AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಸತ್ತ ಮೇಲೂ ನೆಮ್ಮದಿ ಇಲ್ಲ..

ಬೆಂಗಳೂರು: ಮಹಿಳೆ ಮೃತಪಟ್ಟ 5 ದಿನಗಳ ಬಳಿಕ ಅಂತ್ಯಸಂಸ್ಕಾರ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈಕೆ ಬದುಕಿದ್ದಾಗ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗಲಿಲ್ಲ. ಮೃತಪಟ್ಟ ಮೇಲೆ ಸರಿಯಾದ ಸಮಯಕ್ಕೆ ರಿಪೋರ್ಟ್ ಕೂಡ ಬರಲಿಲ್ಲ. ಈಗ ಸರಿಯಾದ ಸಮಯಕ್ಕೆ ಅಂತ್ಯ ಸಂಸ್ಕಾರ ಸಹ ಮಾಡಿಲ್ಲ. ಬೆಂಗಳೂರಲ್ಲಿ ಸತ್ತ ಮೇಲೂ ನೆಮ್ಮದಿ ಇಲ್ಲದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಂಗಳೂರಿನ ಪುಲಿಕೇಶಿನಗರದ ವೆಂಕಟೇಶಪುರ ನಿವಾಸಿ ಜುಲೈ10ರಂದು ಅಂಬೇಡ್ಕರ್ ಆಸ್ಪತ್ರೆಯಲ್ಲಿ ಕೊರೊನಾ ಟೆಸ್ಟ್​ಗೆ ಮಾದರಿ ಸಂಗ್ರಹ ಮಾಡಲಾಗಿತ್ತು. ಬಳಿಕ ಮಹಿಳೆಗೆ ಸೂಕ್ತ ಚಿಕಿತ್ಸೆಯನ್ನೂ ನೀಡದ […]

ಬೆಂಗಳೂರಲ್ಲಿ ಸತ್ತ ಮೇಲೂ ನೆಮ್ಮದಿ ಇಲ್ಲ..
ಆಯೇಷಾ ಬಾನು
|

Updated on: Jul 15, 2020 | 2:00 PM

Share

ಬೆಂಗಳೂರು: ಮಹಿಳೆ ಮೃತಪಟ್ಟ 5 ದಿನಗಳ ಬಳಿಕ ಅಂತ್ಯಸಂಸ್ಕಾರ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈಕೆ ಬದುಕಿದ್ದಾಗ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗಲಿಲ್ಲ. ಮೃತಪಟ್ಟ ಮೇಲೆ ಸರಿಯಾದ ಸಮಯಕ್ಕೆ ರಿಪೋರ್ಟ್ ಕೂಡ ಬರಲಿಲ್ಲ. ಈಗ ಸರಿಯಾದ ಸಮಯಕ್ಕೆ ಅಂತ್ಯ ಸಂಸ್ಕಾರ ಸಹ ಮಾಡಿಲ್ಲ. ಬೆಂಗಳೂರಲ್ಲಿ ಸತ್ತ ಮೇಲೂ ನೆಮ್ಮದಿ ಇಲ್ಲದಂತ ಪರಿಸ್ಥಿತಿ ನಿರ್ಮಾಣವಾಗಿದೆ.

ಬೆಂಗಳೂರಿನ ಪುಲಿಕೇಶಿನಗರದ ವೆಂಕಟೇಶಪುರ ನಿವಾಸಿ ಜುಲೈ10ರಂದು ಅಂಬೇಡ್ಕರ್ ಆಸ್ಪತ್ರೆಯಲ್ಲಿ ಕೊರೊನಾ ಟೆಸ್ಟ್​ಗೆ ಮಾದರಿ ಸಂಗ್ರಹ ಮಾಡಲಾಗಿತ್ತು. ಬಳಿಕ ಮಹಿಳೆಗೆ ಸೂಕ್ತ ಚಿಕಿತ್ಸೆಯನ್ನೂ ನೀಡದ ಆರೋಪ ಕೇಳಿ ಬಂದಿದೆ.

ಜುಲೈ 11ರಂದು ಚಿಕಿತ್ಸೆ ಫಲಿಸದೆ ಮಹಿಳೆ ಮೃತಪಟ್ಟಿದ್ರು. ಮಹಿಳೆ ಮೃತಪಟ್ಟು 5 ದಿನವಾದ್ರೂ ಕೊವಿಡ್ ವರದಿ ಬಂದಿಲ್ಲ. ಹೀಗಾಗಿ ವಿಕ್ಟೋರಿಯಾ ಶವಾಗಾರದಲ್ಲೇ ಮೃತದೇಹ ಇರಿಸಲಾಗಿತ್ತು. ಸತ್ತು 5 ದಿನವಾದ್ರೂ ಕೋವಿಡ್ ವರದಿ ಬಾರದ ಕಾರಣ ಇಂದು ಮೃತ ಮಹಿಳೆ ಕುಟುಂಬಸ್ಥರು ಕಾಡಿಬೇಡಿ ಮೃತದೇಹವನ್ನು ಪಡೆದು ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಕೊರೊನಾ ಭಯದಲ್ಲೇ ಕಲ್ಪಳ್ಳಿ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆದಿದೆ.

3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್​ಗೆ ತೆರಳಿದ ಪ್ರಧಾನಿ ಮೋದಿ
3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್​ಗೆ ತೆರಳಿದ ಪ್ರಧಾನಿ ಮೋದಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ