AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಕ್ರಮಕ್ಕೆ ತಡವಾಗಿ ಬಂದ DC ರೋಹಿಣಿ

ಮೈಸೂರು: ಇಂದು ಗಾಂಧಿ ಜಯಂತಿ ಕಾರ್ಯಕ್ರಮ. ಹಾಗಾಗಿ ನಗರದಲ್ಲಿಂದು ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಜಿಲ್ಲಾಧಿಕಾರಿ ಗಾಂಧಿ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ, ಗೌರವ ಅರ್ಪಿಸುವ ಕಾರ್ಯಕ್ರಮವಿತ್ತು. ಆದರೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿಯ ಮೊದಲ ಕಾರ್ಯಕ್ರಮಕ್ಕೆ ಡಿಸಿ ರೋಹಿಣಿ ಸಿಂಧೂರಿ ಅವರು ತಡವಾಗಿ ಬಂದರು. ಡಿಸಿ ರೋಹಿಣಿ ಸಿಂಧೂರಿ ಅವರು 10 ನಿಮಿಷ ತಡವಾಗಿ ಬಂದ ಬಳಿಕವಷ್ಟೇ ಸಚಿವರು ಗಾಂಧಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದರು. ಸಮಯಕ್ಕೆ ಸರಿಯಾಗಿ ಕಾರ್ಯಕ್ರಮಕ್ಕೆ ಬಂದಿದ್ದ ಉಸ್ತುವಾರಿ ಸಚಿವ ಚಿವ ಎಸ್.ಟಿ. […]

ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಕ್ರಮಕ್ಕೆ ತಡವಾಗಿ ಬಂದ DC ರೋಹಿಣಿ
ಸಾಧು ಶ್ರೀನಾಥ್​
| Edited By: |

Updated on: Oct 02, 2020 | 9:18 AM

Share

ಮೈಸೂರು: ಇಂದು ಗಾಂಧಿ ಜಯಂತಿ ಕಾರ್ಯಕ್ರಮ. ಹಾಗಾಗಿ ನಗರದಲ್ಲಿಂದು ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಜಿಲ್ಲಾಧಿಕಾರಿ ಗಾಂಧಿ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ, ಗೌರವ ಅರ್ಪಿಸುವ ಕಾರ್ಯಕ್ರಮವಿತ್ತು.

ಆದರೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿಯ ಮೊದಲ ಕಾರ್ಯಕ್ರಮಕ್ಕೆ ಡಿಸಿ ರೋಹಿಣಿ ಸಿಂಧೂರಿ ಅವರು ತಡವಾಗಿ ಬಂದರು. ಡಿಸಿ ರೋಹಿಣಿ ಸಿಂಧೂರಿ ಅವರು 10 ನಿಮಿಷ ತಡವಾಗಿ ಬಂದ ಬಳಿಕವಷ್ಟೇ ಸಚಿವರು ಗಾಂಧಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದರು.

ಸಮಯಕ್ಕೆ ಸರಿಯಾಗಿ ಕಾರ್ಯಕ್ರಮಕ್ಕೆ ಬಂದಿದ್ದ ಉಸ್ತುವಾರಿ ಸಚಿವ ಚಿವ ಎಸ್.ಟಿ. ಸೋಮಶೇಖರ್ ಹಾಗೂ ಶಾಸಕರು, ಹಿರಿಯ ಅಧಿಕಾರಿಗಳು ಜಿಲ್ಲಾಧಿಕಾರಿಗಾಗಿ 10 ನಿಮಿಷ ಕಾದು ನಿಂತಿದ್ದರು.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More