AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರ್ವಜನಿಕ ಸ್ಥಳದಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡಿದರೆ ಕೇಸ್ ದಾಖಲು, BBMP ಎಚ್ಚರಿಕೆ

ಬೆಂಗಳೂರು: ಕೊರೊನಾ ದೇಶದಲ್ಲಿ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಕಾರ್ಯಕ್ರಮಗಳಿಗೆ ಅವಕಾಶ ನೀಡಬಾರದೆಂದು ಕೇಂದ್ರ ಸರ್ಕಾರ ಸ್ಪಷ್ಟ ಆದೇಶ ಹೊರಡಿಸಿದೆ. ಈ ಕಾರಣದಿಂದಾಗಿ ಗಣೇಶ ಮೂರ್ತಿಯನ್ನು ಸಾರ್ವಜನಿಕವಾಗಿ ಪ್ರತಿಷ್ಠಾಪನೆ ಮಾಡುವ ಅವಕಾಶವನ್ನು ಬಿಬಿಎಂಪಿ ನಿಷೇಧಿಸಿದೆ. ದೇಶದಲ್ಲಿ ಕೊರೊನಾ ದಿನೇ ದಿನೇ ಹೆಚ್ಚುತ್ತಿರುವ ಕಾರಣದಿಂದಾಗಿ ಆಡಳಿತ ಸರ್ಕಾರವು ಸಾರ್ವಜನಿಕ ಕಾರ್ಯಕ್ರಮಗಳು ಹಾಗೂ ಹೆಚ್ಚು ಜನ ಸೇರುವ ಹಬ್ಬಗಳನ್ನು ವಿಜೃಂಭಣೆಯಿಂದ ಮಾಡದಿರಲು ನಿರ್ಧರಿಸಿದೆ. ಹೀಗಾಗಿ ಇಂದು ನಗರದಲ್ಲಿ ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ಸಾರ್ವಜನಿಕವಾಗಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡದಂತೆ […]

ಸಾರ್ವಜನಿಕ ಸ್ಥಳದಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡಿದರೆ ಕೇಸ್ ದಾಖಲು, BBMP ಎಚ್ಚರಿಕೆ
ಸಾಧು ಶ್ರೀನಾಥ್​
|

Updated on: Jul 31, 2020 | 1:06 PM

Share

ಬೆಂಗಳೂರು: ಕೊರೊನಾ ದೇಶದಲ್ಲಿ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಕಾರ್ಯಕ್ರಮಗಳಿಗೆ ಅವಕಾಶ ನೀಡಬಾರದೆಂದು ಕೇಂದ್ರ ಸರ್ಕಾರ ಸ್ಪಷ್ಟ ಆದೇಶ ಹೊರಡಿಸಿದೆ.

ಈ ಕಾರಣದಿಂದಾಗಿ ಗಣೇಶ ಮೂರ್ತಿಯನ್ನು ಸಾರ್ವಜನಿಕವಾಗಿ ಪ್ರತಿಷ್ಠಾಪನೆ ಮಾಡುವ ಅವಕಾಶವನ್ನು ಬಿಬಿಎಂಪಿ ನಿಷೇಧಿಸಿದೆ. ದೇಶದಲ್ಲಿ ಕೊರೊನಾ ದಿನೇ ದಿನೇ ಹೆಚ್ಚುತ್ತಿರುವ ಕಾರಣದಿಂದಾಗಿ ಆಡಳಿತ ಸರ್ಕಾರವು ಸಾರ್ವಜನಿಕ ಕಾರ್ಯಕ್ರಮಗಳು ಹಾಗೂ ಹೆಚ್ಚು ಜನ ಸೇರುವ ಹಬ್ಬಗಳನ್ನು ವಿಜೃಂಭಣೆಯಿಂದ ಮಾಡದಿರಲು ನಿರ್ಧರಿಸಿದೆ. ಹೀಗಾಗಿ ಇಂದು ನಗರದಲ್ಲಿ ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ಸಾರ್ವಜನಿಕವಾಗಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡದಂತೆ ನಿಷೇಧ ಹೇರಿದ್ದಾರೆ.

ಒಂದು ವೇಳೆ ಬಿಬಿಎಂಪಿ ಆದೇಶ ಉಲ್ಲಂಘಿಸಿ ಯಾರಾದರೂ ಸಾರ್ವಜನಿಕ ಸ್ಥಳದಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡಿದರೆ ಅವರನ್ನು ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಕೇಸ್ ಹಾಕಿ, ಕ್ರಮ ಜರುಗಿಸಲಾಗುತ್ತದೆ ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ.

ಜೊತೆಗೆ ಗಣೇಶ ವಿಸರ್ಜನೆಗೆ ಬಿಬಿಎಂಪಿ ವತಿಯಿಂದ ಯಾವುದೇ ಟ್ಯಾಂಕುಗಳ ವ್ಯವಸ್ಥೆ ಮಾಡಲಾಗುವುದಿಲ್ಲ, ಮತ್ತು ಕೆರೆಗಳಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ಅವಕಾಶವಿರುವುದಿಲ್ಲ. ಹಾಗಾಗಿ ಎಲ್ಲರೂ ಮನೆಯಲ್ಲಿಯೇ ಗಣೇಶ ಮೂರ್ತಿಯ ವಿಸರ್ಜನೆಗೆ ತಯಾರಿ ಮಾಡಿಕೊಂಡಿರಬೇಕೆಂದು ವಿನಂತಿಸಿದ್ದಾರೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ