UT Khader; ಕೋಮು ದಳ್ಳುರಿಗೆ ಹೆಸರಾದ ಕರಾವಳಿ ಪ್ರದೇಶದಲ್ಲಿ ಯುಟಿ ಖಾದರ್ ಶಾಸಕನಾಗಿ ನಿರ್ವಹಿಸಿದ ಕೆಲಸ ಶ್ಲಾಘನೀಯ: ಗಾಲಿ ಜನಾರ್ಧನ ರೆಡ್ಡಿ

ಬಹಳ ವರ್ಷಗಳ ನಂತರ ಜನಾರ್ಧನ ರೆಡ್ಡಿ ಒಬ್ಬ ಜನ ಪ್ರತಿನಿಧಿಯಾಗಿ ವಿಧಾನ ಸಭೆಯನ್ನು ಪ್ರವೇಶಿಸಿದ್ದಾರೆ.

UT Khader; ಕೋಮು ದಳ್ಳುರಿಗೆ ಹೆಸರಾದ ಕರಾವಳಿ ಪ್ರದೇಶದಲ್ಲಿ ಯುಟಿ ಖಾದರ್ ಶಾಸಕನಾಗಿ ನಿರ್ವಹಿಸಿದ ಕೆಲಸ ಶ್ಲಾಘನೀಯ: ಗಾಲಿ ಜನಾರ್ಧನ ರೆಡ್ಡಿ
|

Updated on: May 24, 2023 | 4:06 PM

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷದಿಂದ (Kalyana Karnataka Pragati Paksha) ಏಕೈಕ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಗಾಲಿ ಜನಾರ್ಧನ ರೆಡ್ಡಿ (Gali Janardhan Reddy) ಇಂದು ಸದನದಲ್ಲಿ ನೂತನ ಸಭಾಧ್ಯಕ್ಷರಾಗಿ ಆಯ್ಕೆಯಾಗಿರುವ ಯುಟಿ ಖಾದರ್ (UT Khader) ಅವರನ್ನು ತಮ್ಮ ಪಕ್ಷದ ವತಿಯಿಂದ ಅಭಿನಂದಿಸಿದರು. ಭಾಷಣದಲ್ಲಿ ಅವರು ಖಾದರ್ ಅವರ ಸರಳ ಮತ್ತು ಸಜ್ಜನಿಕೆ ಸ್ವಭಾವವನ್ನು ಕೊಂಡಾಡಿದರು. ಕರಾವಳಿ ಭಾಗ ಮತೀಯ ಗಲಭೆಗಳಿಗೆ ಕುಖ್ಯಾತಿ ಪಡೆದಾಗ್ಯೂ ಒಬ್ಬ ಶಾಸಕರಾಗಿ ಖಾದರ್ ಅವರು ನಡೆದುಕೊಂಡ ರೀತಿ ಮತ್ತು ಅತ್ಯಂತ ಸಂವೇದನಾಶೀಲತೆಯಿಂದ ನೀಡುತ್ತಿದ್ದ ಹೇಳಿಕೆಗಳನ್ನು ರೆಡ್ಡಿ ಶ್ಲಾಘಿಸಿದರು. ಬಹಳ ವರ್ಷಗಳ ನಂತರ ಜನಾರ್ಧನ ರೆಡ್ಡಿ ಒಬ್ಬ ಜನ ಪ್ರತಿನಿಧಿಯಾಗಿ ವಿಧಾನ ಸಭೆಯನ್ನು ಪ್ರವೇಶಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ