AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ ಜಿಮ್ಸ್ ನಿರ್ದೇಶಕರಿಗೆ ಕೊರೊನಾ ಪಾಸಿಟಿವ್

ಗದಗ: ಕೊರೊನಾ ವೈರಸ್ ತನ್ನ ಕಬಂಧಬಾಹುಗಳನ್ನು ಚಾಚಿ ಅಟ್ಟಹಾಸ ಮೆರೆಯುತ್ತಿದೆ. ಸಿಕ್ಕ ಸಿಕ್ಕವರ ದೇಹ ಸೇರಿ ಜೀವ ಹಿಂಡುತ್ತಿದೆ. ಈಗ ಗದಗ ಜಿಲ್ಲೆಯ ಕೊರೊನಾ ಸೇನಾನಿಗೂ ಸೋಂಕು ತಗುಲಿರುವುದು ದೃಢವಾಗಿದೆ. ಗದಗ ಜಿಮ್ಸ್ ನಿರ್ದೇಶಕರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಹೀಗಾಗಿ ಡಿಸಿ, ಸಿಇಒ, ಎಸ್ಪಿ ಸೇರಿ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಭಯ ಶುರುವಾಗಿದೆ. ಯಾಕಂದ್ರೆ ಜಿಮ್ಸ್ ನಿರ್ದೇಶಕರು ನಿತ್ಯ ಜಿಲ್ಲಾಡಳಿತ ಭವನದಲ್ಲಿ ನಡೆಯುವ ವಿಡಿಯೋ ಕಾನ್ಫರೆನ್ಸ್​ನಲ್ಲಿ ಭಾಗಿಯಾಗುತ್ತಿದ್ದರು. ಹಾಗೂ ವೈದ್ಯರು, ಸಿಬ್ಬಂದಿಗಳಿಗೆ ಧೈರ್ಯ ಹೇಳುತ್ತಿದ್ದರು. ಕಳೆದ […]

ಗದಗ ಜಿಮ್ಸ್ ನಿರ್ದೇಶಕರಿಗೆ ಕೊರೊನಾ ಪಾಸಿಟಿವ್
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Jul 23, 2020 | 12:21 PM

Share

ಗದಗ: ಕೊರೊನಾ ವೈರಸ್ ತನ್ನ ಕಬಂಧಬಾಹುಗಳನ್ನು ಚಾಚಿ ಅಟ್ಟಹಾಸ ಮೆರೆಯುತ್ತಿದೆ. ಸಿಕ್ಕ ಸಿಕ್ಕವರ ದೇಹ ಸೇರಿ ಜೀವ ಹಿಂಡುತ್ತಿದೆ. ಈಗ ಗದಗ ಜಿಲ್ಲೆಯ ಕೊರೊನಾ ಸೇನಾನಿಗೂ ಸೋಂಕು ತಗುಲಿರುವುದು ದೃಢವಾಗಿದೆ.

ಗದಗ ಜಿಮ್ಸ್ ನಿರ್ದೇಶಕರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಹೀಗಾಗಿ ಡಿಸಿ, ಸಿಇಒ, ಎಸ್ಪಿ ಸೇರಿ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಭಯ ಶುರುವಾಗಿದೆ. ಯಾಕಂದ್ರೆ ಜಿಮ್ಸ್ ನಿರ್ದೇಶಕರು ನಿತ್ಯ ಜಿಲ್ಲಾಡಳಿತ ಭವನದಲ್ಲಿ ನಡೆಯುವ ವಿಡಿಯೋ ಕಾನ್ಫರೆನ್ಸ್​ನಲ್ಲಿ ಭಾಗಿಯಾಗುತ್ತಿದ್ದರು. ಹಾಗೂ ವೈದ್ಯರು, ಸಿಬ್ಬಂದಿಗಳಿಗೆ ಧೈರ್ಯ ಹೇಳುತ್ತಿದ್ದರು.

ಕಳೆದ 5 ತಿಂಗಳಿಂದ ಇಡೀ ಕುಟುಂಬ ದೂರವಿಟ್ಟು ಕೊರೊನಾ ಸೇವೆಯಲ್ಲಿ ತೊಡಗಿದ್ದ ನಿರ್ದೇಶಕ ಕೋವಿಡ್ ಆಸ್ಪತ್ರೆ ಸಂಪೂರ್ಣ ಜವಾಬ್ದಾರಿ ಹೊತ್ತು ಶ್ರಮಿಸುತ್ತಿದ್ದರು. ಈಗ ಅವರ ಕೊರೊನಾ ವರದಿ ಪಾಸಿಟಿವ್ ಬಂದಿದ್ದು, ಜಿಮ್ಸ್ ಆಸ್ಪತ್ರೆ ವೈದ್ಯರು, ಸಿಬ್ಬಂದಿಗೆ ಆತಂಕ ಶುರುವಾಗಿದೆ.

Published On - 7:43 am, Wed, 22 July 20

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು