AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈರುಳ್ಳಿ ರಾಶಿಯಲ್ಲಿ ಕುಳಿತು ಡಂಬಳ ರೈತನ ಕಣ್ಣೀರು, ನೆರವಿಗಾಗಿ ಸಿಎಂಗೆ ಮೊರೆ

ಮುಂಡರಗಿ: ಹೆಮ್ಮಾರಿ ಕೊರೊನಾ ನಿಯಂತ್ರಣಕ್ಕೆ ಎಲ್ಲೆಡೆ ಲಾಕ್ ಡೌನ್ 2.0 ಜಾರಿಯಲ್ಲಿದೆ. ಇದು ರೈತಾಪಿ ವರ್ಗವನ್ನು ಸಂಕಷ್ಟಕ್ಕೆ ದೂಡಿದೆ. ಈ ಹಿನ್ನೆಲೆಯಲ್ಲಿ ರೈತ ಹುಚ್ಚಪ್ಪ ರಾಜೂರ, ಈರುಳ್ಳಿ ರಾಶಿಯಲ್ಲಿ ಕುಳಿತು ಕಣ್ಣೀರು ಹಾಕಿದ್ದಾರೆ. ಜೊತೆಗೆ, ತಮ್ಮ ಸಹಾಯಕ್ಕೆ ಬರುವಂತೆ ಸಿಎಂ ಯಡಿಯೂರಪ್ಪ ಅವ್ರಿಗೆ ಕೈಮುಗಿದು ಬೇಡಿಕೊಂಡಿದ್ದಾರೆ. ಇದು ಸುಮಾರು ೩೦೦ ಚೀಲ ಈರುಳ್ಳಿ ಬೆಳೆದ ರೈತನ ಗೋಳಾಟ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ರೈತ ರೈತ ಹುಚ್ಚಪ್ಪ ರಾಜೂರ, ಲಕ್ಷಾಂತರ ವೆಚ್ಚ ಮಾಡಿ ಈರುಳ್ಳಿ […]

ಈರುಳ್ಳಿ ರಾಶಿಯಲ್ಲಿ ಕುಳಿತು ಡಂಬಳ ರೈತನ ಕಣ್ಣೀರು, ನೆರವಿಗಾಗಿ ಸಿಎಂಗೆ ಮೊರೆ
ಸಾಧು ಶ್ರೀನಾಥ್​
|

Updated on:Apr 29, 2020 | 5:15 PM

Share

ಮುಂಡರಗಿ: ಹೆಮ್ಮಾರಿ ಕೊರೊನಾ ನಿಯಂತ್ರಣಕ್ಕೆ ಎಲ್ಲೆಡೆ ಲಾಕ್ ಡೌನ್ 2.0 ಜಾರಿಯಲ್ಲಿದೆ. ಇದು ರೈತಾಪಿ ವರ್ಗವನ್ನು ಸಂಕಷ್ಟಕ್ಕೆ ದೂಡಿದೆ. ಈ ಹಿನ್ನೆಲೆಯಲ್ಲಿ ರೈತ ಹುಚ್ಚಪ್ಪ ರಾಜೂರ, ಈರುಳ್ಳಿ ರಾಶಿಯಲ್ಲಿ ಕುಳಿತು ಕಣ್ಣೀರು ಹಾಕಿದ್ದಾರೆ. ಜೊತೆಗೆ, ತಮ್ಮ ಸಹಾಯಕ್ಕೆ ಬರುವಂತೆ ಸಿಎಂ ಯಡಿಯೂರಪ್ಪ ಅವ್ರಿಗೆ ಕೈಮುಗಿದು ಬೇಡಿಕೊಂಡಿದ್ದಾರೆ. ಇದು ಸುಮಾರು ೩೦೦ ಚೀಲ ಈರುಳ್ಳಿ ಬೆಳೆದ ರೈತನ ಗೋಳಾಟ.

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ರೈತ ರೈತ ಹುಚ್ಚಪ್ಪ ರಾಜೂರ, ಲಕ್ಷಾಂತರ ವೆಚ್ಚ ಮಾಡಿ ಈರುಳ್ಳಿ ಬೆಳೆ ಬೆಳೆದಿದ್ದೇನೆ. ಖರೀದಿದಾರರು ಇಲ್ಲದೇ ಜಮೀನಿನಲ್ಲೇ ಕೊಳೆಯುತ್ತಿದೆ ಅಂತಾ ತಮ್ಮ ಬವಣೆ ತೋಡಿಕೊಂಡಿದ್ದಾರೆ. ಸಾಲಗಾರರ ಕಾಟದಿಂದ ಗ್ರಾಮಕ್ಕೂ ಹೋಗಲು ಆಗುತ್ತಿಲ್ಲ. ಸಮಸ್ಯೆ ಇತ್ಯರ್ಥ ಆಗದಿದ್ರೆ ಜಮೀನಿನಲ್ಲೇ ಆತ್ಮಹತ್ಯೆ ಮಾಡಿಕೊಳ್ಳೋದಾಗಿ ರೈತ ಹೇಳಿದ್ದಾರೆ. ಇದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟಿದ್ದಾರೆ ರೈತ.

Published On - 5:11 pm, Wed, 29 April 20

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ