AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಾ ಸ್ಥಿತಿಗತಿ ಅರಿಯಲು ಮೊದಲ ಬಾರಿಗೆ BEO ವಾಸ್ತವ್ಯ!

ಕೊಪ್ಪಳ: ಗ್ರಾಮದ ಸಮಸ್ಯೆಗಳನ್ನು ಖುದ್ದಾಗಿ ಅರಿಯಲು ತಮ್ಮ ಅಧಿಕಾರದ ಅವಧಿಯಲ್ಲಿ ಹೆಚ್​.ಡಿ.ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಮಾಡಿದ್ದರು. ಹಾಗೆಯೇ ಶಾಲಾ ಸ್ಥಿತಿಗತಿಗಳನ್ನು ತಿಳಿಯಲು ಇತ್ತೀಚೆಗಷ್ಟೇ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಹ ಶಾಲಾ ವಾಸ್ತವ್ಯ ಹೂಡಿದ್ದರು. ಇದೀಗ ಶಿಕ್ಷಣ ಸಚಿವರ ಶಾಲಾ ವಾಸ್ತವ್ಯದಿಂದ ಪ್ರೇರಣೆಗೊಂಡ ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರಗೌಡ ಸಹ ಶಾಲಾ ವಾಸ್ತವ್ಯ ಮಾಡಿದ್ದಾರೆ. ಗಂಗಾವತಿ ತಾಲೂಕಿನ ಈಳಿಗನೂರು ಗ್ರಾಮದ ಶಾಲೆಯಲ್ಲಿ ಬಿಇಒ ಸೋಮಶೇಖರಗೌಡ ತಡರಾತ್ರಿ ವಾಸ್ತವ್ಯ ಹೂಡಿದ್ದರು. ವಾಸ್ತವ್ಯದ ಪೂರ್ವದಲ್ಲಿ ಗ್ರಾಮದ ವಿದ್ಯಾರ್ಥಿಗಳೊಂದಿಗೆ ಜಾಗೃತಿ ಗೀತೆಗಳನ್ನು ಹಾಡುತ್ತಾ […]

ಶಾಲಾ ಸ್ಥಿತಿಗತಿ ಅರಿಯಲು ಮೊದಲ ಬಾರಿಗೆ BEO ವಾಸ್ತವ್ಯ!
ಸಾಧು ಶ್ರೀನಾಥ್​
|

Updated on: Feb 15, 2020 | 11:03 AM

Share

ಕೊಪ್ಪಳ: ಗ್ರಾಮದ ಸಮಸ್ಯೆಗಳನ್ನು ಖುದ್ದಾಗಿ ಅರಿಯಲು ತಮ್ಮ ಅಧಿಕಾರದ ಅವಧಿಯಲ್ಲಿ ಹೆಚ್​.ಡಿ.ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಮಾಡಿದ್ದರು. ಹಾಗೆಯೇ ಶಾಲಾ ಸ್ಥಿತಿಗತಿಗಳನ್ನು ತಿಳಿಯಲು ಇತ್ತೀಚೆಗಷ್ಟೇ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಹ ಶಾಲಾ ವಾಸ್ತವ್ಯ ಹೂಡಿದ್ದರು. ಇದೀಗ ಶಿಕ್ಷಣ ಸಚಿವರ ಶಾಲಾ ವಾಸ್ತವ್ಯದಿಂದ ಪ್ರೇರಣೆಗೊಂಡ ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರಗೌಡ ಸಹ ಶಾಲಾ ವಾಸ್ತವ್ಯ ಮಾಡಿದ್ದಾರೆ.

ಗಂಗಾವತಿ ತಾಲೂಕಿನ ಈಳಿಗನೂರು ಗ್ರಾಮದ ಶಾಲೆಯಲ್ಲಿ ಬಿಇಒ ಸೋಮಶೇಖರಗೌಡ ತಡರಾತ್ರಿ ವಾಸ್ತವ್ಯ ಹೂಡಿದ್ದರು. ವಾಸ್ತವ್ಯದ ಪೂರ್ವದಲ್ಲಿ ಗ್ರಾಮದ ವಿದ್ಯಾರ್ಥಿಗಳೊಂದಿಗೆ ಜಾಗೃತಿ ಗೀತೆಗಳನ್ನು ಹಾಡುತ್ತಾ ಮೆರವಣಿಗೆ ಸಾಗಿ, ಬಳಿಕ ಶಾಲೆಯಲ್ಲಿ ವಾಸ್ತವ್ಯ ಮಾಡಿದರು. ಬಿಇಒ ಸೋಮಶೇಖರಗೌಡಗೆ ಶಾಲಾ ಶಿಕ್ಷಕರು, ಗ್ರಾಮಸ್ಥರು ಸಾಥ್ ನೀಡಿದರು. ಈ ಮೂಲಕ ರಾಜ್ಯದಲ್ಲಿಯೇ ಶಾಲಾ ವಾಸ್ತವ್ಯ ಮಾಡಿದ ಮೊದಲ ಬಿಇಒ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!