AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gas tanker overturns ಮಂಗಳೂರು-ಬೆಂಗಳೂರು ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಸಮೀಪದಲ್ಲಿ ಬೆಂಕಿ ಬಳಸದಂತೆ ಸೂಚನೆ

ರಸ್ತೆ ಸಂಚಾರ ಬಹುತೇಕ ವ್ಯತ್ಯಯವಾಗಿದ್ದು, ಮಂಗಳೂರು-ಮಾಣಿ-ಪುತ್ತೂರು ಮಾರ್ಗವಾಗಿ ಸಂಚರಿಸುವವರು ಬದಲಿ ಮಾರ್ಗ ಪುತ್ತೂರು- ಕಬಕ—ವಿಟ್ಲ-ಕಲ್ಲಡ್ಕ ಮಾರ್ಗವಾಗಿ ಸಂಚರಿಸಬಹುದಾಗಿದೆ.

Gas tanker overturns ಮಂಗಳೂರು-ಬೆಂಗಳೂರು ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಸಮೀಪದಲ್ಲಿ ಬೆಂಕಿ ಬಳಸದಂತೆ ಸೂಚನೆ
ಮಂಗಳೂರು-ಬೆಂಗಳೂರು ಹೆದ್ದಾರಿಯಲ್ಲಿ ಪಲ್ಟಿ ಆದ ಟ್ಯಾಂಕರ್
guruganesh bhat
| Edited By: |

Updated on:Feb 02, 2021 | 10:52 AM

Share

ಮಂಗಳೂರು: ಜಿಲ್ಲೆಯಿಂದ ಬೆಂಗಳೂರಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬಂಟ್ವಾಳ ತಾಲೂಕಿನ ಸೂರಿಕುಮೇರುವಿನ ಮಸೀದಿ ಎದುರು ರಸ್ತೆ ಮಧ್ಯೆ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದ್ದು, ರಸ್ತೆ ಸಂಚಾರಕ್ಕೆ ತಡೆ ಉಂಟಾಗಿದೆ. ಅದೃಷ್ಟವಶಾತ್ ಟ್ಯಾಂಕರ್​ನಿಂದ ಗ್ಯಾಸ್ ಸೋರಿಕೆಯಾಗಿಲ್ಲ.

ಸುತ್ತಮುತ್ತಲಿನ ಮನೆಗಳಲ್ಲಿ ಬೆಂಕಿ ಬಳಸದಂತೆ ಮಸೀದಿಯ ಮೈಕ್​ನಲ್ಲಿ ಪೊಲೀಸರು ಸೂಚನೆ ನೀಡಿದ್ದಾರೆ. ರಸ್ತೆ ಸಂಚಾರ ಬಹುತೇಕ ವ್ಯತ್ಯಯವಾಗಿದ್ದು, ಮಂಗಳೂರು-ಮಾಣಿ-ಪುತ್ತೂರು ಮಾರ್ಗವಾಗಿ ಸಂಚರಿಸುವವರು ಬದಲಿ ಮಾರ್ಗ ಪುತ್ತೂರು- ಕಬಕ—ವಿಟ್ಲ-ಕಲ್ಲಡ್ಕ ಮಾರ್ಗವಾಗಿ ಸಂಚರಿಸಬಹುದಾಗಿದೆ.

Published On - 10:51 am, Tue, 2 February 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ