AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Temple Construction Fund ರಾಮ ಮಂದಿರ ನಿರ್ಮಾಣ ನಿಧಿ ಅಭಿಯಾನ: RSSಗೆ ಸಾಥ್ ನೀಡಿದ ಸುಮಲತಾ

ಸಂಸದೆ ಸುಮಲತಾ ಅಂಬರೀಷ್ RSS ಜಿಲ್ಲಾ ಪ್ರಚಾರಕ್ ಉಮೇಶ್​ರನ್ನು ಭೇಟಿ ಮಾಡಿದ್ದು ರಾಮಮಂದಿರ ನಿಧಿ ಸಮರ್ಪಣಾ ಅಭಿಯಾನಕ್ಕೆ ಸಾಥ್ ನೀಡಿದ್ದಾರೆ. ಕಾರ್ಯಕ್ರಮದ ನಂತರ ಮಾತನಾಡಿದ ಸಂಸದೆ ಸುಮಲತಾ "ರಾಮಮಂದಿರ ನಿರ್ಮಾಣ ಅಭಿಯಾನದಲ್ಲಿ ಭಾಗವಹಿಸಲು ಬಂದಿದ್ದೇನೆ. ನನ್ನ ಭೇಟಿ ಹಿಂದೆ ಯಾವ ರಾಜಕೀಯವೂ ಇಲ್ಲ. ನಂಬಿಕೆ, ಸಂಪ್ರದಾಯಗಳಿಗೆ ರಾಜಕೀಯ ಬಣ್ಣ ನೀಡುವುದು ತಪ್ಪು" ಎಂದು ಹೇಳಿದ್ರು.

Ram Temple Construction Fund ರಾಮ ಮಂದಿರ ನಿರ್ಮಾಣ ನಿಧಿ ಅಭಿಯಾನ: RSSಗೆ ಸಾಥ್ ನೀಡಿದ ಸುಮಲತಾ
ರಾಮಮಂದಿರ ನಿಧಿ ಸಮರ್ಪಣಾ ಅಭಿಯಾನಕ್ಕೆ ಸಂಸದೆ ಸುಮಲತಾ ಅಂಬರೀಷ್ ಸಾಥ್
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Jan 15, 2021 | 3:08 PM

Share

ಮಂಡ್ಯ: ಸಂಸದರಾದ ಸುಮಲತಾ ಅಂಬರೀಷ್ RSS ಜಿಲ್ಲಾ ಪ್ರಚಾರಕ್ ಉಮೇಶ್​ರನ್ನು ಜಿಲ್ಲೆಯ RSS ಕಚೇರಿಯಲ್ಲಿ ಭೇಟಿ ಮಾಡಿದ್ದು ರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನಕ್ಕೆ ಸಾಥ್ ನೀಡಿದ್ದಾರೆ. ಬಳಿಕ ಅಭಿಯಾನಕ್ಕೆ ಹಣ ಸಮರ್ಪಿಸಿದ್ದಾರೆ.

ಕಾರ್ಯಕ್ರಮದ ನಂತರ ಮಾತನಾಡಿದ ಸಂಸದೆ ಸುಮಲತಾ “ರಾಮಮಂದಿರ ನಿರ್ಮಾಣ ಅಭಿಯಾನದಲ್ಲಿ ಭಾಗವಹಿಸಲು ಬಂದಿದ್ದೇನೆ. ನನ್ನ ಭೇಟಿ ಹಿಂದೆ ಯಾವ ರಾಜಕೀಯವೂ ಇಲ್ಲ. ನಂಬಿಕೆ, ಸಂಪ್ರದಾಯಗಳಿಗೆ ರಾಜಕೀಯ ಬಣ್ಣ ನೀಡುವುದು ತಪ್ಪು” ಎಂದು ಹೇಳಿದ್ರು.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸಿದ್ಧತೆ ನಡೆದಿದೆ. ಈ ಹಿನ್ನೆಲೆಯಲ್ಲಿ ಇಂದಿನಿಂದ ಫೆಬ್ರವರಿ 5ರವರೆಗೆ ದೇಣಿಗೆ ಸಂಗ್ರಹಿಸಲು ತೀರ್ಮಾನಿಸಲಾಗಿದೆ. ಹೀಗಾಗಿ ದೇಶದ 11 ಕೋಟಿ ಹಿಂದೂಗಳ ಮನೆಯಿಂದ ದೇಣಿಗೆ ಸಂಗ್ರಹ ಮಾಡಲಾಗುತ್ತಿದೆ. ರಾಮ ಜನ್ಮಭೂಮಿ‌ ತೀರ್ಥಕ್ಷೇತ್ರ ಟ್ರಸ್ಟ್​ನಿಂದ ದೇಶದ 4 ಲಕ್ಷ ಹಳ್ಳಿಗಳಲ್ಲಿ ದೇಣಿಗೆ ಸಂಗ್ರಹಕ್ಕೆ ತೀರ್ಮಾನಿಸಲಾಗಿದೆ. ಈ ನಿಟ್ಟಿನಲ್ಲಿ ಮಂಡ್ಯದಲ್ಲೂ ದೇಣಿಗೆ ಸಂಗ್ರಹಿಸಲಾಗುತ್ತಿದೆ.

Ram Temple Construction Fund ರಾಮಮಂದಿರ ನಿರ್ಮಾಣ ನಿಧಿ ಅಭಿಯಾನಕ್ಕೆ ಆಂಜನೇಯ ದೇಗುಲದಲ್ಲಿ ನಟ ಅಭಿಷೇಕ್ ಚಾಲನೆ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ