AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿ ಮಕ್ಕಳ ದುಃಸ್ಥಿತಿ, ಮಾನವೀಯತೆ ತೋರಿದ ಗದಗ ಪೊಲೀಸರು

ಗದಗ: ಮಾಹಾಮಾರಿ ಕೊರೊನಾ ಸೋಂಕು ತಡೆಗೆ ಲಾಕ್ ಡೌನ್ ಹಿನ್ನೆಲೆ ಗದಗ ನಗರದಲ್ಲಿ ತಾಯಿ ಮಕ್ಕಳು ಅನ್ನಾಹಾರವಿಲ್ಲದೆ ಪರದಾಡುತ್ತಿದ್ದ ಮನಕಲಕುವ ಘಟನೆ ನಡೆದಿದೆ. ಆಶ್ರಯ, ಅನ್ನ, ನೀರಲ್ಲದೇ ತಾಯಿ, ಮಕ್ಕಳು ಬೀದಿಯಲ್ಲಿ ಪರದಾಡುತ್ತಿದ್ದರು. ಗದಗ ನಗರದ ಮುಳಗುಂದ ನಾಕಾ ಬೀದಿಯಲ್ಲೇ ಮಕ್ಕಳೊಂದಿಗೆ ಈ ಮಹಿಳೆ ನಾಲ್ಕು ದಿನ‌ ಕಳೆದಿದ್ದಾರೆ. ಈ ಸಂದರ್ಭದಲ್ಲಿ ಮಾನವೀಯತೆ ಮೆರೆದ ಗದಗ ಗ್ರಾಮೀಣ ಪೊಲೀಸ್ ಠಾಣೆ ಪಿಎಸ್ಐ ಮಲ್ಲಿಕಾರ್ಜುನ ಕುಲಕರ್ಣಿ ಹಾಗೂ ಪೊಲೀಸರು ಬೀದಿಯಲ್ಲಿ ಪರದಾಡುತ್ತಿರೋ ತಾಯಿ, ಮಕ್ಕಳಿಗೆ ಆಶ್ರಯ ಕಲ್ಪಿಸಿದ್ದಾರೆ. ಊಟ, […]

ತಾಯಿ ಮಕ್ಕಳ ದುಃಸ್ಥಿತಿ, ಮಾನವೀಯತೆ ತೋರಿದ ಗದಗ ಪೊಲೀಸರು
ಸಾಧು ಶ್ರೀನಾಥ್​
|

Updated on:Apr 22, 2020 | 11:19 AM

Share

ಗದಗ: ಮಾಹಾಮಾರಿ ಕೊರೊನಾ ಸೋಂಕು ತಡೆಗೆ ಲಾಕ್ ಡೌನ್ ಹಿನ್ನೆಲೆ ಗದಗ ನಗರದಲ್ಲಿ ತಾಯಿ ಮಕ್ಕಳು ಅನ್ನಾಹಾರವಿಲ್ಲದೆ ಪರದಾಡುತ್ತಿದ್ದ ಮನಕಲಕುವ ಘಟನೆ ನಡೆದಿದೆ. ಆಶ್ರಯ, ಅನ್ನ, ನೀರಲ್ಲದೇ ತಾಯಿ, ಮಕ್ಕಳು ಬೀದಿಯಲ್ಲಿ ಪರದಾಡುತ್ತಿದ್ದರು. ಗದಗ ನಗರದ ಮುಳಗುಂದ ನಾಕಾ ಬೀದಿಯಲ್ಲೇ ಮಕ್ಕಳೊಂದಿಗೆ ಈ ಮಹಿಳೆ ನಾಲ್ಕು ದಿನ‌ ಕಳೆದಿದ್ದಾರೆ.

ಈ ಸಂದರ್ಭದಲ್ಲಿ ಮಾನವೀಯತೆ ಮೆರೆದ ಗದಗ ಗ್ರಾಮೀಣ ಪೊಲೀಸ್ ಠಾಣೆ ಪಿಎಸ್ಐ ಮಲ್ಲಿಕಾರ್ಜುನ ಕುಲಕರ್ಣಿ ಹಾಗೂ ಪೊಲೀಸರು ಬೀದಿಯಲ್ಲಿ ಪರದಾಡುತ್ತಿರೋ ತಾಯಿ, ಮಕ್ಕಳಿಗೆ ಆಶ್ರಯ ಕಲ್ಪಿಸಿದ್ದಾರೆ. ಊಟ, ನೀರು, ಮಾಸ್ಕ್, ಹಣ್ಣು ನೀಡಿ ಖಾಕಿ‌ ಪಡೆ ಮಾನವೀಯತೆ ತೋರಿದೆ. ಬಳಿಕ ಆ ನಾಲ್ವರಿಗೂ ವಾಲ್ಮೀಕಿ ಭವನದಲ್ಲಿ ಆಶ್ರಯಕ್ಕೆ ವ್ಯವಸ್ಥೆ ಮಾಡಿ, ಪೊಲೀಸ್ ವಾಹನದಲ್ಲಿ ಭವನಕ್ಕೆ ತಲುಪಿಸಿದ್ದಾರೆ.

ಗದಗ ತಾಲೂಕಿನ ಹುಲಕೋಟಿ ಗ್ರಾಮದ ಪತಿ ಫಲೀರಪ್ಪ ಮನೆಯಿಂದ ಹೊರ ಹಾಕಿದ್ದಕ್ಕೆ ಮಹಿಳೆ ಮಕ್ಕಳೊಂದಿಗೆ ಬೀದಿಯಲ್ಲಿ ಬದುಕು ಸಾಗಿಸುವಂತಾಗಿದೆ. ಬಳ್ಳಾರಿ ಜಿಲ್ಲೆಯ ಕಂಪ್ಲಿ‌ ಮೂಲದ ಮಹಿಳೆ ಅನಂತಮ್ಮ ಈ ದುರವಸ್ಥೆ ಎದುರಿಸುತ್ತಿರುವ ಮಹಿಳೆ.

Published On - 11:17 am, Wed, 22 April 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ