AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Temple Construction Fund ರಾಮ ಮಂದಿರ ನಿರ್ಮಾಣ ನಿಧಿ ಅಭಿಯಾನ: RSSಗೆ ಸಾಥ್ ನೀಡಿದ ಸುಮಲತಾ

ಸಂಸದೆ ಸುಮಲತಾ ಅಂಬರೀಷ್ RSS ಜಿಲ್ಲಾ ಪ್ರಚಾರಕ್ ಉಮೇಶ್​ರನ್ನು ಭೇಟಿ ಮಾಡಿದ್ದು ರಾಮಮಂದಿರ ನಿಧಿ ಸಮರ್ಪಣಾ ಅಭಿಯಾನಕ್ಕೆ ಸಾಥ್ ನೀಡಿದ್ದಾರೆ. ಕಾರ್ಯಕ್ರಮದ ನಂತರ ಮಾತನಾಡಿದ ಸಂಸದೆ ಸುಮಲತಾ "ರಾಮಮಂದಿರ ನಿರ್ಮಾಣ ಅಭಿಯಾನದಲ್ಲಿ ಭಾಗವಹಿಸಲು ಬಂದಿದ್ದೇನೆ. ನನ್ನ ಭೇಟಿ ಹಿಂದೆ ಯಾವ ರಾಜಕೀಯವೂ ಇಲ್ಲ. ನಂಬಿಕೆ, ಸಂಪ್ರದಾಯಗಳಿಗೆ ರಾಜಕೀಯ ಬಣ್ಣ ನೀಡುವುದು ತಪ್ಪು" ಎಂದು ಹೇಳಿದ್ರು.

Ram Temple Construction Fund ರಾಮ ಮಂದಿರ ನಿರ್ಮಾಣ ನಿಧಿ ಅಭಿಯಾನ: RSSಗೆ ಸಾಥ್ ನೀಡಿದ ಸುಮಲತಾ
ರಾಮಮಂದಿರ ನಿಧಿ ಸಮರ್ಪಣಾ ಅಭಿಯಾನಕ್ಕೆ ಸಂಸದೆ ಸುಮಲತಾ ಅಂಬರೀಷ್ ಸಾಥ್
ಆಯೇಷಾ ಬಾನು
| Edited By: |

Updated on: Jan 15, 2021 | 3:08 PM

Share

ಮಂಡ್ಯ: ಸಂಸದರಾದ ಸುಮಲತಾ ಅಂಬರೀಷ್ RSS ಜಿಲ್ಲಾ ಪ್ರಚಾರಕ್ ಉಮೇಶ್​ರನ್ನು ಜಿಲ್ಲೆಯ RSS ಕಚೇರಿಯಲ್ಲಿ ಭೇಟಿ ಮಾಡಿದ್ದು ರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನಕ್ಕೆ ಸಾಥ್ ನೀಡಿದ್ದಾರೆ. ಬಳಿಕ ಅಭಿಯಾನಕ್ಕೆ ಹಣ ಸಮರ್ಪಿಸಿದ್ದಾರೆ.

ಕಾರ್ಯಕ್ರಮದ ನಂತರ ಮಾತನಾಡಿದ ಸಂಸದೆ ಸುಮಲತಾ “ರಾಮಮಂದಿರ ನಿರ್ಮಾಣ ಅಭಿಯಾನದಲ್ಲಿ ಭಾಗವಹಿಸಲು ಬಂದಿದ್ದೇನೆ. ನನ್ನ ಭೇಟಿ ಹಿಂದೆ ಯಾವ ರಾಜಕೀಯವೂ ಇಲ್ಲ. ನಂಬಿಕೆ, ಸಂಪ್ರದಾಯಗಳಿಗೆ ರಾಜಕೀಯ ಬಣ್ಣ ನೀಡುವುದು ತಪ್ಪು” ಎಂದು ಹೇಳಿದ್ರು.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸಿದ್ಧತೆ ನಡೆದಿದೆ. ಈ ಹಿನ್ನೆಲೆಯಲ್ಲಿ ಇಂದಿನಿಂದ ಫೆಬ್ರವರಿ 5ರವರೆಗೆ ದೇಣಿಗೆ ಸಂಗ್ರಹಿಸಲು ತೀರ್ಮಾನಿಸಲಾಗಿದೆ. ಹೀಗಾಗಿ ದೇಶದ 11 ಕೋಟಿ ಹಿಂದೂಗಳ ಮನೆಯಿಂದ ದೇಣಿಗೆ ಸಂಗ್ರಹ ಮಾಡಲಾಗುತ್ತಿದೆ. ರಾಮ ಜನ್ಮಭೂಮಿ‌ ತೀರ್ಥಕ್ಷೇತ್ರ ಟ್ರಸ್ಟ್​ನಿಂದ ದೇಶದ 4 ಲಕ್ಷ ಹಳ್ಳಿಗಳಲ್ಲಿ ದೇಣಿಗೆ ಸಂಗ್ರಹಕ್ಕೆ ತೀರ್ಮಾನಿಸಲಾಗಿದೆ. ಈ ನಿಟ್ಟಿನಲ್ಲಿ ಮಂಡ್ಯದಲ್ಲೂ ದೇಣಿಗೆ ಸಂಗ್ರಹಿಸಲಾಗುತ್ತಿದೆ.

Ram Temple Construction Fund ರಾಮಮಂದಿರ ನಿರ್ಮಾಣ ನಿಧಿ ಅಭಿಯಾನಕ್ಕೆ ಆಂಜನೇಯ ದೇಗುಲದಲ್ಲಿ ನಟ ಅಭಿಷೇಕ್ ಚಾಲನೆ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್