AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ಸ್ಟೈಲ್​ನಲ್ಲಿ ಕಿಡ್ನ್ಯಾಪ್ ಆಗಿದ್ದ ಯುವತಿ ಪತ್ತೆ, ಯುವಕ ಪರಾರಿ!

ಕೋಲಾರ: ಸಿನಿಮಾ ಸ್ಟೈಲ್​ನಲ್ಲಿ ಪ್ರೀತಿಸಿದ ಯುವಕನಿಂದ ಕಿಡ್ನ್ಯಾಪ್ ಆಗಿದ್ದ ಯುವತಿ ಪತ್ತೆಯಾಗಿದ್ದಾಳೆ. ನಿನ್ನೆ ಕೋಲಾರದ ದೇವಾಂಗಪೇಟೆಯಲ್ಲಿರುವ ರೆಡ್ಡಿ ಎಲೆಕ್ಟ್ರಿಕಲ್ ಬಳಿ ಹಾಡಹಗಲೆ ಯುವಕನೊಬ್ಬ ತಾನು ಪ್ರೀತಿಸಿದ ಯುವತಿಯನ್ನು ಕಿಡ್ನ್ಯಾಪ್ ಮಾಡಿದ್ದ. ಸದ್ಯ ಈಗ ಯುವತಿ ತುಮಕೂರಿನಲ್ಲಿ ಸಿಕ್ಕಿದ್ದಾಳೆ. ಪೊಲೀಸರನ್ನು ನೋಡುತ್ತಿದ್ದಂತೆ ಯುವತಿ ಮತ್ತು  ಕಾರನ್ನು ಬಿಟ್ಟು ಯುವಕ ಪರಾರಿಯಾಗಿದ್ದಾನೆ. ಯುವತಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಕಿಡ್ನಾಪ್ ಮಾಡಿದ್ದ ಹುಡುಗರಿಗಾಗಿ ಹುಡುಕಾಡುತ್ತಿದ್ದಾರೆ. ಇದನ್ನೂ ಓದಿ: ಇದೇನು ಉತ್ತರ ಭಾರತವಾ? ಗಲ್ ಪೇಟೆಯಲ್ಲಿ ಸಿನಿಮೀಯ ರೀತಿ ಯುವತಿಯ ಕಿಡ್ನಾಪ್

ಸಿನಿಮಾ ಸ್ಟೈಲ್​ನಲ್ಲಿ ಕಿಡ್ನ್ಯಾಪ್ ಆಗಿದ್ದ ಯುವತಿ ಪತ್ತೆ, ಯುವಕ ಪರಾರಿ!
ಆಯೇಷಾ ಬಾನು
| Edited By: |

Updated on:Aug 14, 2020 | 4:39 PM

Share

ಕೋಲಾರ: ಸಿನಿಮಾ ಸ್ಟೈಲ್​ನಲ್ಲಿ ಪ್ರೀತಿಸಿದ ಯುವಕನಿಂದ ಕಿಡ್ನ್ಯಾಪ್ ಆಗಿದ್ದ ಯುವತಿ ಪತ್ತೆಯಾಗಿದ್ದಾಳೆ. ನಿನ್ನೆ ಕೋಲಾರದ ದೇವಾಂಗಪೇಟೆಯಲ್ಲಿರುವ ರೆಡ್ಡಿ ಎಲೆಕ್ಟ್ರಿಕಲ್ ಬಳಿ ಹಾಡಹಗಲೆ ಯುವಕನೊಬ್ಬ ತಾನು ಪ್ರೀತಿಸಿದ ಯುವತಿಯನ್ನು ಕಿಡ್ನ್ಯಾಪ್ ಮಾಡಿದ್ದ.

ಸದ್ಯ ಈಗ ಯುವತಿ ತುಮಕೂರಿನಲ್ಲಿ ಸಿಕ್ಕಿದ್ದಾಳೆ. ಪೊಲೀಸರನ್ನು ನೋಡುತ್ತಿದ್ದಂತೆ ಯುವತಿ ಮತ್ತು  ಕಾರನ್ನು ಬಿಟ್ಟು ಯುವಕ ಪರಾರಿಯಾಗಿದ್ದಾನೆ. ಯುವತಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಕಿಡ್ನಾಪ್ ಮಾಡಿದ್ದ ಹುಡುಗರಿಗಾಗಿ ಹುಡುಕಾಡುತ್ತಿದ್ದಾರೆ.

ಇದನ್ನೂ ಓದಿ: ಇದೇನು ಉತ್ತರ ಭಾರತವಾ? ಗಲ್ ಪೇಟೆಯಲ್ಲಿ ಸಿನಿಮೀಯ ರೀತಿ ಯುವತಿಯ ಕಿಡ್ನಾಪ್

Published On - 4:23 pm, Fri, 14 August 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ