AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gas tanker overturns ಮಂಗಳೂರು-ಬೆಂಗಳೂರು ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಸಮೀಪದಲ್ಲಿ ಬೆಂಕಿ ಬಳಸದಂತೆ ಸೂಚನೆ

ರಸ್ತೆ ಸಂಚಾರ ಬಹುತೇಕ ವ್ಯತ್ಯಯವಾಗಿದ್ದು, ಮಂಗಳೂರು-ಮಾಣಿ-ಪುತ್ತೂರು ಮಾರ್ಗವಾಗಿ ಸಂಚರಿಸುವವರು ಬದಲಿ ಮಾರ್ಗ ಪುತ್ತೂರು- ಕಬಕ—ವಿಟ್ಲ-ಕಲ್ಲಡ್ಕ ಮಾರ್ಗವಾಗಿ ಸಂಚರಿಸಬಹುದಾಗಿದೆ.

Gas tanker overturns ಮಂಗಳೂರು-ಬೆಂಗಳೂರು ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಸಮೀಪದಲ್ಲಿ ಬೆಂಕಿ ಬಳಸದಂತೆ ಸೂಚನೆ
ಮಂಗಳೂರು-ಬೆಂಗಳೂರು ಹೆದ್ದಾರಿಯಲ್ಲಿ ಪಲ್ಟಿ ಆದ ಟ್ಯಾಂಕರ್
guruganesh bhat
| Edited By: |

Updated on:Feb 02, 2021 | 10:52 AM

Share

ಮಂಗಳೂರು: ಜಿಲ್ಲೆಯಿಂದ ಬೆಂಗಳೂರಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬಂಟ್ವಾಳ ತಾಲೂಕಿನ ಸೂರಿಕುಮೇರುವಿನ ಮಸೀದಿ ಎದುರು ರಸ್ತೆ ಮಧ್ಯೆ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದ್ದು, ರಸ್ತೆ ಸಂಚಾರಕ್ಕೆ ತಡೆ ಉಂಟಾಗಿದೆ. ಅದೃಷ್ಟವಶಾತ್ ಟ್ಯಾಂಕರ್​ನಿಂದ ಗ್ಯಾಸ್ ಸೋರಿಕೆಯಾಗಿಲ್ಲ.

ಸುತ್ತಮುತ್ತಲಿನ ಮನೆಗಳಲ್ಲಿ ಬೆಂಕಿ ಬಳಸದಂತೆ ಮಸೀದಿಯ ಮೈಕ್​ನಲ್ಲಿ ಪೊಲೀಸರು ಸೂಚನೆ ನೀಡಿದ್ದಾರೆ. ರಸ್ತೆ ಸಂಚಾರ ಬಹುತೇಕ ವ್ಯತ್ಯಯವಾಗಿದ್ದು, ಮಂಗಳೂರು-ಮಾಣಿ-ಪುತ್ತೂರು ಮಾರ್ಗವಾಗಿ ಸಂಚರಿಸುವವರು ಬದಲಿ ಮಾರ್ಗ ಪುತ್ತೂರು- ಕಬಕ—ವಿಟ್ಲ-ಕಲ್ಲಡ್ಕ ಮಾರ್ಗವಾಗಿ ಸಂಚರಿಸಬಹುದಾಗಿದೆ.

Published On - 10:51 am, Tue, 2 February 21

Follow Us
guruganesh bhat
guruganesh bhat
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ