾಗಿ ಬೈಕ್ ರಿಪೇರಿ ಮಾಡಿ ವಾಪಸ್ ಕೊಡು ಎಂದು ಗವಿ, ಕೃಷ್ಣನಿಗೆ ಹೇಳಿದ್ದಾನೆ. ಈ ವೇಳೆ ಸ್ನೇಹಿತರ ನಡುವೆ ಮಾತಿಗೆ ಮಾತು ಬೆಳೆದು ಕಲಹ ಉಂಟಾಗಿದೆ. ಬಳಿಕ ಮನಸಲ್ಲಿ ದ್ವೇಷ ಹೊಂದಿದ್ದ ಕೃಷ್ಣ ಬೈಕ್ ರಿಪೇರಿಗೆ ಹಣ ಕೊಡೋದಾಗಿ ಮನೆ ಬಳಿ ಬರಲು ಹೇಳಿ ಚಾಕುವಿನಿಂದ ಗವಿಗೆ ಇರಿದಿದ್ದಾನೆ.

ಚೂರಿ‌ ಇರಿತದಿಂದ ಸ್ಥಳದಲ್ಲೇ ಗವಿಗೌಡನ ಪ್ರಾಣ ಹಾರಿ ಹೋಗಿದೆ. ಘಟನೆಯಿಂದ ರೊಚ್ಚಿಗೆದ್ದ ಆರೋಪಿ‌ ಕೃಷ್ಣನ ಮೇಲೆ ಗವಿ ಪರಿಚಿತರು ಹಲ್ಲೆ ನಡೆಸಿದ್ದಾರೆ. ಸದ್ಯ ಕೃಷ್ಣ ಹಾಸನದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಈ ಸಂಬಂಧ ಹಾಸನ ನಗರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Published On - 1:09 pm, Tue, 20 October 20

ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'