AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಲೆಯಿಂದ ರಕ್ತ ಸೋರುತ್ತಿರೋ ಫೋಟೋನ ಸ್ನೇಹಿತರಿಗೆ ಕಳಿಸಿದ್ದ ಯುವತಿ ಅನುಮಾನಾಸ್ಪದ ಸಾವು

ಚಿಕ್ಕಮಗಳೂರು: ನಗರದಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರೋ ಘಟನೆ ಕಲ್ಯಾಣನಗರದಲ್ಲಿ ನಡೆದಿದೆ. ಮೃತ ಯುವತಿಯನ್ನು 19 ವರ್ಷದ ಸಿಂಧೂ ಎಂದು ಗುರುತಿಸಲಾಗಿದೆ. ಸಿಂಧೂನ ಆಸ್ಪತ್ರೆಗೆ ಕರೆತಂದ ಆಕೆಯ ಪೋಷಕರು ಪೊಲೀಸರಿಗೆ ಯುವತಿ ನೇಣು ಹಾಕಿಕೊಂಡಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಆದರೆ, ಇದಕ್ಕೂ ಮುನ್ನ ಯುವತಿಯ ತಲೆಯ ಭಾಗಕ್ಕೆ ಬಲವಾದ ಪೆಟ್ಟುಬಿದ್ದಿತ್ತು ಎಂದು ಹೇಳಲಾಗಿದೆ. ಇದಲ್ಲದೆ, ಕೆಲ ಗಂಟೆಗಳ ಹಿಂದೆ ತಲೆಯಿಂದ ರಕ್ತ ಸೋರುತ್ತಿರುವ ಫೋಟೋವನ್ನು ಸಿಂಧೂ ತನ್ನ ಸ್ನೇಹಿತರಿಗೆ ಕಳುಹಿಸಿದ್ದಳಂತೆ. ಇದೀಗ, ಈ ಸಂಬಂಧ ಚಿಕ್ಕಮಗಳೂರು ನಗರ ಪೊಲೀಸ್‌ […]

ತಲೆಯಿಂದ ರಕ್ತ ಸೋರುತ್ತಿರೋ ಫೋಟೋನ ಸ್ನೇಹಿತರಿಗೆ ಕಳಿಸಿದ್ದ ಯುವತಿ ಅನುಮಾನಾಸ್ಪದ ಸಾವು
KUSHAL V
|

Updated on: Sep 28, 2020 | 6:17 PM

Share

ಚಿಕ್ಕಮಗಳೂರು: ನಗರದಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರೋ ಘಟನೆ ಕಲ್ಯಾಣನಗರದಲ್ಲಿ ನಡೆದಿದೆ. ಮೃತ ಯುವತಿಯನ್ನು 19 ವರ್ಷದ ಸಿಂಧೂ ಎಂದು ಗುರುತಿಸಲಾಗಿದೆ.

ಸಿಂಧೂನ ಆಸ್ಪತ್ರೆಗೆ ಕರೆತಂದ ಆಕೆಯ ಪೋಷಕರು ಪೊಲೀಸರಿಗೆ ಯುವತಿ ನೇಣು ಹಾಕಿಕೊಂಡಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಆದರೆ, ಇದಕ್ಕೂ ಮುನ್ನ ಯುವತಿಯ ತಲೆಯ ಭಾಗಕ್ಕೆ ಬಲವಾದ ಪೆಟ್ಟುಬಿದ್ದಿತ್ತು ಎಂದು ಹೇಳಲಾಗಿದೆ. ಇದಲ್ಲದೆ, ಕೆಲ ಗಂಟೆಗಳ ಹಿಂದೆ ತಲೆಯಿಂದ ರಕ್ತ ಸೋರುತ್ತಿರುವ ಫೋಟೋವನ್ನು ಸಿಂಧೂ ತನ್ನ ಸ್ನೇಹಿತರಿಗೆ ಕಳುಹಿಸಿದ್ದಳಂತೆ. ಇದೀಗ, ಈ ಸಂಬಂಧ ಚಿಕ್ಕಮಗಳೂರು ನಗರ ಪೊಲೀಸ್‌ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ