AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ ಜಿಮ್ಸ್ ನಿರ್ದೇಶಕರಿಗೆ ಕೊರೊನಾ ಪಾಸಿಟಿವ್

ಗದಗ: ಕೊರೊನಾ ವೈರಸ್ ತನ್ನ ಕಬಂಧಬಾಹುಗಳನ್ನು ಚಾಚಿ ಅಟ್ಟಹಾಸ ಮೆರೆಯುತ್ತಿದೆ. ಸಿಕ್ಕ ಸಿಕ್ಕವರ ದೇಹ ಸೇರಿ ಜೀವ ಹಿಂಡುತ್ತಿದೆ. ಈಗ ಗದಗ ಜಿಲ್ಲೆಯ ಕೊರೊನಾ ಸೇನಾನಿಗೂ ಸೋಂಕು ತಗುಲಿರುವುದು ದೃಢವಾಗಿದೆ. ಗದಗ ಜಿಮ್ಸ್ ನಿರ್ದೇಶಕರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಹೀಗಾಗಿ ಡಿಸಿ, ಸಿಇಒ, ಎಸ್ಪಿ ಸೇರಿ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಭಯ ಶುರುವಾಗಿದೆ. ಯಾಕಂದ್ರೆ ಜಿಮ್ಸ್ ನಿರ್ದೇಶಕರು ನಿತ್ಯ ಜಿಲ್ಲಾಡಳಿತ ಭವನದಲ್ಲಿ ನಡೆಯುವ ವಿಡಿಯೋ ಕಾನ್ಫರೆನ್ಸ್​ನಲ್ಲಿ ಭಾಗಿಯಾಗುತ್ತಿದ್ದರು. ಹಾಗೂ ವೈದ್ಯರು, ಸಿಬ್ಬಂದಿಗಳಿಗೆ ಧೈರ್ಯ ಹೇಳುತ್ತಿದ್ದರು. ಕಳೆದ […]

ಗದಗ ಜಿಮ್ಸ್ ನಿರ್ದೇಶಕರಿಗೆ ಕೊರೊನಾ ಪಾಸಿಟಿವ್
ಆಯೇಷಾ ಬಾನು
| Edited By: |

Updated on:Jul 23, 2020 | 12:21 PM

Share

ಗದಗ: ಕೊರೊನಾ ವೈರಸ್ ತನ್ನ ಕಬಂಧಬಾಹುಗಳನ್ನು ಚಾಚಿ ಅಟ್ಟಹಾಸ ಮೆರೆಯುತ್ತಿದೆ. ಸಿಕ್ಕ ಸಿಕ್ಕವರ ದೇಹ ಸೇರಿ ಜೀವ ಹಿಂಡುತ್ತಿದೆ. ಈಗ ಗದಗ ಜಿಲ್ಲೆಯ ಕೊರೊನಾ ಸೇನಾನಿಗೂ ಸೋಂಕು ತಗುಲಿರುವುದು ದೃಢವಾಗಿದೆ.

ಗದಗ ಜಿಮ್ಸ್ ನಿರ್ದೇಶಕರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಹೀಗಾಗಿ ಡಿಸಿ, ಸಿಇಒ, ಎಸ್ಪಿ ಸೇರಿ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಭಯ ಶುರುವಾಗಿದೆ. ಯಾಕಂದ್ರೆ ಜಿಮ್ಸ್ ನಿರ್ದೇಶಕರು ನಿತ್ಯ ಜಿಲ್ಲಾಡಳಿತ ಭವನದಲ್ಲಿ ನಡೆಯುವ ವಿಡಿಯೋ ಕಾನ್ಫರೆನ್ಸ್​ನಲ್ಲಿ ಭಾಗಿಯಾಗುತ್ತಿದ್ದರು. ಹಾಗೂ ವೈದ್ಯರು, ಸಿಬ್ಬಂದಿಗಳಿಗೆ ಧೈರ್ಯ ಹೇಳುತ್ತಿದ್ದರು.

ಕಳೆದ 5 ತಿಂಗಳಿಂದ ಇಡೀ ಕುಟುಂಬ ದೂರವಿಟ್ಟು ಕೊರೊನಾ ಸೇವೆಯಲ್ಲಿ ತೊಡಗಿದ್ದ ನಿರ್ದೇಶಕ ಕೋವಿಡ್ ಆಸ್ಪತ್ರೆ ಸಂಪೂರ್ಣ ಜವಾಬ್ದಾರಿ ಹೊತ್ತು ಶ್ರಮಿಸುತ್ತಿದ್ದರು. ಈಗ ಅವರ ಕೊರೊನಾ ವರದಿ ಪಾಸಿಟಿವ್ ಬಂದಿದ್ದು, ಜಿಮ್ಸ್ ಆಸ್ಪತ್ರೆ ವೈದ್ಯರು, ಸಿಬ್ಬಂದಿಗೆ ಆತಂಕ ಶುರುವಾಗಿದೆ.

Published On - 7:43 am, Wed, 22 July 20

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ