AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gas tanker overturns ಮಂಗಳೂರು-ಬೆಂಗಳೂರು ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಸಮೀಪದಲ್ಲಿ ಬೆಂಕಿ ಬಳಸದಂತೆ ಸೂಚನೆ

ರಸ್ತೆ ಸಂಚಾರ ಬಹುತೇಕ ವ್ಯತ್ಯಯವಾಗಿದ್ದು, ಮಂಗಳೂರು-ಮಾಣಿ-ಪುತ್ತೂರು ಮಾರ್ಗವಾಗಿ ಸಂಚರಿಸುವವರು ಬದಲಿ ಮಾರ್ಗ ಪುತ್ತೂರು- ಕಬಕ—ವಿಟ್ಲ-ಕಲ್ಲಡ್ಕ ಮಾರ್ಗವಾಗಿ ಸಂಚರಿಸಬಹುದಾಗಿದೆ.

Gas tanker overturns ಮಂಗಳೂರು-ಬೆಂಗಳೂರು ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಸಮೀಪದಲ್ಲಿ ಬೆಂಕಿ ಬಳಸದಂತೆ ಸೂಚನೆ
ಮಂಗಳೂರು-ಬೆಂಗಳೂರು ಹೆದ್ದಾರಿಯಲ್ಲಿ ಪಲ್ಟಿ ಆದ ಟ್ಯಾಂಕರ್
Follow us
guruganesh bhat
| Updated By: ಸಾಧು ಶ್ರೀನಾಥ್​

Updated on:Feb 02, 2021 | 10:52 AM

ಮಂಗಳೂರು: ಜಿಲ್ಲೆಯಿಂದ ಬೆಂಗಳೂರಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬಂಟ್ವಾಳ ತಾಲೂಕಿನ ಸೂರಿಕುಮೇರುವಿನ ಮಸೀದಿ ಎದುರು ರಸ್ತೆ ಮಧ್ಯೆ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದ್ದು, ರಸ್ತೆ ಸಂಚಾರಕ್ಕೆ ತಡೆ ಉಂಟಾಗಿದೆ. ಅದೃಷ್ಟವಶಾತ್ ಟ್ಯಾಂಕರ್​ನಿಂದ ಗ್ಯಾಸ್ ಸೋರಿಕೆಯಾಗಿಲ್ಲ.

ಸುತ್ತಮುತ್ತಲಿನ ಮನೆಗಳಲ್ಲಿ ಬೆಂಕಿ ಬಳಸದಂತೆ ಮಸೀದಿಯ ಮೈಕ್​ನಲ್ಲಿ ಪೊಲೀಸರು ಸೂಚನೆ ನೀಡಿದ್ದಾರೆ. ರಸ್ತೆ ಸಂಚಾರ ಬಹುತೇಕ ವ್ಯತ್ಯಯವಾಗಿದ್ದು, ಮಂಗಳೂರು-ಮಾಣಿ-ಪುತ್ತೂರು ಮಾರ್ಗವಾಗಿ ಸಂಚರಿಸುವವರು ಬದಲಿ ಮಾರ್ಗ ಪುತ್ತೂರು- ಕಬಕ—ವಿಟ್ಲ-ಕಲ್ಲಡ್ಕ ಮಾರ್ಗವಾಗಿ ಸಂಚರಿಸಬಹುದಾಗಿದೆ.

Published On - 10:51 am, Tue, 2 February 21

ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​