AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Temple Construction Fund ರಾಮ ಮಂದಿರ ನಿರ್ಮಾಣ ನಿಧಿ ಅಭಿಯಾನ: RSSಗೆ ಸಾಥ್ ನೀಡಿದ ಸುಮಲತಾ

ಸಂಸದೆ ಸುಮಲತಾ ಅಂಬರೀಷ್ RSS ಜಿಲ್ಲಾ ಪ್ರಚಾರಕ್ ಉಮೇಶ್​ರನ್ನು ಭೇಟಿ ಮಾಡಿದ್ದು ರಾಮಮಂದಿರ ನಿಧಿ ಸಮರ್ಪಣಾ ಅಭಿಯಾನಕ್ಕೆ ಸಾಥ್ ನೀಡಿದ್ದಾರೆ. ಕಾರ್ಯಕ್ರಮದ ನಂತರ ಮಾತನಾಡಿದ ಸಂಸದೆ ಸುಮಲತಾ "ರಾಮಮಂದಿರ ನಿರ್ಮಾಣ ಅಭಿಯಾನದಲ್ಲಿ ಭಾಗವಹಿಸಲು ಬಂದಿದ್ದೇನೆ. ನನ್ನ ಭೇಟಿ ಹಿಂದೆ ಯಾವ ರಾಜಕೀಯವೂ ಇಲ್ಲ. ನಂಬಿಕೆ, ಸಂಪ್ರದಾಯಗಳಿಗೆ ರಾಜಕೀಯ ಬಣ್ಣ ನೀಡುವುದು ತಪ್ಪು" ಎಂದು ಹೇಳಿದ್ರು.

Ram Temple Construction Fund ರಾಮ ಮಂದಿರ ನಿರ್ಮಾಣ ನಿಧಿ ಅಭಿಯಾನ: RSSಗೆ ಸಾಥ್ ನೀಡಿದ ಸುಮಲತಾ
ರಾಮಮಂದಿರ ನಿಧಿ ಸಮರ್ಪಣಾ ಅಭಿಯಾನಕ್ಕೆ ಸಂಸದೆ ಸುಮಲತಾ ಅಂಬರೀಷ್ ಸಾಥ್
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Jan 15, 2021 | 3:08 PM

Share

ಮಂಡ್ಯ: ಸಂಸದರಾದ ಸುಮಲತಾ ಅಂಬರೀಷ್ RSS ಜಿಲ್ಲಾ ಪ್ರಚಾರಕ್ ಉಮೇಶ್​ರನ್ನು ಜಿಲ್ಲೆಯ RSS ಕಚೇರಿಯಲ್ಲಿ ಭೇಟಿ ಮಾಡಿದ್ದು ರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನಕ್ಕೆ ಸಾಥ್ ನೀಡಿದ್ದಾರೆ. ಬಳಿಕ ಅಭಿಯಾನಕ್ಕೆ ಹಣ ಸಮರ್ಪಿಸಿದ್ದಾರೆ.

ಕಾರ್ಯಕ್ರಮದ ನಂತರ ಮಾತನಾಡಿದ ಸಂಸದೆ ಸುಮಲತಾ “ರಾಮಮಂದಿರ ನಿರ್ಮಾಣ ಅಭಿಯಾನದಲ್ಲಿ ಭಾಗವಹಿಸಲು ಬಂದಿದ್ದೇನೆ. ನನ್ನ ಭೇಟಿ ಹಿಂದೆ ಯಾವ ರಾಜಕೀಯವೂ ಇಲ್ಲ. ನಂಬಿಕೆ, ಸಂಪ್ರದಾಯಗಳಿಗೆ ರಾಜಕೀಯ ಬಣ್ಣ ನೀಡುವುದು ತಪ್ಪು” ಎಂದು ಹೇಳಿದ್ರು.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸಿದ್ಧತೆ ನಡೆದಿದೆ. ಈ ಹಿನ್ನೆಲೆಯಲ್ಲಿ ಇಂದಿನಿಂದ ಫೆಬ್ರವರಿ 5ರವರೆಗೆ ದೇಣಿಗೆ ಸಂಗ್ರಹಿಸಲು ತೀರ್ಮಾನಿಸಲಾಗಿದೆ. ಹೀಗಾಗಿ ದೇಶದ 11 ಕೋಟಿ ಹಿಂದೂಗಳ ಮನೆಯಿಂದ ದೇಣಿಗೆ ಸಂಗ್ರಹ ಮಾಡಲಾಗುತ್ತಿದೆ. ರಾಮ ಜನ್ಮಭೂಮಿ‌ ತೀರ್ಥಕ್ಷೇತ್ರ ಟ್ರಸ್ಟ್​ನಿಂದ ದೇಶದ 4 ಲಕ್ಷ ಹಳ್ಳಿಗಳಲ್ಲಿ ದೇಣಿಗೆ ಸಂಗ್ರಹಕ್ಕೆ ತೀರ್ಮಾನಿಸಲಾಗಿದೆ. ಈ ನಿಟ್ಟಿನಲ್ಲಿ ಮಂಡ್ಯದಲ್ಲೂ ದೇಣಿಗೆ ಸಂಗ್ರಹಿಸಲಾಗುತ್ತಿದೆ.

Ram Temple Construction Fund ರಾಮಮಂದಿರ ನಿರ್ಮಾಣ ನಿಧಿ ಅಭಿಯಾನಕ್ಕೆ ಆಂಜನೇಯ ದೇಗುಲದಲ್ಲಿ ನಟ ಅಭಿಷೇಕ್ ಚಾಲನೆ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ