AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಾ ಸ್ಥಿತಿಗತಿ ಅರಿಯಲು ಮೊದಲ ಬಾರಿಗೆ BEO ವಾಸ್ತವ್ಯ!

ಕೊಪ್ಪಳ: ಗ್ರಾಮದ ಸಮಸ್ಯೆಗಳನ್ನು ಖುದ್ದಾಗಿ ಅರಿಯಲು ತಮ್ಮ ಅಧಿಕಾರದ ಅವಧಿಯಲ್ಲಿ ಹೆಚ್​.ಡಿ.ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಮಾಡಿದ್ದರು. ಹಾಗೆಯೇ ಶಾಲಾ ಸ್ಥಿತಿಗತಿಗಳನ್ನು ತಿಳಿಯಲು ಇತ್ತೀಚೆಗಷ್ಟೇ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಹ ಶಾಲಾ ವಾಸ್ತವ್ಯ ಹೂಡಿದ್ದರು. ಇದೀಗ ಶಿಕ್ಷಣ ಸಚಿವರ ಶಾಲಾ ವಾಸ್ತವ್ಯದಿಂದ ಪ್ರೇರಣೆಗೊಂಡ ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರಗೌಡ ಸಹ ಶಾಲಾ ವಾಸ್ತವ್ಯ ಮಾಡಿದ್ದಾರೆ. ಗಂಗಾವತಿ ತಾಲೂಕಿನ ಈಳಿಗನೂರು ಗ್ರಾಮದ ಶಾಲೆಯಲ್ಲಿ ಬಿಇಒ ಸೋಮಶೇಖರಗೌಡ ತಡರಾತ್ರಿ ವಾಸ್ತವ್ಯ ಹೂಡಿದ್ದರು. ವಾಸ್ತವ್ಯದ ಪೂರ್ವದಲ್ಲಿ ಗ್ರಾಮದ ವಿದ್ಯಾರ್ಥಿಗಳೊಂದಿಗೆ ಜಾಗೃತಿ ಗೀತೆಗಳನ್ನು ಹಾಡುತ್ತಾ […]

ಶಾಲಾ ಸ್ಥಿತಿಗತಿ ಅರಿಯಲು ಮೊದಲ ಬಾರಿಗೆ BEO ವಾಸ್ತವ್ಯ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Feb 15, 2020 | 11:03 AM

Share

ಕೊಪ್ಪಳ: ಗ್ರಾಮದ ಸಮಸ್ಯೆಗಳನ್ನು ಖುದ್ದಾಗಿ ಅರಿಯಲು ತಮ್ಮ ಅಧಿಕಾರದ ಅವಧಿಯಲ್ಲಿ ಹೆಚ್​.ಡಿ.ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಮಾಡಿದ್ದರು. ಹಾಗೆಯೇ ಶಾಲಾ ಸ್ಥಿತಿಗತಿಗಳನ್ನು ತಿಳಿಯಲು ಇತ್ತೀಚೆಗಷ್ಟೇ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಹ ಶಾಲಾ ವಾಸ್ತವ್ಯ ಹೂಡಿದ್ದರು. ಇದೀಗ ಶಿಕ್ಷಣ ಸಚಿವರ ಶಾಲಾ ವಾಸ್ತವ್ಯದಿಂದ ಪ್ರೇರಣೆಗೊಂಡ ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರಗೌಡ ಸಹ ಶಾಲಾ ವಾಸ್ತವ್ಯ ಮಾಡಿದ್ದಾರೆ.

ಗಂಗಾವತಿ ತಾಲೂಕಿನ ಈಳಿಗನೂರು ಗ್ರಾಮದ ಶಾಲೆಯಲ್ಲಿ ಬಿಇಒ ಸೋಮಶೇಖರಗೌಡ ತಡರಾತ್ರಿ ವಾಸ್ತವ್ಯ ಹೂಡಿದ್ದರು. ವಾಸ್ತವ್ಯದ ಪೂರ್ವದಲ್ಲಿ ಗ್ರಾಮದ ವಿದ್ಯಾರ್ಥಿಗಳೊಂದಿಗೆ ಜಾಗೃತಿ ಗೀತೆಗಳನ್ನು ಹಾಡುತ್ತಾ ಮೆರವಣಿಗೆ ಸಾಗಿ, ಬಳಿಕ ಶಾಲೆಯಲ್ಲಿ ವಾಸ್ತವ್ಯ ಮಾಡಿದರು. ಬಿಇಒ ಸೋಮಶೇಖರಗೌಡಗೆ ಶಾಲಾ ಶಿಕ್ಷಕರು, ಗ್ರಾಮಸ್ಥರು ಸಾಥ್ ನೀಡಿದರು. ಈ ಮೂಲಕ ರಾಜ್ಯದಲ್ಲಿಯೇ ಶಾಲಾ ವಾಸ್ತವ್ಯ ಮಾಡಿದ ಮೊದಲ ಬಿಇಒ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ