AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Temple Construction Fund ರಾಮ ಮಂದಿರ ನಿರ್ಮಾಣ ನಿಧಿ ಅಭಿಯಾನ: RSSಗೆ ಸಾಥ್ ನೀಡಿದ ಸುಮಲತಾ

ಸಂಸದೆ ಸುಮಲತಾ ಅಂಬರೀಷ್ RSS ಜಿಲ್ಲಾ ಪ್ರಚಾರಕ್ ಉಮೇಶ್​ರನ್ನು ಭೇಟಿ ಮಾಡಿದ್ದು ರಾಮಮಂದಿರ ನಿಧಿ ಸಮರ್ಪಣಾ ಅಭಿಯಾನಕ್ಕೆ ಸಾಥ್ ನೀಡಿದ್ದಾರೆ. ಕಾರ್ಯಕ್ರಮದ ನಂತರ ಮಾತನಾಡಿದ ಸಂಸದೆ ಸುಮಲತಾ "ರಾಮಮಂದಿರ ನಿರ್ಮಾಣ ಅಭಿಯಾನದಲ್ಲಿ ಭಾಗವಹಿಸಲು ಬಂದಿದ್ದೇನೆ. ನನ್ನ ಭೇಟಿ ಹಿಂದೆ ಯಾವ ರಾಜಕೀಯವೂ ಇಲ್ಲ. ನಂಬಿಕೆ, ಸಂಪ್ರದಾಯಗಳಿಗೆ ರಾಜಕೀಯ ಬಣ್ಣ ನೀಡುವುದು ತಪ್ಪು" ಎಂದು ಹೇಳಿದ್ರು.

Ram Temple Construction Fund ರಾಮ ಮಂದಿರ ನಿರ್ಮಾಣ ನಿಧಿ ಅಭಿಯಾನ: RSSಗೆ ಸಾಥ್ ನೀಡಿದ ಸುಮಲತಾ
ರಾಮಮಂದಿರ ನಿಧಿ ಸಮರ್ಪಣಾ ಅಭಿಯಾನಕ್ಕೆ ಸಂಸದೆ ಸುಮಲತಾ ಅಂಬರೀಷ್ ಸಾಥ್
ಆಯೇಷಾ ಬಾನು
| Edited By: |

Updated on: Jan 15, 2021 | 3:08 PM

Share

ಮಂಡ್ಯ: ಸಂಸದರಾದ ಸುಮಲತಾ ಅಂಬರೀಷ್ RSS ಜಿಲ್ಲಾ ಪ್ರಚಾರಕ್ ಉಮೇಶ್​ರನ್ನು ಜಿಲ್ಲೆಯ RSS ಕಚೇರಿಯಲ್ಲಿ ಭೇಟಿ ಮಾಡಿದ್ದು ರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನಕ್ಕೆ ಸಾಥ್ ನೀಡಿದ್ದಾರೆ. ಬಳಿಕ ಅಭಿಯಾನಕ್ಕೆ ಹಣ ಸಮರ್ಪಿಸಿದ್ದಾರೆ.

ಕಾರ್ಯಕ್ರಮದ ನಂತರ ಮಾತನಾಡಿದ ಸಂಸದೆ ಸುಮಲತಾ “ರಾಮಮಂದಿರ ನಿರ್ಮಾಣ ಅಭಿಯಾನದಲ್ಲಿ ಭಾಗವಹಿಸಲು ಬಂದಿದ್ದೇನೆ. ನನ್ನ ಭೇಟಿ ಹಿಂದೆ ಯಾವ ರಾಜಕೀಯವೂ ಇಲ್ಲ. ನಂಬಿಕೆ, ಸಂಪ್ರದಾಯಗಳಿಗೆ ರಾಜಕೀಯ ಬಣ್ಣ ನೀಡುವುದು ತಪ್ಪು” ಎಂದು ಹೇಳಿದ್ರು.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸಿದ್ಧತೆ ನಡೆದಿದೆ. ಈ ಹಿನ್ನೆಲೆಯಲ್ಲಿ ಇಂದಿನಿಂದ ಫೆಬ್ರವರಿ 5ರವರೆಗೆ ದೇಣಿಗೆ ಸಂಗ್ರಹಿಸಲು ತೀರ್ಮಾನಿಸಲಾಗಿದೆ. ಹೀಗಾಗಿ ದೇಶದ 11 ಕೋಟಿ ಹಿಂದೂಗಳ ಮನೆಯಿಂದ ದೇಣಿಗೆ ಸಂಗ್ರಹ ಮಾಡಲಾಗುತ್ತಿದೆ. ರಾಮ ಜನ್ಮಭೂಮಿ‌ ತೀರ್ಥಕ್ಷೇತ್ರ ಟ್ರಸ್ಟ್​ನಿಂದ ದೇಶದ 4 ಲಕ್ಷ ಹಳ್ಳಿಗಳಲ್ಲಿ ದೇಣಿಗೆ ಸಂಗ್ರಹಕ್ಕೆ ತೀರ್ಮಾನಿಸಲಾಗಿದೆ. ಈ ನಿಟ್ಟಿನಲ್ಲಿ ಮಂಡ್ಯದಲ್ಲೂ ದೇಣಿಗೆ ಸಂಗ್ರಹಿಸಲಾಗುತ್ತಿದೆ.

Ram Temple Construction Fund ರಾಮಮಂದಿರ ನಿರ್ಮಾಣ ನಿಧಿ ಅಭಿಯಾನಕ್ಕೆ ಆಂಜನೇಯ ದೇಗುಲದಲ್ಲಿ ನಟ ಅಭಿಷೇಕ್ ಚಾಲನೆ

Follow Us
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ