AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್ ಹಿಂತಿರುಗಿಸಲು ಹೇಳಿದ್ದಕ್ಕೆ ಪ್ರಾಣವನೇ ತೆಗೆದ ಸ್ನೇಹಿತ.. ಯಾವೂರಲ್ಲಿ?

ಹಾಸನ: ಕೊಟ್ಟ ಬೈಕ್ ವಾಪಸ್ ಕೇಳಿದ್ದಕ್ಕೆ‌ ಸ್ನೇಹಿತನನ್ನೇ ಗೆಳೆಯ ಇರಿದು ಕೊಂದಿರುವ ಘಟನೆ ಹಾಸನ ಹೊರ ವಲಯದ ದೇವೇಗೌಡ ನಗರದಲ್ಲಿ ನಡೆದಿದೆ. ನಾರಿಹಳ್ಳಿಯ ಗವಿ ಅಲಿಯಾಸ್ ಗವಿಗೌಡ (23) ಕೊಲೆಯಾದ ಯುವಕ. ಕೃಷ್ಣ ಕೊಲೆ ಆರೋಪಿ. ಗವಿಗೌಡನ ಬೈಕನ್ನು ಸ್ನೇಹಿತ ಕೃಷ್ಣ ಬಳಸುತ್ತಿದ್ದ. ಒಮ್ಮೆ ಬೈಕ್​ನಲ್ಲಿ ಅಪಘಾತ ಮಾಡಿಕೊಂಡಿದ್ದ. ಹೀಗಾಗಿ ಬೈಕ್ ರಿಪೇರಿ ಮಾಡಿ ವಾಪಸ್ ಕೊಡು ಎಂದು ಗವಿ, ಕೃಷ್ಣನಿಗೆ ಹೇಳಿದ್ದಾನೆ. ಈ ವೇಳೆ ಸ್ನೇಹಿತರ ನಡುವೆ ಮಾತಿಗೆ ಮಾತು ಬೆಳೆದು ಕಲಹ ಉಂಟಾಗಿದೆ. ಬಳಿಕ […]

ಬೈಕ್ ಹಿಂತಿರುಗಿಸಲು ಹೇಳಿದ್ದಕ್ಕೆ ಪ್ರಾಣವನೇ ತೆಗೆದ ಸ್ನೇಹಿತ.. ಯಾವೂರಲ್ಲಿ?
ಆಯೇಷಾ ಬಾನು
|

Updated on:Oct 20, 2020 | 1:25 PM

Share

ಹಾಸನ: ಕೊಟ್ಟ ಬೈಕ್ ವಾಪಸ್ ಕೇಳಿದ್ದಕ್ಕೆ‌ ಸ್ನೇಹಿತನನ್ನೇ ಗೆಳೆಯ ಇರಿದು ಕೊಂದಿರುವ ಘಟನೆ ಹಾಸನ ಹೊರ ವಲಯದ ದೇವೇಗೌಡ ನಗರದಲ್ಲಿ ನಡೆದಿದೆ. ನಾರಿಹಳ್ಳಿಯ ಗವಿ ಅಲಿಯಾಸ್ ಗವಿಗೌಡ (23) ಕೊಲೆಯಾದ ಯುವಕ. ಕೃಷ್ಣ ಕೊಲೆ ಆರೋಪಿ.

ಗವಿಗೌಡನ ಬೈಕನ್ನು ಸ್ನೇಹಿತ ಕೃಷ್ಣ ಬಳಸುತ್ತಿದ್ದ. ಒಮ್ಮೆ ಬೈಕ್​ನಲ್ಲಿ ಅಪಘಾತ ಮಾಡಿಕೊಂಡಿದ್ದ. ಹೀಗಾಗಿ ಬೈಕ್ ರಿಪೇರಿ ಮಾಡಿ ವಾಪಸ್ ಕೊಡು ಎಂದು ಗವಿ, ಕೃಷ್ಣನಿಗೆ ಹೇಳಿದ್ದಾನೆ. ಈ ವೇಳೆ ಸ್ನೇಹಿತರ ನಡುವೆ ಮಾತಿಗೆ ಮಾತು ಬೆಳೆದು ಕಲಹ ಉಂಟಾಗಿದೆ. ಬಳಿಕ ಮನಸಲ್ಲಿ ದ್ವೇಷ ಹೊಂದಿದ್ದ ಕೃಷ್ಣ ಬೈಕ್ ರಿಪೇರಿಗೆ ಹಣ ಕೊಡೋದಾಗಿ ಮನೆ ಬಳಿ ಬರಲು ಹೇಳಿ ಚಾಕುವಿನಿಂದ ಗವಿಗೆ ಇರಿದಿದ್ದಾನೆ.

ಚೂರಿ‌ ಇರಿತದಿಂದ ಸ್ಥಳದಲ್ಲೇ ಗವಿಗೌಡನ ಪ್ರಾಣ ಹಾರಿ ಹೋಗಿದೆ. ಘಟನೆಯಿಂದ ರೊಚ್ಚಿಗೆದ್ದ ಆರೋಪಿ‌ ಕೃಷ್ಣನ ಮೇಲೆ ಗವಿ ಪರಿಚಿತರು ಹಲ್ಲೆ ನಡೆಸಿದ್ದಾರೆ. ಸದ್ಯ ಕೃಷ್ಣ ಹಾಸನದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಈ ಸಂಬಂಧ ಹಾಸನ ನಗರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Published On - 1:09 pm, Tue, 20 October 20

Follow Us
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್: