AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ ಜಿಮ್ಸ್ ನಿರ್ದೇಶಕರಿಗೆ ಕೊರೊನಾ ಪಾಸಿಟಿವ್

ಗದಗ: ಕೊರೊನಾ ವೈರಸ್ ತನ್ನ ಕಬಂಧಬಾಹುಗಳನ್ನು ಚಾಚಿ ಅಟ್ಟಹಾಸ ಮೆರೆಯುತ್ತಿದೆ. ಸಿಕ್ಕ ಸಿಕ್ಕವರ ದೇಹ ಸೇರಿ ಜೀವ ಹಿಂಡುತ್ತಿದೆ. ಈಗ ಗದಗ ಜಿಲ್ಲೆಯ ಕೊರೊನಾ ಸೇನಾನಿಗೂ ಸೋಂಕು ತಗುಲಿರುವುದು ದೃಢವಾಗಿದೆ. ಗದಗ ಜಿಮ್ಸ್ ನಿರ್ದೇಶಕರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಹೀಗಾಗಿ ಡಿಸಿ, ಸಿಇಒ, ಎಸ್ಪಿ ಸೇರಿ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಭಯ ಶುರುವಾಗಿದೆ. ಯಾಕಂದ್ರೆ ಜಿಮ್ಸ್ ನಿರ್ದೇಶಕರು ನಿತ್ಯ ಜಿಲ್ಲಾಡಳಿತ ಭವನದಲ್ಲಿ ನಡೆಯುವ ವಿಡಿಯೋ ಕಾನ್ಫರೆನ್ಸ್​ನಲ್ಲಿ ಭಾಗಿಯಾಗುತ್ತಿದ್ದರು. ಹಾಗೂ ವೈದ್ಯರು, ಸಿಬ್ಬಂದಿಗಳಿಗೆ ಧೈರ್ಯ ಹೇಳುತ್ತಿದ್ದರು. ಕಳೆದ […]

ಗದಗ ಜಿಮ್ಸ್ ನಿರ್ದೇಶಕರಿಗೆ ಕೊರೊನಾ ಪಾಸಿಟಿವ್
ಆಯೇಷಾ ಬಾನು
| Edited By: |

Updated on:Jul 23, 2020 | 12:21 PM

Share

ಗದಗ: ಕೊರೊನಾ ವೈರಸ್ ತನ್ನ ಕಬಂಧಬಾಹುಗಳನ್ನು ಚಾಚಿ ಅಟ್ಟಹಾಸ ಮೆರೆಯುತ್ತಿದೆ. ಸಿಕ್ಕ ಸಿಕ್ಕವರ ದೇಹ ಸೇರಿ ಜೀವ ಹಿಂಡುತ್ತಿದೆ. ಈಗ ಗದಗ ಜಿಲ್ಲೆಯ ಕೊರೊನಾ ಸೇನಾನಿಗೂ ಸೋಂಕು ತಗುಲಿರುವುದು ದೃಢವಾಗಿದೆ.

ಗದಗ ಜಿಮ್ಸ್ ನಿರ್ದೇಶಕರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಹೀಗಾಗಿ ಡಿಸಿ, ಸಿಇಒ, ಎಸ್ಪಿ ಸೇರಿ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಭಯ ಶುರುವಾಗಿದೆ. ಯಾಕಂದ್ರೆ ಜಿಮ್ಸ್ ನಿರ್ದೇಶಕರು ನಿತ್ಯ ಜಿಲ್ಲಾಡಳಿತ ಭವನದಲ್ಲಿ ನಡೆಯುವ ವಿಡಿಯೋ ಕಾನ್ಫರೆನ್ಸ್​ನಲ್ಲಿ ಭಾಗಿಯಾಗುತ್ತಿದ್ದರು. ಹಾಗೂ ವೈದ್ಯರು, ಸಿಬ್ಬಂದಿಗಳಿಗೆ ಧೈರ್ಯ ಹೇಳುತ್ತಿದ್ದರು.

ಕಳೆದ 5 ತಿಂಗಳಿಂದ ಇಡೀ ಕುಟುಂಬ ದೂರವಿಟ್ಟು ಕೊರೊನಾ ಸೇವೆಯಲ್ಲಿ ತೊಡಗಿದ್ದ ನಿರ್ದೇಶಕ ಕೋವಿಡ್ ಆಸ್ಪತ್ರೆ ಸಂಪೂರ್ಣ ಜವಾಬ್ದಾರಿ ಹೊತ್ತು ಶ್ರಮಿಸುತ್ತಿದ್ದರು. ಈಗ ಅವರ ಕೊರೊನಾ ವರದಿ ಪಾಸಿಟಿವ್ ಬಂದಿದ್ದು, ಜಿಮ್ಸ್ ಆಸ್ಪತ್ರೆ ವೈದ್ಯರು, ಸಿಬ್ಬಂದಿಗೆ ಆತಂಕ ಶುರುವಾಗಿದೆ.

Published On - 7:43 am, Wed, 22 July 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!