AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಡ ನೋಡುತ್ತಿದ್ದಂತೆಯೇ ನಡು ರಸ್ತೆಯಲ್ಲಿ ಸ್ಫೋಟಗೊಂಡ ಗ್ಯಾಸ್ ಸಿಲಿಂಡರ್

ಮಂಗಳೂರು: ನೋಡ ನೋಡುತ್ತಿದ್ದಂತೆಯೇ ನಡು ರಸ್ತೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಜೆಪ್ಪು ಮಾರುಕಟ್ಟೆಯಲ್ಲಿ ನಡೆದಿದೆ. ಮಾರ್ಕೆಟ್​ನ ಗ್ಯಾಸ್ ಸಿಲಿಂಡರ್ ಏಜೆನ್ಸಿ ಅಂಗಡಿಯಲ್ಲಿ ಗ್ಯಾಸ್ ಲೀಕ್ ಆಗಿದೆ. ಹೀಗಾಗಿ ಸ್ಥಳೀಯರು ಅಂಗಡಿಯಿಂದ ಗ್ಯಾಸ್ ಸಿಲಿಂಡರನ್ನು ಹೊರಗೆ ತಂದಿದ್ದರು. ಅಷ್ಟರಲ್ಲೇ ಗ್ಯಾಸ್ ಸಿಲಿಂಡರ್​ಗೆ ಬೆಂಕಿ ಹತ್ತಿಕೊಂಡಿದೆ. ಸ್ಫೋಟದ ತೀವ್ರತೆಗೆ ಸಿಲಿಂಡರ್ 50 ಮೀಟರ್ ಎತ್ತರಕ್ಕೆ ಚಿಮ್ಮಿದೆ. ಸಿಲಿಂಡರ್ ಸ್ಫೋಟಗೊಂಡ ಪಕ್ಕದ ರಸ್ತೆಯಲ್ಲೇ ವಾಹನಗಳು ಸಂಚರಿಸುತ್ತಿದ್ದವು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ನೋಡ ನೋಡುತ್ತಿದ್ದಂತೆಯೇ ನಡು ರಸ್ತೆಯಲ್ಲಿ ಸ್ಫೋಟಗೊಂಡ ಗ್ಯಾಸ್ ಸಿಲಿಂಡರ್
ಆಯೇಷಾ ಬಾನು
|

Updated on:May 29, 2020 | 3:08 PM

Share

ಮಂಗಳೂರು: ನೋಡ ನೋಡುತ್ತಿದ್ದಂತೆಯೇ ನಡು ರಸ್ತೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಜೆಪ್ಪು ಮಾರುಕಟ್ಟೆಯಲ್ಲಿ ನಡೆದಿದೆ. ಮಾರ್ಕೆಟ್​ನ ಗ್ಯಾಸ್ ಸಿಲಿಂಡರ್ ಏಜೆನ್ಸಿ ಅಂಗಡಿಯಲ್ಲಿ ಗ್ಯಾಸ್ ಲೀಕ್ ಆಗಿದೆ.

ಹೀಗಾಗಿ ಸ್ಥಳೀಯರು ಅಂಗಡಿಯಿಂದ ಗ್ಯಾಸ್ ಸಿಲಿಂಡರನ್ನು ಹೊರಗೆ ತಂದಿದ್ದರು. ಅಷ್ಟರಲ್ಲೇ ಗ್ಯಾಸ್ ಸಿಲಿಂಡರ್​ಗೆ ಬೆಂಕಿ ಹತ್ತಿಕೊಂಡಿದೆ. ಸ್ಫೋಟದ ತೀವ್ರತೆಗೆ ಸಿಲಿಂಡರ್ 50 ಮೀಟರ್ ಎತ್ತರಕ್ಕೆ ಚಿಮ್ಮಿದೆ. ಸಿಲಿಂಡರ್ ಸ್ಫೋಟಗೊಂಡ ಪಕ್ಕದ ರಸ್ತೆಯಲ್ಲೇ ವಾಹನಗಳು ಸಂಚರಿಸುತ್ತಿದ್ದವು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Published On - 10:05 am, Fri, 29 May 20

ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?