AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲ್ಯಾಪ್ ಟಾಪ್ ನೋಡುವಾಗ ಶುರುವಾದ ಜಗಳ ಚಾಕು ಇರಿತದಲ್ಲಿ ಅಂತ್ಯ.. ಯಾವೂರಲ್ಲಿ?

ಮೈಸೂರು: ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ ಸ್ನೇಹಿತನಿಗೆ ಚಾಕು ಇರಿದಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ತಾಂಡವಪುರ ಗ್ರಾಮದಲ್ಲಿ ನಡೆದಿದೆ. ರೋಹನ್‌ ಚಾಕು ಇರಿತಕ್ಕೆ ಒಳಗಾದ ಯುವಕ. 5ನೇ ತರಗತಿಯಿಂದ ದಿಲ್ ಶಾದ್‌ ಮತ್ತು ರೋಹನ್‌ ಸ್ನೇಹಿತರಾಗಿದ್ದವರು. ಸದ್ಯ ಇಬ್ಬರೂ ಎಂಜಿನಿಯರಿಂಗ್ ಓದುತ್ತಿದ್ದರು. ರೋಹನ್ ಮಂಗಳೂರಿನ‌ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಹಾಗೂ ದಿಲ್‌ ಶಾದ್ ಮೈಸೂರಿನ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ. ಕೊರೊನಾ ಹಿನ್ನೆಲೆ ಇಬ್ಬರೂ ರಜೆಯಲ್ಲಿದ್ದರು. ಲ್ಯಾಪ್ ಟಾಪ್ ನೋಡುವ ವೇಳೆ ಕ್ಷುಲ್ಲಕ ಕಾರಣಕ್ಕೆ ಇವರ ನಡುವೆ ಜಗಳ […]

ಲ್ಯಾಪ್ ಟಾಪ್ ನೋಡುವಾಗ ಶುರುವಾದ ಜಗಳ ಚಾಕು ಇರಿತದಲ್ಲಿ ಅಂತ್ಯ.. ಯಾವೂರಲ್ಲಿ?
ಆಯೇಷಾ ಬಾನು
|

Updated on: Nov 04, 2020 | 7:40 AM

Share

ಮೈಸೂರು: ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ ಸ್ನೇಹಿತನಿಗೆ ಚಾಕು ಇರಿದಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ತಾಂಡವಪುರ ಗ್ರಾಮದಲ್ಲಿ ನಡೆದಿದೆ. ರೋಹನ್‌ ಚಾಕು ಇರಿತಕ್ಕೆ ಒಳಗಾದ ಯುವಕ.

5ನೇ ತರಗತಿಯಿಂದ ದಿಲ್ ಶಾದ್‌ ಮತ್ತು ರೋಹನ್‌ ಸ್ನೇಹಿತರಾಗಿದ್ದವರು. ಸದ್ಯ ಇಬ್ಬರೂ ಎಂಜಿನಿಯರಿಂಗ್ ಓದುತ್ತಿದ್ದರು. ರೋಹನ್ ಮಂಗಳೂರಿನ‌ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಹಾಗೂ ದಿಲ್‌ ಶಾದ್ ಮೈಸೂರಿನ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ.

ಕೊರೊನಾ ಹಿನ್ನೆಲೆ ಇಬ್ಬರೂ ರಜೆಯಲ್ಲಿದ್ದರು. ಲ್ಯಾಪ್ ಟಾಪ್ ನೋಡುವ ವೇಳೆ ಕ್ಷುಲ್ಲಕ ಕಾರಣಕ್ಕೆ ಇವರ ನಡುವೆ ಜಗಳ ಶುರುವಾಗಿದೆ. ಅದು ತಾರಕಕ್ಕೆ ಏರಿ ಇದ್ದಕ್ಕಿದ್ದಂತೆ ದಿಲ್‌ ಶಾದ್, ರೋಹನ್‌ ಕುತ್ತಿಗೆಗೆ ಚಾಕುವಿನಿಂದ ಇರಿದಿದ್ದಾರೆ. ಘಟನೆ ನಂತರ ನಂಜನಗೂಡು ಪೊಲೀಸರು ದಿಲ್‌ ಶಾದ್​ನನ್ನು ವಶಕ್ಕೆ ಪಡೆದಿದ್ದು, ರೋಹನ್ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ.

Follow Us
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು