AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸಕೋಟೆ ಪೆಟ್ರೋಲ್ ಬಂಕ್‌ನಲ್ಲಿ ವಂಚನೆ ಆರೋಪ, ಗ್ರಾಹಕರಿಂದ ಮುತ್ತಿಗೆ

ಹೊಸಕೋಟೆ : ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಹಸಿಗಾಳ ಬಳಿಯ ಪೆಟ್ರೋಲ್ ಬಂಕ್‌ನಲ್ಲಿ ಗ್ರಾಹಕರಿಗೆ ವಂಚನೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಪೆಟ್ರೋಲ್ ಬಂಕ್‌ಗೆ ಗ್ರಾಹಕರು ಮುತ್ತಿಗೆ ಹಾಕಿ ಆಕ್ರೋಶ ಹೊರ ಹಾಕಿದ್ದಾರೆ. ಕ್ಯಾಂಟರ್​ಗೆ ಡೀಸೆಲ್ ತುಂಬಿಸುವಾಗ ಪ್ರಕರಣ ಬೆಳಕಿಗೆ ಬಂದಿದೆ. ಕ್ಯಾಂಟರ್ ವಾಹನದ ಡೀಸೆಲ್ ಟ್ಯಾಂಕ್ ಸಾಮರ್ಥ್ಯ 190 ಲೀಟರ್. ಆದರೆ ಕ್ಯಾಂಟರ್‌ನಲ್ಲಿ 25 ಲೀಟರ್ ಇದ್ದಾಗ ಚಾಲಕ ಡೀಸೆಲ್ ಹಾಕಿಸಿದ್ದ. ಈ ವೇಳೆ 25 ಲೀ. ಇದ್ದರೂ 189 […]

ಹೊಸಕೋಟೆ ಪೆಟ್ರೋಲ್ ಬಂಕ್‌ನಲ್ಲಿ ವಂಚನೆ ಆರೋಪ, ಗ್ರಾಹಕರಿಂದ ಮುತ್ತಿಗೆ
ಆಯೇಷಾ ಬಾನು
| Edited By: |

Updated on: Oct 23, 2020 | 3:44 PM

Share

ಹೊಸಕೋಟೆ : ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಹಸಿಗಾಳ ಬಳಿಯ ಪೆಟ್ರೋಲ್ ಬಂಕ್‌ನಲ್ಲಿ ಗ್ರಾಹಕರಿಗೆ ವಂಚನೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಪೆಟ್ರೋಲ್ ಬಂಕ್‌ಗೆ ಗ್ರಾಹಕರು ಮುತ್ತಿಗೆ ಹಾಕಿ ಆಕ್ರೋಶ ಹೊರ ಹಾಕಿದ್ದಾರೆ. ಕ್ಯಾಂಟರ್​ಗೆ ಡೀಸೆಲ್ ತುಂಬಿಸುವಾಗ ಪ್ರಕರಣ ಬೆಳಕಿಗೆ ಬಂದಿದೆ.

ಕ್ಯಾಂಟರ್ ವಾಹನದ ಡೀಸೆಲ್ ಟ್ಯಾಂಕ್ ಸಾಮರ್ಥ್ಯ 190 ಲೀಟರ್. ಆದರೆ ಕ್ಯಾಂಟರ್‌ನಲ್ಲಿ 25 ಲೀಟರ್ ಇದ್ದಾಗ ಚಾಲಕ ಡೀಸೆಲ್ ಹಾಕಿಸಿದ್ದ. ಈ ವೇಳೆ 25 ಲೀ. ಇದ್ದರೂ 189 ಲೀ. ಡೀಸೆಲ್ ಹಾಕಿದ್ದಾನೆ ಎಂದು ಚಾಲಕ ಆರೋಪಿಸಿದ್ದಾನೆ. ಹಾಗೂ ಕ್ಯಾಂಟರ್​ಗೆ 190 ಲೀಟರ್ ಸಾಮರ್ಥ್ಯ ಇರುತ್ತೆ. ಆದರೆ ಹೇಗೆ 189 ಲೀಟರ್ ಹಾಕಲು ಸಾಧ್ಯವಾಯಿತು ಎಂದು ಪ್ರಶ್ನೆ ಮಾಡಿದ್ದಾನೆ.

ಚಾಲಕ ಹಾಗೂ ಸಿಬ್ಬಂದಿ ನಡುವೆ ಮಾತಿನ ಚಕಮಕಿ ನಡೆದಿದೆ. ಸ್ಥಳದಲ್ಲಿ ನೂರಾರು ಗ್ರಾಮಸ್ಥರು ಜಮಾವಣೆಗೊಂಡಿದ್ದಾರೆ. ಹಲವರಿಗೆ ಇದೇ ರೀತಿ ಬಂಕ್ ಸಿಬ್ಬಂದಿ ವಂಚನೆ ಮಾಡಿದ್ದು, ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಸೂಲಿಬೆಲೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಯಶ್ ಹುಟ್ಟುಹಬ್ಬಕ್ಕೆ ಮನೆ ಮುಂದೆ ಬ್ಯಾನರ್ ಹಾಕಿದ್ದಕ್ಕೆ ಎಫ್​ಐಆರ್ ದಾಖಲು
ಯಶ್ ಹುಟ್ಟುಹಬ್ಬಕ್ಕೆ ಮನೆ ಮುಂದೆ ಬ್ಯಾನರ್ ಹಾಕಿದ್ದಕ್ಕೆ ಎಫ್​ಐಆರ್ ದಾಖಲು
ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!