AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿ ಮಕ್ಕಳ ದುಃಸ್ಥಿತಿ, ಮಾನವೀಯತೆ ತೋರಿದ ಗದಗ ಪೊಲೀಸರು

ಗದಗ: ಮಾಹಾಮಾರಿ ಕೊರೊನಾ ಸೋಂಕು ತಡೆಗೆ ಲಾಕ್ ಡೌನ್ ಹಿನ್ನೆಲೆ ಗದಗ ನಗರದಲ್ಲಿ ತಾಯಿ ಮಕ್ಕಳು ಅನ್ನಾಹಾರವಿಲ್ಲದೆ ಪರದಾಡುತ್ತಿದ್ದ ಮನಕಲಕುವ ಘಟನೆ ನಡೆದಿದೆ. ಆಶ್ರಯ, ಅನ್ನ, ನೀರಲ್ಲದೇ ತಾಯಿ, ಮಕ್ಕಳು ಬೀದಿಯಲ್ಲಿ ಪರದಾಡುತ್ತಿದ್ದರು. ಗದಗ ನಗರದ ಮುಳಗುಂದ ನಾಕಾ ಬೀದಿಯಲ್ಲೇ ಮಕ್ಕಳೊಂದಿಗೆ ಈ ಮಹಿಳೆ ನಾಲ್ಕು ದಿನ‌ ಕಳೆದಿದ್ದಾರೆ. ಈ ಸಂದರ್ಭದಲ್ಲಿ ಮಾನವೀಯತೆ ಮೆರೆದ ಗದಗ ಗ್ರಾಮೀಣ ಪೊಲೀಸ್ ಠಾಣೆ ಪಿಎಸ್ಐ ಮಲ್ಲಿಕಾರ್ಜುನ ಕುಲಕರ್ಣಿ ಹಾಗೂ ಪೊಲೀಸರು ಬೀದಿಯಲ್ಲಿ ಪರದಾಡುತ್ತಿರೋ ತಾಯಿ, ಮಕ್ಕಳಿಗೆ ಆಶ್ರಯ ಕಲ್ಪಿಸಿದ್ದಾರೆ. ಊಟ, […]

ತಾಯಿ ಮಕ್ಕಳ ದುಃಸ್ಥಿತಿ, ಮಾನವೀಯತೆ ತೋರಿದ ಗದಗ ಪೊಲೀಸರು
ಸಾಧು ಶ್ರೀನಾಥ್​
|

Updated on:Apr 22, 2020 | 11:19 AM

Share

ಗದಗ: ಮಾಹಾಮಾರಿ ಕೊರೊನಾ ಸೋಂಕು ತಡೆಗೆ ಲಾಕ್ ಡೌನ್ ಹಿನ್ನೆಲೆ ಗದಗ ನಗರದಲ್ಲಿ ತಾಯಿ ಮಕ್ಕಳು ಅನ್ನಾಹಾರವಿಲ್ಲದೆ ಪರದಾಡುತ್ತಿದ್ದ ಮನಕಲಕುವ ಘಟನೆ ನಡೆದಿದೆ. ಆಶ್ರಯ, ಅನ್ನ, ನೀರಲ್ಲದೇ ತಾಯಿ, ಮಕ್ಕಳು ಬೀದಿಯಲ್ಲಿ ಪರದಾಡುತ್ತಿದ್ದರು. ಗದಗ ನಗರದ ಮುಳಗುಂದ ನಾಕಾ ಬೀದಿಯಲ್ಲೇ ಮಕ್ಕಳೊಂದಿಗೆ ಈ ಮಹಿಳೆ ನಾಲ್ಕು ದಿನ‌ ಕಳೆದಿದ್ದಾರೆ.

ಈ ಸಂದರ್ಭದಲ್ಲಿ ಮಾನವೀಯತೆ ಮೆರೆದ ಗದಗ ಗ್ರಾಮೀಣ ಪೊಲೀಸ್ ಠಾಣೆ ಪಿಎಸ್ಐ ಮಲ್ಲಿಕಾರ್ಜುನ ಕುಲಕರ್ಣಿ ಹಾಗೂ ಪೊಲೀಸರು ಬೀದಿಯಲ್ಲಿ ಪರದಾಡುತ್ತಿರೋ ತಾಯಿ, ಮಕ್ಕಳಿಗೆ ಆಶ್ರಯ ಕಲ್ಪಿಸಿದ್ದಾರೆ. ಊಟ, ನೀರು, ಮಾಸ್ಕ್, ಹಣ್ಣು ನೀಡಿ ಖಾಕಿ‌ ಪಡೆ ಮಾನವೀಯತೆ ತೋರಿದೆ. ಬಳಿಕ ಆ ನಾಲ್ವರಿಗೂ ವಾಲ್ಮೀಕಿ ಭವನದಲ್ಲಿ ಆಶ್ರಯಕ್ಕೆ ವ್ಯವಸ್ಥೆ ಮಾಡಿ, ಪೊಲೀಸ್ ವಾಹನದಲ್ಲಿ ಭವನಕ್ಕೆ ತಲುಪಿಸಿದ್ದಾರೆ.

ಗದಗ ತಾಲೂಕಿನ ಹುಲಕೋಟಿ ಗ್ರಾಮದ ಪತಿ ಫಲೀರಪ್ಪ ಮನೆಯಿಂದ ಹೊರ ಹಾಕಿದ್ದಕ್ಕೆ ಮಹಿಳೆ ಮಕ್ಕಳೊಂದಿಗೆ ಬೀದಿಯಲ್ಲಿ ಬದುಕು ಸಾಗಿಸುವಂತಾಗಿದೆ. ಬಳ್ಳಾರಿ ಜಿಲ್ಲೆಯ ಕಂಪ್ಲಿ‌ ಮೂಲದ ಮಹಿಳೆ ಅನಂತಮ್ಮ ಈ ದುರವಸ್ಥೆ ಎದುರಿಸುತ್ತಿರುವ ಮಹಿಳೆ.

Published On - 11:17 am, Wed, 22 April 20

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?